-
Kantakava parihariso
Composer : Shri Uragadri vittala dasaru ಕಂಟಕವ ಪರಿಹರಿಸೊ ಶ್ರೀಕಂಠ ಮೂರುತಿಯೇ [ಪ]ಬಂಟನೆಂದೆನಿಸೆನ್ನ ವೈಕುಂಠ ಮೂರುತಿಗೇ [ಅ.ಪ] ತಂಟೆ ಸಂಸಾರದ ಲಂಪಟದಲೆನ್ನ ಮನಮರ್ಕಟದ ತೆರದಿ ಪರ್ಯಟನ ಮಾಡೆಅಂಟಿ ಕೊಂಡಿಹ ಈ ಭವಾಟವಿಯ ದಾಂಟಿಸುವೆನೆಂಟ ನೀನಹುದಯ್ಯ ಶಿತಿಕಂಠ ದೇವಾ (೧) ನಿರ್ಜರೇಶನ ಬಿಂಬ ಮೂರ್ಜಗದೊಳಗೆಲ್ಲಧೂರ್ಜಟಯೆ ನೀನೆ ಭವ ವರ್ಜಿತನ ಮಾಡೋದುರ್ಜಯವು ಎನ್ನ ಮನ ಆರ್ಜಿಸದೆ ಹರಿ ಭಕುತಿಮೂರ್ಜಗದ ಪತಿ ಜನಾರ್ದನನೊಳ್ ಮನ ನಿಲ್ಲಿಸೋ (೨) ತ್ರ್ಯಂಬಕನೆ ಎನ್ನ ಮನದಂಬರದೋಳ್ ಹರಿಪಾದಅಂಬುರುಹ ತೋರಯ್ಯ ಶಂಭೋ ಮಹಾದೇವಾಕುಂಭಿಣಿಯೊಳು ಒಂದೆ ಇಂಬು…
-
Charana kamala bhajiso
Composer : Shri Karpara narahari dasaru ಚರಣ ಕಮಲ ಭಜಿಸೋ ಮೈಲಾರ ಲಿಂಗನಪುರಹರ ಸ್ವರೂಪನೆ ಎಂದು ಧ್ಯಾನಿಸೋ [ಪ]ಸ್ಮರಿಸುವರ ಪಾತಕ ತಿಮಿರ ಭಾಸ್ಕರನೆಂದು ನೀಸ್ಮರಿಸೋ ಶಿರಬಾಗಿ ನಮಿಸೋ [ಅ.ಪ] ತುರಗವಾಹನವೇರಿ ಬರುತಿಹನಧರೆಯೊಳಗೆ ಮೈಲಾಪುರ ಸುಮಂದಿರನೆಂದು |ಕರೆಸುವನಾ ಹೊನಕೆರೆಯ ಜಲದಭಿಷೇಕದಿಂದರ್ಚನೆಯ ಕೊಂಬುವನ ಶರಣರನ ಪೊರೆವನ [೧] ಕಾಲಕಾಲದಿ ಪಾಲಕಿಯ ಉತ್ಸವದಿ ಮೆರೆಯುವನ ಅನುಗಾಲ ಭಕುತರ ಮ್ಯಾಳವನು ಪಾಲಿಸಲು ಬಂದಿಹನ |ಕೇಳಿ ದ್ವರಗಳ ಕೊಡುವ ಘನ ತ್ರಿಶೂಲ ಧರಿಸಿಹನಮಾಳಸಾಕಾಂತನ [೨] ನಿಷ್ಠೆಯಿಂದಲಿ ಭಜಿಪ ಭಕುತರನರಕ್ಷಿಸಲು ಕೊಪ್ಪರ ಕಟ್ಟಿಯಲಿ ಸೇವೆಯನ್ನುಕೊಳುತಿಹನ…
-
Rudra veerabhadra
Composer : Shri Vijayadasaru ರುದ್ರಾ ವೀರಭದ್ರ ಅದ್ರಿನಂದನೆ ರಮಣಾ [ಪ]ರೌದ್ರ ಮೂರುತಿ ದಯಾಸಮುದ್ರ ಎನ್ನನು ಕಾಣೊ [ಅ.ಪ.] ಮುಪ್ಪುರವ ಗೆದ್ದ ಮುಕ್ಕಣ್ಣ ಮನ್ಮಥ ವೈರಿಸರ್ಪಭೂಷಣ ಮೃತ್ಯು ನಿವಾರಣಕಪ್ಪುಗೊರಳ ಕೃತ್ತಿವಾಸ ವ್ಯೋಮಕೇಶಒಪ್ಪಿಕೊಳ್ಳಬೇಕು ಒಲಿದು ಈ ವಾಕು [೧] ಸದ್ಯೋಜಾತ ಭೂತನಾಥ ಭಕುತರದಾತಖದ್ಯೋತ ಲಾವಣ್ಯ ಸುರಜ್ಯೇಷ್ಠನಮಧ್ಯವಾಸನ ಛೇದ ಶ್ರೀ ವಿಷ್ಣುವಿನ ಪಾದಹೃದ್ಯದೊಳಗಿಟ್ಟ ಜಟಾ ಜೂಟ ಬಲು ಧಿಟ್ಟ [೨] ಮನೋನಿಯಾಮಕ ಗುರುವೆ ದೈನ್ಯದಿಂದಲಿ ಕರೆವೆಜನಿಸಿ ಕಾಡುವ ರೋಗ ಕಳೆಯೊ ಬೇಗಅನುಪಮ ವಿಜಯವಿಠ್ಠಲನ ನಾಮಾಮೃತವಎನಗುಣಿಸುವುದೋ ಸಾಂಬ ಮರುತ ಪ್ರತಿಬಿಂಬ [೩]…
