-
Nityam Purushottamam
Composer : Shri Kanakadasaru ನಿತ್ಯಂ ಪುರುಷೋತ್ತಮಂ ನ್ಯಾಯಂ –ಅಪಮೃತ್ಯುಂ ಸಂಕಟ ಹರಣಂ (ಪ) ಪರಲೋಕ ಸಾಧನ ಕರುಣಾಕರಂಶರಣಾಗತ ಜನಾಧಾರಂಸರಸಿಜಭವ ಭವರೋಗ ಸಂಹಾರಂಪುರುಷೋತ್ತಮ ಘೋರವಿಹಾರಂ [೧] ಜ್ಞಾನಭಕ್ತಿ ವೈರಾಗ್ಯ ಸುಜಾತಂಜನನ ಮರಣ ರಹಿತ ಜಲನಿಧಿ ಪೋತಂಘನ ದಾರಿದ್ರ್ಯ ರವಿ ತಾರಾನಾಥಂಅನುಶ್ರುತ ವೈಭವ ಮಂಗಲಗೀತಂ [೨] ಭೂರಿಭುವನ ಜೀವನಗುಣಂ –ಗಂಭೀರಸಾರ ಪಲ್ಲವ ನಿಕರಾಭರಣಂನಾರದ ವಾಲ್ಮೀಕ್ಯಂತಃಕರಣಂವರದಾದಿಕೇಶವ ನಾದ ನಿತ್ಯಸ್ಮರಣಂ [೩] nityaM puruShOttamaM nyAyaM –apamRutyuM saMkaTa haraNaM (pa) paralOka sAdhana karuNAkaraMSaraNAgata janAdhAraMsarasijaBava BavarOga saMhAraMpuruShOttama GOravihAraM…
-
Esu kayangala kaledu
Composer : Shri Kanakadasaru Expln by Shri Kesava Rao Tadipatri ಏಸು ಕಾಯಂಗಳ ಕಳೆದು ಎಂಭತ್ನಾಲ್ಕು ಲಕ್ಷಜೀವ ರಾಶಿಯನ್ನು ದಾಟಿ ಬಂದ ಈ ಶರೀರ |ತಾನಲ್ಲ ತನ್ನದಲ್ಲ ಆಸೆ ಥರವಲ್ಲ ಮುಂದೆ ಬಾಹೋದಲ್ಲದಾಸನಾಗು ವಿಶೇಷನಾಗು ದಾಸನಾಗು ಭವಪಾಶ ನೀಗು || ಪ || ಆಶ ಕ್ಲೇಶ ದೋಷವೆಂಬ ಅಬ್ಧಿಯೊಳು ಮುಳುಗಿ ಯಮನಪಾಶಕ್ಕೊಳಗಾಗದೆ ನಿರ್ದೋಷಿಯಾಗು ಸಂತೋಷಿಯಾಗು |ಕಾಶಿ ವಾರಣಾಸಿ ಕಂಚಿ ಕಾಳಹಸ್ತಿ ರಾಮೇಶ್ವರಏಸು ದೇಶ ತಿರುಗಿದರೆ ಬಾಹೋದೇನೋ ಅಲ್ಲಿ ಹೋದೇನೋದೋಷ ನಾಶ ಕೃಷ್ಣವೇಣೀ ಗಂಗೆ ಗೋದಾವರಿ…
-
Ava karmavo idu
Composer : Shri Kanakadasaru ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ, ಹಾರುವರಿವರು ಬಲ್ಲರೆ (ಪ) ಸತ್ತವನು ಎತ್ತ ಪೋದ, ಸತ್ತು ತನ್ನ ಜನ್ಮಕೆ ಪೋದಸತ್ತವನು ಉಣ್ಣುವನೆಂದು ನಿತ್ಯ ಪಿಂಡವಿಕ್ಕುತೀರಿ (೧) ಎಳ್ಳು ದರ್ಭೆ ಕೈಲಿ ಪಿಡಿದು, ಪಿತರ ತೃಪ್ತಿ ಪಡಿಸುತೀರಿಎಳ್ಳು ಮೀನು ನುಂಗಿ ಹೋಯಿತು, ದರ್ಭೆ ನೀರೊಳು ಹರಿದು ಹೋಯಿತು (೨) ಎಡಕೆ ಒಂದು ಬಲಕೆ ಒಂದು, ಎಡಕೆ ತೋರಿಸಿ ಬಲಕೆ ತೋರಿಸಿಕಡು ಧಾವಂತ ಪಡಿಸಿ, ಕಟಿಯ ಹಸ್ತದೊಳಗೆ ಪಿಡಿಸುತೀರಿ (೩) ಮಂತ್ರಾಕ್ಷತೆಯ ಕೈಗೆ…
