-
Ganga stotram – Vadirajaru
From Teertha Prabandha ತ್ವಂ ದೀನೇಷು ದಯಾವತೀತಿ ವಿದಿತಂ ಯದ್ಬ್ರಹ್ಮಹಸ್ತಾಶ್ರಯಂಪ್ರಾಪ್ತಾಥಾಚ್ಯುತಪಾದಸಂಗಮಹಿತಾ ಪಶ್ಚಾಚ್ಚ ನಾಕಂ ಗತಾ |ಸೌವರ್ಣಾಚಲಶೃಂಗಮೇತ್ಯ ಮುದಿತಾ ಶಂಭೋಃ ಶಿರಃ ಸಂಗತಾಽಪ್ಯಾಸ್ಮಾಕಕ್ಷಿತಿಮಂಡಲೇ ತ್ರಿಪಥಗೇ ತುಷ್ಟಾಸ್ಯಭೀಷ್ಟಪ್ರದಾ | ೧ | ಆದೌ ಪಾದತಲೋರ್ಧ್ವಭಾಗಮಹಸಾ ಯಾ ರಕ್ತನೀಲಾಹರೇಃಸ್ವರ್ಗಸ್ತ್ರೀಕುಚಕುಂಕುಮಾಂಕನಯನೋಪಾಂತಶ್ರಿಯಾಭ್ಯಂತರೇ |ಅಂತೇ ಶಂಭುಕಪರ್ದಪನ್ನಗಗಲಶ್ರೇಣಿಜ್ವಲಜ್ಯೋತಿಷಾಜನ್ಮಾರಭ್ಯ ಸರಸ್ವತೀನತನಯಾಸಂಗೇವ ಗಂಗಾಸ್ತಿ ಸಾ | ೨ | ಅಜ್ಞಾನಾದ್ಯದಿ ಸಜ್ಜನೇಷು ರಚಿತದ್ರೋಹಾನ್ಮಯಿ ಸ್ವರ್ಧುನಿಸ್ವಸ್ಫೂರ್ತ್ಯಾ ಸುಜನೇಷು ದೂಷಣಗಣಾರೋಪಾದವಜ್ಞಾ ತವ |ತರ್ಹಿ ತ್ವಾಂ ಸಗರಾತ್ಮಜಾಸ್ಥಿನಿಕರಾಃ ಜಾನಂತಿ ಕಿಂ ತೈಃ ಪ್ರಭೋಃದ್ರೋಹಃ ಕಿಂ ನ ಕೃತಂ ಕಿಮಂಬ ನ ಹರಾವರೋಪಿತಾ ಚೋರತಾ |…
-
Dhyanavanu madi triveni
Composer : Shri Vijayadasaru ಧ್ಯಾನವನು ಮಾಡಿ ತ್ರಿವೇಣಿ ಕ್ಷೇತ್ರವ ಬಿಡದೆ |ಜ್ಞಾನ ಭಕ್ತಿ ವೈರಾಗ್ಯ ನಾನಾ ಸತ್ಕರ್ಮ ನಿ |ದಾನದಿಂ ಸಿದ್ಧಿಪುದು ಮಾನಸದಲಿ ಸಿರಿ |ಪ್ರಾಣೇಶ ಕುಣಿಯುವನಯ್ಯಾ ಅಯ್ಯ ಅಯ್ಯಾ ||ಪ|| ಹರಿವೀರ ದ್ರುಪದನುದ್ಧರಿಸಿವಾಗಲು ತನ್ನ |ಶರೀರದಿಂದಲಿ ಅಷ್ಟ ಕ್ಷೇತ್ರಗಳ ಪುಟ್ಟಿಸಿ |ವರದೇಶ ವೈಕುಂಠದಲ್ಲಿಟ್ಟನು ಸಪ್ತ |ಪಿರಿಸಹಿತ ತೀರ್ಥರಾಜಾ ||ಮೆರೆವದಿದೆ ಪುಂ ಕ್ಷೇತ್ರ ಉಳಿದವೇಳು ಸ್ತ್ರೀ |ಇರುತಿಪ್ಪವಲ್ಲಿ ಮಿಗಿಲಾದುದಕೆ ಅತಿಶಯವೊ |ಧರಣಿಯೊಳಗಿದಿ ಕಾಲಾಂತರಕೆ ಹರಿತಂದ ವಟ |ತರು ಸಹವಾಗಿ ಅಯ್ಯಾ ಅಯ್ಯಾ ಅಯ್ಯಾ (೧) ತರಣಿಸುತೆ…
-
Jaya Jayatu Jahnaviye
Composer : Shri Vijayadasaru ಜಯಜಯತು ಜಾಹ್ನವಿಯೆ ಭಕ್ತ ಸಂಜೀವಿಜಯ ಮಂಗಳವನೀಯೆ ಜಯ ನಮ್ಮ ಕಾಯೆ ||ಪ|| ಕಮಲಜನು ಪಾತ್ರೆಯೊಳು ಧರಿಸಲಾ ಹರಿಪಾದ-ಕಮಲವನು ತೊಳೆಯಲಾವೇಗದಿಂದವಿಮಲ ಸಂಗತಿಯಿಂದ ಮಂದಾದಿನಿಯೆನಿಸಿಸುಮನ ಸಾವನಿಯಲ್ಲಿ ಮೆರೆದೆ ಸುರನದಿಯೆ||೧|| ಧ್ರುವಲೋಕಕಿಳಿದು ಅಮರಾವತಿಯ ಸಾರಿದೆರವಿಯಂತೆ ಪೊಳೆಯುತ ಆ ಜನ ಮಧ್ಯದಿಂಭುವನದೊಳಗೀರೈದು ನೂರು ಯೋಜನದಗಲತವಕದಿಂದಲಿ ಧುಮುಕಿ ಚತುರ ಭಾಗವಾದೆ ||೨|| ಶಿವನ ಮಸ್ತಕದಲ್ಲಿ ಶೋಭಿಸುವ ಮಹಮಹಿಮೆಭವದೊರೆ ಭಗೀರಥಗೆ ವಲಿದು ಬರುತಕವಿ ಜನ್ಹುಮುನಿಯಿಂದ ಪುಟ್ಟಿ ಹಿಮಗಿರಿ ದಾಟಿಜವನ ಭಗಿನಿಯ ಕೂಡಿ ಮಣಿಕರ್ಣಿಕೆಯ ನೆರದೆ ||೩|| ಅಳಕನಂದನೆ ನಿನ್ನ ಸ್ಮರಣೆ…
