-
Meenatmanagi – Dashavatara kriti
Composer : Shri Indiresha ankita ಮೀನಾತ್ಮನಾಗಿ ಭವ ದೀನಾತ್ಮ ಜನಗಳಿಗೆಜ್ಞಾನಾರ್ಥವಾಗಿ ನದಿಯೋಳ್ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆಭೂಸ್ಥಾನವಾ ಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿರವಿ ಸೂನುನ ಮಾಡಿಹನು [೧] ವೃಂದಾರಕಾರು ಬಲ ವೃಂದಾವಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ಜರಿದು ಪೊಂದೀತು ತತ್ತಳವನೂಮಂದಾತ್ಮರಾದು ಭಯ ಮಂದೀಯ ನೋಡಿಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತುದಿತಿಜೇಂದ್ರಾರ ಮೋಹಿಸಿದನು [೨] ಕ್ಷೋಣೀಶ ಕ್ಷೋಣೀಯನೆತ್ತಿ ಪಥಿದಾನಾವ ತಡಿಯುತಿರಲೂನಾಸವಾತ್ಮನ ವನ್ಹಾನೀಯ ಮಾಡಿನಿಜ ಸೂನೂಗೆ ಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತಸಂಸ್ಥಾನಾದಿ ಕೂತು ಸುಖದೀತಾನವರಾನ…
-
Ninna nanenendeno
Composer : Shri Kanakadasaru ನಿನ್ನ ನಾನೇನೆಂದೆನೊ ರಂಗಯ್ಯ ರಂಗನಿನ್ನ ನಾನೇಂದೆನೊ ||ಪ|| ನಿನ್ನ ನಾನೇನೆಂದೆ ನಿಗಮಗೋಚರ ಸ್ವಾಮಿಪನ್ನಗಶಯನ ಪಾಲ್ಗಡಲೊಡೆಯನೆ ರಂಗ ||ಅ.ಪ|| ಧೀರ ಸೋಮಕ ವೇದಚೋರನ ಮಡುಹಿದೆ |ವಾರಿಧಿಗಿಳಿದ ಪರ್ವತವ ಪೊತ್ತೆ |ಧಾರಿಣಿಯನು ತಂದು ದನುಜ ದಲ್ಲಣನಾದೆ |ನಾರಸಿಂಹ ನಿನಗೆ ನಮೊ ಎಂಬೆನಲ್ಲದೆ |ನೀರ ಪೊಕ್ಕವನೆಂದೆನೆಬೆನ್ನಿನ ಮೇಲೆ ಭಾರ ತಾಳ್ದವನೆಂದೆನೆಮಣ್ಣನು ಅಗಿದು ಬೇರ ಮೆದ್ದವನೆಂದೆನೆರಕ್ಕಸರೊಳುಹೋರಾಡಿದವನೆಂದು ಹೊಗಳಿದೆನಲ್ಲದೆ ||೧|| ಧರೆಯ ದಾನವ ಬೇಡಿ ನೆಲವ ಮೂರಡಿ ಮಾಡಿ |ಪರಶು ಪಿಡಿದು ಕ್ಷತ್ರಿಯರ ಸವರಿ |ಚರಣದಿ ಪಾಷಾಣ ಹೆಣ್ಣು…
-
Enu Karana Baya
Composer : Shri Kanakadasaru ಏನು ಕಾರಣ ಬಾಯ ತೆರೆದಿ ಪೇಳೆಲೊ ದೇವದಾನವಾಂತಕ ಅಹೋಬಲ ನಾರಸಿಂಹ ||ಪ|| ನಿಗಮ ಚೋರಕನಾ ಕೊಲಲು ತೆರೆದೆಯೊ ಬಾಯನಗವ ಬೆನ್ನಲಿ ಪೊತ್ತು ನಡುಗಿ ತೆರೆದೆಯೊ ಬಾಯಭೂಮಿಗಳ್ಳನ ಕೊಂದು ಬಳಲಿ ತೆರೆದೆಯೊ ಬಾಯಜಗವರಿಯೆ ಪೇರುರವಿರಿದ, ಪ್ರಹ್ಲಾದವರದನರಸಿಂಹ ನರಸಿಂಹ ||೧|| ಬಲಿಯ ದಾನವ ಬೇಡಲೆಂದು ತೆರೆದೆಯೊ ಬಾಯಛಲದಿಂದ ಕ್ಷತ್ರಿಯರ ಕೊಲಲು ತೆರೆದೆಯೊ ಬಾಯಕುಲಸತಿಯ ಅರಸಿ ಕಾಣದೆ ತೆರೆದೆಯೊ ಬಾಯಮಲೆತು ಮಾವನ ಕೊಂದು ನಿಂತೆ,ಇಂಥಾ ಭೂಮಿಗಿಳಿದನಾರಸಿಂಹ ನರಸಿಂಹ || ೨|| ನಾರಿಯರ ಚೆಲ್ವಿಕೆಯ ನೋಡಿ ತೆರೆದೆಯೊ…
