-
Shadvarga Suladi – Shri Prasannavenkata dasaru
ಶ್ರೀ ಪ್ರಸನ್ನ ವೆಂಕಟದಾಸಾರ್ಯ ವಿರಚಿತಷಡ್ವರ್ಗ ಸುಳಾದಿ( ಈ ಸುಳಾದಿ ಹರಿದಾಸ ಸಾಹಿತ್ಯದಲ್ಲಿಯೆ ಒಂದು ಅಪರೂಪದ ಸುಳಾದಿ. ಷಡ್ವರ್ಗ ಸುಳಾದಿ ಎಂದರೆ ಅರಿಷಡ್ವರ್ಗಗಳ ಸುಳಾದಿ. ಇವುಗಳಲ್ಲಿ ಒಂದೊಂದನ್ನೇ ಕುರಿತು ಒಂದೊಂದು ನುಡಿಯಲ್ಲಿ ಚಿಂತನೆ ಮಾಡಿದ್ದಾರೆ. ಈ ಆರೂ ವೈರಿಗಳ ಉಪಶಮನಕ್ಕಾಗಿ ದಿವ್ಯ ಔಷಧವನ್ನು ಕೊಡಬಲ್ಲ ಏಕೈಕ ವೈದ್ಯನೆಂದರೆ ಶ್ರೀ ಪ್ರಸನ್ನ ವೆಂಕಟಾಭಿನ್ನ ಧನ್ವಂತರಿ ಪರಮಾತ್ಮ . )ರಾಗ: ತೋಡಿಝಂಪೆತಾಳಧನಧಾನ್ಯ ಗೃಹಕ್ಷೇತ್ರ ವನಿತೆ ಪುತ್ರಾದಿತರನೆನವಿನಲಿ ಜನುಮಗಳ ತಂದೀವ ಕಾಮಕನಕಗಿರಿ ಕೈಸಾರ್ದಡಂ ಪರಸು ದೊರೆದಡಂಇನಿತು ತೃಪುತಿಯೈದದೆನ್ನ ಮನೋಕಾಮಜನಪರ ಸಿರಿಬಯಕೆ ಜಾಣೆಯರ ಸಂಗತಿಯಕನಸಿನೊಳಗಾದಡಂ…
-
Sri Hari Mahime Suladi – Prasannavenkata dasaru
ಶ್ರೀ ಪ್ರಸನ್ನ ವೆಂಕಟದಾಸಾರ್ಯ ವಿರಚಿತಶ್ರೀಹರಿ ಮಹಿಮೆ ಸುಳಾದಿ( ಈ ಸುಳಾದಿಯಲ್ಲಿ ಜಗನ್ನಾಟಕ ಸೂತ್ರಧಾರಿಯಾದ ಶ್ರೀಹರಿಯು ಪ್ರಪಂಚಕ್ಕೆ ನಿಯಾಮಕನಾಗಿ ಜೀವರ ತಾರತಮ್ಯವನ್ನು ಅನುಸರಿಸಿ ಅವರಿಗೆ ಗತಿಯನ್ನು ಕೊಡುತ್ತಾನೆಂದೂ , ಬ್ರಹ್ಮಾಂಡವನ್ನು ನಿರ್ಮಿಸುವ ಮತ್ತು ಅದನ್ನು ಲಯ ಮಾಡುವ ಭಗವಂತನ ಅಚಿಂತ್ಯ ಮಹಿಮೆಯನ್ನು ದಾಸಾರ್ಯರು ಸಾರಿ ಹೇಳಿದ್ದಾರೆ. )ರಾಗ: ಮುಖಾರಿಧ್ರುವತಾಳಜಗದ ಜೀವರ ನೋಡಿ ಯುಕುತಿಯಲಿ ಸೃಜಿಸುವಮಗನ ಪಡೆದಿರುವೆ ನಾಭಿಕಮಲದಿದೃಗಮೂರನೆಂಬ ಮೊಮ್ಮಗನಿಹನು ನಿನಗೆಲೆಖಗಗಮನಗಣಿತಗುಣನಿಲಯ ದೇವಮಗುಳೈದುಗಣೆಯಿಂ ಮೂಜಗವ ಮೋಹಿಪ ಕಿರಿಯಮಗನುಳ್ಳ ಸಿರಿಯು ಸಂಗಡಲೆ ಮುಕುಂದ –ದ್ಯುಗಮನೆ ಲೋಕಪಾವನೆ ಪವಿತ್ರೆಯೆಂಬಮಗಳು ಹುಟ್ಟಿದಳು ವಾಮಾಂಘ್ರಿವೆರಳೊಳುಮಗುವೆನಿಸಿ ಗೋಕುಲದೆಶೋದೆನಂದನರ…
-
Krishna Mahima Suladi – Prasannavenkata dasaru
ಶ್ರೀ ಪ್ರಸನ್ನ ವೆಂಕಟದಾಸಾರ್ಯ ವಿರಚಿತಶ್ರೀಕೃಷ್ಣ ಮಹಿಮಾ ಸ್ತೋತ್ರ ಸುಳಾದಿ( ಮುದ್ದು ಮೂರುತಿ ಬಾಲ ಗೋಪಾಲ ಶ್ರೀಕೃಷ್ಣನ ರೂಪ , ವೃಂದಾವನದಲ್ಲಿ ಅವನ ಕುಣಿತ ,ಅವನ ಸರ್ವೋತ್ತಮತ್ವವನ್ನು ತಿಳಿಸಿದ್ದಾರೆ. ಭಗವಂತನ ಸರ್ವಪ್ರೇರಕತ್ವ , ನಿಯಾಮಕತ್ವವನ್ನು ಸ್ತುತಿಸುತ್ತಾ , ಪರಮಾತ್ಮನ ನಾಮಸ್ಮರಣೆಯೊಂದಿಗೆ ಭಕ್ತರು ತಮ್ಮ ಇಂದ್ರಿಯಗಳನ್ನು ಹೇಗೆ ಸಾರ್ಥಕಪಡಿಸಿಕೊಳ್ಳಬೇಕೆಂದು ದಾಸರು ತಿಳಿಸಿಕೊಟ್ಟಿದ್ದಾರೆ. ) ರಾಗ: ಆರಭಿ ಧ್ರುವತಾಳ ಬಾಲಸೂರ್ಯನಿಭಮಣ್ಯಾಂಕ ಮೌಳಿಹೀಲಿಯ ಪಿಂಛ ಪ್ರವಾಳ ಗುಚ್ಛಮಾಲ್ಯಾಲರದಂಡೆ ಝೇಂಕರಿಪಾಳಿಬಾಲರಯ್ಯನ ಮೊಗದ ಶೋಭೆಭ್ರೂಲತೆ ವಿಲಾಸ ನೋಟದಿ ಮಕರ ಕುಂಡಲ ವಿ –ಶಾಲೇರಿ ಸಿರಿವತ್ಸ ಕೌಸ್ತುಭನೀಲಮಾಣಿಕ…
