-
Dashavatara Stotra – Raghurama vittala
ಸೃಷ್ಠಿಶ ದೇವ ಪರಮೇಶ್ಟ್ಯಾದಿ ವಂದ್ಯ ಸುರಾ ಶ್ರೇಷ್ಟಾನೇ ಮಚ್ಛ ರೂಪಿನಷ್ಟವ ಗೊಳಿಸು ಬಹು ದುಷ್ಟಾದ ಕರ್ಮಗಳ ಶಿಷ್ಟೀಷ್ಟ ಸುಷ್ಟವಪುಷ |ಕಷ್ಟವೇ ನಿತ್ಯ ಸಂತುಷ್ಟನೇ ಸಲಹಾಲ್ಕೆ ದೃಷ್ಟೀಲಿ ಮಾತ್ರ ಜಗದೀಕಾಷ್ಠಾದಿ ಬ್ರಹ್ಮಾಂತ ಚೇಷ್ಟಾದಿ ಗಳ ನಿತ್ಯ ನಿಷ್ಟೀಲಿ ಮಾಳ್ಪ ಹರಿಯೇ (೧) ದುರ್ಮಾಯಿದಾನವರು ಧರ್ಮಾದಿಪಾರಮೃತ ನಿರ್ಮಾಣವಾಗುವಂತೆನಿರ್ಮಥಿಸೇ ಗಿರಿಯ ಕೂರ್ಮಾಗಿ ನೀ ನೆಗದಿ ನಿರ್ಮಾಲ್ಯಪುಷ್ಪದಂತೆ |ನಿರ್ಮೀಸಿ ಜೀವರಿಗೆ ಚರ್ಮಾಸ್ಥಿಯುಕ್ತತನು ದುರ್ಮೋಹವಿತ್ತು ಸೃಷ್ಟಿಮರ್ಮಾವ ತಿಳಿಸದಲೆ ಕೂರ್ಮನೇ ಕರ್ಮಫಲ ಧರ್ಮಾರ್ಥಕಾಮ ಕೊಡುವಿ (೨) ನೆರೆನಂಬಿದವರಘವ ಹರಿವಂಥ ಪರಪುರುಷ ಬಾರಯ್ಯ ಧ್ಯಾನಕೊದಗಿಬೇರಿನ್ನು ಬೇಡೇನು ಘೋರಾದ…
-
Nana veshagalinnu
Composer : Shri Vishwendra Teertharu ನಾನಾ ವೇಷಗಳಿನ್ನು ನಿನಗ್ಯಾಕೊ ಹರಿಯೆನಿನ್ನ ಭಕ್ತರು ನಿನ್ನ ತಿಳಿಯದೆ ಬಿಡರು [ಪ] ಮೀನಾಗಿ ಜಲದೊಳು ತಿರುಗುವದ್ಯಾಕೊಜಾಣನೆಂದೆನಿಸಿ ಭಾರವ ಪೊತ್ತುದ್ಯಾಕೊ (೧) ಹಂದ್ಯಾಗಿ ದಿತಿಜನ ಬಡಿದೆ ನೀನ್ಯಾತಕೋಕಂದನ ಪೊರೆಯೆ ಕಂಬದಿ ತೋರಿದ್ಯಾಕೊ (೨) ವಟುವಾಗಿ ಭೂಮಿಯ ಬೇಡಿದೆ ಏತಕೊಹಟವು ರಾಯರ ಮೇಲೆ ನಿನಗ್ಯಾಕೆ ಬೇಕೋ (೩) ಮಲತಾಯಿ ನುಡಿಗಾಗಿ ವನವಾಸ ನಿನಗ್ಯಾಕೊಬಲದಿ ತಂದೆಯ ಬಂಧ ಬಿಡಿಸಿದ್ದು ಸಾಕೊ (೪) ರಾಜೇಶ ಹಯಮುಖ ಬತ್ತಲೆ ನಿಂತೆ ಏಕೊತೇಜಿಯನೇರ್ದು ತೋರುವ ಶೌರ್ಯ ಸಾಕೊ (೫)…
-
Tatva suvvali – Dashavatara stotra
Composer : Shri Jagannatha dasaru ದಶಾವತಾರ ಸ್ತೋತ್ರ ವೇದತತಿಗಳನು ಕದ್ದೊಯ್ದವನ ಕೊಂದು ಪ್ರಳ –ಯೋದಧಿಯೊಳಗೆ ಚರಿಸಿದಿ | ಚರಿಸಿ ವೈವಸ್ವತನಕಾಯ್ದ ಮಹಮಹಿಮ ದಯವಾಗೋ || ೧ || || ೧೭೯ || ಮಂದರಾದ್ರಿಯ ಧರಿಸಿ ಸಿಂಧುಮಥನವ ಮಾಡಿವೃಂದಾರಕರಿಗೆ ಅಮೃತವ | ಅಮೃತವನುಣಿಸಿದಇಂದಿರಾರಾಧ್ಯ ದಯವಾಗೋ || ೨ || || ೧೮೦ || ಸೋಮಪನ ನುಡಿ ಕೇಳಿ ಹೇಮಾಂಬಕನ ಕೊಂದಿಭೂಮಿಯ ನೆಗಹಿದಿ ದಾಡಿಂದ | ದಾಡಿಂದ ನೆಗಹಿದಸ್ವಾಮಿ ಭೂವರಹ ದಯವಾಗೋ || ೩ || || ೧೮೧…
