Krishna

  • Muraliya nadava keli

    Composer : Shri Vidyaprasanna tirtharu ಮುರಲಿಯ ನಾದವ ಕೇಳಿ ಬನ್ನಿ ||ಪ||ಮುರಲಿಯ ನಾದವ ಕೇಳಿ ||ಅ.ಪ|| ಮದುರಾನಾಥನು ಮುರಲಿಯನೂದಲುಸುರಿವುದಾನಂದಜಲ ನಯನದಲಿ ||೧|| ಕಂಗೊಳಿಸುವ ಬೆಳದಿಂಗಳ ಸೊಬಗಿಲಿತಂಗಾಳಿಯ ಸುಖದಿ ಶ್ರೀರಂಗನ || ೨|| ಶ್ಯಾಮಲಾಂಗನು ತನ್ನ ಕೋಮಲ ಕರದಲಿಆ ಮುರಲಿಯ ಪಿಡಿಯೆ ಹೃದಯದಲಿಪ್ರೇಮವು ತುಂಬುವುದು ||೩|| ಪಂಚಬಾಣನ ಪಿತ ಮುರಲಿಯ ಮಧುರಸಹಂಚಲೆಮಗೆ ರೋಮಾಂಚವಾಗುವುದು ||೪|| ರಜನೀಕಾಂತನ ಕುಲದಲಿ ಜನಿಸಿವ್ರಜಜನಗಳಿಗಧಿಕ ಪ್ರಸನ್ನನ ||೫|| muraliya nAdava kELi banni ||pa||muraliya nAdava kELi ||a.pa|| madurAnAthanu muraliyanUdalusurivudAnaMdajala nayanadali…

  • Draupadi mana samrakshane

    Composer: Shri Purandara dasaru ರಂಗನೊಲಿದ ನಮ್ಮ ಕೃಷ್ಣನೊಲಿದ ||ಪ||ಅಂಗನೆ ದ್ರೌಪದಿಗೆ ವಸ್ತ್ರ ಅಕ್ಷಯವೆಂದನು ||ಅ|| ಕರಿಯ ಪುರದ ನಗರದಲ್ಲಿ ಕೌರವರು ಪಾಂಡವರುಧರೆಯ ಒಡ್ಡಿ ಜೂಜನಿಟ್ಟು ಲೆತ್ತವಾಡಲುಪರಮಪಾಪಿ ಶಕುನಿ ತಾನು ಪಾಶದೊಳ್ ಪೊಕ್ಕಿರಲುಧರ್ಮರಾಯ ಧಾರಿಣಿ ದ್ರೌಪದಿಯ ಸೋತನು ||೧ ಸೋತನೆಂದು ದುರ್ಯೋಧನ ಸಂತೋಷದಿಂದಲಿ ತನ್ನದೂತರಟ್ಟಿ ಪಾಂಡವರ ಬದುಕು ತರಿಸಿದಜಾತಿ ಮುತ್ತು ಚಿನ್ನ ಬೆಳ್ಳಿ ಆನೆ ಕುದುರೆಗಳ ಸಹಿತಭೀತಿಯಿಲ್ಲದಲೆ ಭಂಡಾರಕಿಟ್ಟನು ||೨ ಮುದ್ದುಮುಖದ ದ್ರೌಪದಿಯ ಮುಂದೆ ಮಾಡಿ ತನ್ನಿರೆಂದುತಿದ್ದಿ ತನ್ನ ಮಾನವರಿಗೆ ತಿಳಿಯಹೇಳಿದಮುದ್ರೆ ಮಾನವರು ಬಂದು ದ್ರೌಪದಿಯ ಮುಂದೆ…

  • Bhagavadgita sara

    Composer : Shri Vyasarajaru ಶ್ರೀ ವ್ಯಾಸರಾಯರು ರಚಿಸಿದ ಭಗವದ್ಗೀತಾಸಾರಕೇಳಯ್ಯ ಎನ್ನ ಮಾತು ಪಾರ್ಥನೆ ಗೀತಾದರ್ಥನೆ || ಪ || ಶ್ಲೋಕಕುರುಕ್ಷೇತ್ರದಿ ಎನ್ನವರು ಪಾಂಡವರು |ಪೇಳೋ ಸಂಜಯ ಏನು ಮಾಡುವರು ಕೂಡಿ |ಕೇಳೈಯ್ಯ ಅರಸನೇ ನೋಡಿ ಪಾಂಡವರ ಸೇನಾ |ಮಾತಾಡಿದ ನಿನ್ನ ಸುತ ದ್ರೋಣಗಿಂತು || ಪದಕೇಳಿ ತಾ ಪಾರ್ಥನು ಕುರು ದಂಡರಣದಲಿ ಚಂಡ | ಗಾಂಡೀವ ಕರದಂಡ ||ಅಚ್ಯುತ ಪಿಡಿರಥ ನಡೆ ಮುಂದಬಹು ತ್ವರದಿಂದ | ನೋಡುವೆ ನೇತ್ರದಿಂದ ||ಗುರುಹಿರಿಯರ ಕೂಡ ಯಾಕೆಂದಯುದ್ಧ ಸಾಕೆಂದ |…

error: Content is protected !!