Tulasi

  • Vrundavanada seve

    Composer : Shri Vadirajaru ವೃಂದಾವನದ ಸೇವೆ ಮಾಡಿದವರಿಗೆಭೂ-ಬಂಧನ ಬಿಡುಗಡೆಯಾಗುವುದು ||ಅ.ಪ.|| ಏಳುತಾಲಿದಿರೆ ಕಂಡು ಕರವ ಮುಗಿದು ಬೇಗಈರೇಳು ಲೋಕದ ಮಾತೆಗೆ ನಮೋಯೆಂಬೋದಲ್ಲದೆಏಳು ಪರದಕ್ಷಿಣೆಯನ್ನು ಮಾಡಿದವರಿಗೆಏಳು ಜನಮದ ಪಾಪ ಹಿಂಗುವುದು (೧) ಸಾರಿಸಿ ರಂಗವಲ್ಲಿಯ-ನಿಟ್ಟು ಮೇಲೆಪನ್ನೀರನೆರೆದು ಪ್ರತಿ ದಿವಸದಲ್ಲಿಸಾರಿ ಸೇವೆಯ ಮಾಡಿದವರಿಗ್-ಮುನ್ನಸೇರಿಸುವಳು ತನ್ನ ಪದವಿಯನು (೨) ಒಡೆಯನ ಮನೆಗೆ ನೀರು ತರುತಲೊಬ್ಬಳುಎಡಹಿ ಬಿದ್ದಳು ತನ್ನ ಕೊಡನೊಡೆಯೆಸಿಡಿದು ಶ್ರೀತುಳಸಿಗೆ ತಂಪಾಗಲು ಮುನ್ನಕೊಡಳೆ ಅವಳಿಗೆ ಮೋಕ್ಷ ಪದವಿಯನು (೩) ಕೇಶವ ಎಂಬ ಭೂಸುರಗೆ ಶುಕಯೋಗಿಉಪ-ದೇಶಿಸಿದನು ತನ್ನ ಭಾಗವತದಲ್ಲಿಕಾಸುವೀಸ ಹೊನ್ನು ಹಣ…

  • Shri Tulasiya sevisi

    Composer : Shri Vijayadasaru ಶ್ರೀ ತುಳಸಿಯ ಸೇವಿಸಿ || ಪ ||ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆಗಾತರದ ಮಲವಳಿದು ಮಾತೆಯೆಂಬನಿತರೊಳುಪಾತಕ ಪರಿಹರಿಸಿ ಪುನೀತರನು ಮಾಡುವಳುಯಾತಕನುಮಾನವಯ್ಯ || ಅ.ಪ || ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿಪದುಮನಾಭನು ತಾನು ಉದುಭವಿಸಿ ಬರಲಂದುಉದುರಿದುವು ಕಣ್ಣಿಂದ ಉದಕ ಉತ್ಸಹದಿಂದಲದೆ ತುಳಸಿ ನಾಮನಾಗೆ ||ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರುಒದಗಿ ಸುಜನರು ತಮ್ಮ ಸದನದಲಿ ನಿತ್ಯ ಸ –ತ್ಪದವಿಗೆ ಸಿದ್ಧವೆಂದು ಮುದದಿಂದ ತಿಳಿದುವೃಂದಾವನ ರಚಿಸಿದರೈಯ || ೧ || ಮೂಲದಲಿ ಸರ್ವ ತೀರ್ಥಗಳುಂಟು ತನ್ಮಧ್ಯೆಕಾಲ ಮೀರದೆ…

  • Shri Tulasi mahimeyanu – Dirgha kriti

    Composer : Shri Prasannavenkata dasaru ಶ್ರೀ ತುಳಸಿ ಮಹಿಮೆಯನು ಪೊಗಳಲಳವಲ್ಲ ಶ್ರೀನಾಥ ನಾರಾಯಣನ ಅರ್ಚನೆಗೆ ಸರ್ವದಾಪ್ರೀತಿಕರಳಾಗಿ ರಾಜಿಪಳು ಕಲಿಯುಗದಲ್ಲಿನೋಂತವರ ಭಾಗ್ಯವೆಂತೊ ||ಪ|| ಶ್ರೀಮದಾರ್ಜಿತ ಕ್ಷೀರವಾರಿಧಿಯ ಮಥಿಸುತಿರೆಆ ಮಹಾವಿಷ್ಣುವಿನ ನೇತ್ರದಿಂದಲಿ ಹೊರಟಪ್ರೇಮಜಲದುದ್ಭವಿಸಿ ನಳನಳಿಸಿದಿವ್ಯ ಆಮೋದ ಪೂರ್ಣಳಾಗಿಭೂಮಿ ಪಾವನವ ಮಾಡುತಲಿ ಭೂನಿರ್ಜರರಧಾಮ ಧಾಮಗಳಲ್ಲಿ ವೃಂದಾವನದಿ ನೆಲಸಿಕಾಮಿತ ಫಲವನೀವ ಕಲ್ಯಾಣಿ ಕೃಷ್ಣನಿಗೆನೇಮದಿಂ ಪ್ರಿಯಳಾದ (೧) ಈ ಮನುಜ ದೇಹದಲಿ ದಾವ ಪ್ರಾಣಿಯು ಪಿತೃಸ್ತೋಮವನ್ನ್-ಉದ್ಧರಿಪೆನೆಂದರೆ ಸುಲಭ ಸಾಧ್ಯಕೋಮಲ ದಳವನೊಂದು ತಂದು ಮಾಧವನಚರಣ ತಾಮರಸ-ಕರ್ಪಿಸುವದುತಾ ಮುನ್ನ ಮಾಡಿದಘ ಪಂಚಕಗಳೋಡಿದವುಸಾಮಾನ್ಯವಲ್ಲ ತುಳಸಿಯ ವನವ ಸೋಂಕಿ…

error: Content is protected !!