-
Hyangadaru enna
Composer : Shri Pradyumna Teertharu ಹ್ಯಾಂಗಾದರು ಎನ್ನ ನೀನೆ ರಕ್ಷಿಸ ಬೇಕೋಸಾಗರ ಶಯನ ಕೃಷ್ಣಾ [ಪ]ಭಾಗವತರ ಸಂಗ ಬೇಗದಿಂದಲಿ ಇತ್ತುಹೋಗಲಾಡಿಸು ಭವವ ಶ್ರೀ ಕೃಷ್ಣ [ಅ.ಪ] ಬಾಲೇರ ಸಲುವಾಗಿ ಕೀಳು ಜನರಲ್ಲಿಶೀಲ ಜರಿದು ಯಾಚಿಸಿ,ಕಾಳಿ ಮರ್ಧನ ನಿನ್ನ ಒಲುಮೆಯ ಪಡೆಯದೆಕಾಲ ಬಲಿಗೆ ಸಿಕ್ಕೆನೊ ಶ್ರೀ ಕೃಷ್ಣ [೧] ಅಂಗಜನಾಟಕೆ ಹಗಲಿರುಳೆನ್ನದೆ ಪರಅಂಗನೆಯರ ಕೂಡಿ,ಮಂಗಳ ಮಹಿಮ ತುರಂಗ ವದನ ದೇವಭಂಗಕ್ಕೆ ಗುರಿಯಾದೆನೊ ಶ್ರೀ ಕೃಷ್ಣ [೨] ದುರುಳರ ಸಂಗವನೆಲ್ಲ ಜರಿದು ಶ್ರೀ ನರಹರೆಕಾರುಣ್ಯದಲಿ ಭಕ್ತನ,ಅರಿಷಟ್ಕರ ಕೊಂದು ಕರಿವರದನೆ…
-
Kandu kandu nee enna
Composer : Shri Purandara dasaru ಕಂಡು ಕಂಡು ನೀ ಎನ್ನ ಕೈ ಬಿಡುವರೇ ಕೃಷ್ಣಪುಂಡರೀಕಾಕ್ಷ ಶ್ರೀ ಪುರುಷೋತ್ತಮ |ಪ| ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲನಿಂದೆಯಲಿ ನೊಂದೆನೈಯ್ಯ ನೀರಜಾಕ್ಷತಂದೆ ತಾಯಿಯು ನೀನೆ ಬಂಧು ಬಳಗವು ನೀನೆಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣಾ ||೧|| ಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿಎಣಿಸಲಾರದ ಭವದಿ ಕಡುನೊಂದೆ ನಾನುಸನಕಾದಿ ಮುನಿವಂದ್ಯ ವನಜಸಂಭವ ಜನಕಫಣಿಶಾಯಿ ಪ್ರಹ್ಲಾದಗೊಲಿದ ಶ್ರೀಕೃಷ್ಣಾ ||೨|| ಭಕ್ತವತ್ಸಲನೆಂಬ ಬಿರುದು ಪೊತ್ತಾ ಮೇಲೆಭಕ್ತರಾಧೀನನಾಗಿ ಇರಬೇಡವೆಮುಕ್ತಿದಾಯಕ ನೀನು ಹೊನ್ನೂರು ಪುರವಾಸಶಕ್ತಗುರು ಪುರಂದರವಿಠಲ ಶ್ರೀಕೃಷ್ಣಾ ||೩|| kaMDu…
-
Endu kambenu – Shyamasundararu
Composer : Shri Shyamasundara dasaru ಎಂದು ಕಾಂಬೆನು ನಂದ ಗೋಪನ |ಕಂದ ಶ್ರೀ ಗೋವಿಂದನ [ಪ] ಮಂದರಾಚಲಧರ ಶ್ರೀ ಯದುಕುಲ |ಚಂದ್ರ ಗುಣಗಣಸಾಂದ್ರನ [ಅ.ಪ] ವಿಜಯಸೂತನ ವಿಶ್ವ ಪಾಲನ | ಭುಜಗವರ ಪರಿಯಂಕನ,ರಜನಿಚರರಳಿದ ಜನ ಜನಕನ | ಶ್ರೀ ಜಗಪತಿ ದ್ವಿಜವರ-ಗಮನನ [೧] ಪಾಲುದಧಿ ನವನೀತ ಚೋರನ | ಬಾಲಕೃಷ್ಣ ಗೋಪಾಲನಶೈಲ ಬೆರಳಿಲಿ ತಾಳಿ ಗೋಕುಲ, ಪಾಲಿಸಿದ ಪರಮಾತ್ಮನ [೨] ಭಾಮೆ ರುಕ್ಮಿಣಿ ರಮಣ ರಂಗನ | ಸಾಮಗಾನ ವಿಲೋಲನಶ್ರೀಮದಾನಂದ ಮುನಿ ಕರಾರ್ಚಿತ ಶಾಮಸುಂದರ ವಿಠಲನ…
