-
Dadhi Vamana Stotram
ಹೇಮಾದ್ರಿ-ಶಿಖರಾಕಾರಂ ಶುದ್ಧ-ಸ್ಫಟಿಕ-ಸನ್ನಿಭಮ್ |ಪೂರ್ಣಚಂದ್ರ-ನಿಭಂ ದೇವಂ ದ್ವಿಭುಜಂ ವಾಮನಂ ಸ್ಮರೇತ್ || ೧ || ಪದ್ಮಾಸನಸ್ಥಂ ದೇವೇಶಂ ಚಂದ್ರಮಂಡಲ-ಮಧ್ಯಗಮ್ |ಜ್ವಲತ್ಕಾಲಾನಲ-ಪ್ರಖ್ಯಂ ತಟಿತ್ಕೋಟಿ-ಸಮಪ್ರಭಮ್ || ೨ || ಸೂರ್ಯಕೋಟಿ-ಪ್ರತೀಕಾಶಂ ಚಂದ್ರಕೋಟಿ-ಸುಶೀತಲಮ್ |ಚಂದ್ರಮಂಡಲ-ಮಧ್ಯಸ್ಥಂ ವಿಷ್ಣುಮಚ್ಯುತಮವ್ಯಯಮ್ || ೩ || ಶ್ರೀವತ್ಸ-ಕೌಸ್ತುಭೋರಸ್ಕಂ ದಿವ್ಯರತ್ನ-ವಿಭೂಷಿತಮ್ |ಪೀತಾಂಬರಧರಂ ದೇವಂ ವನಮಾಲಾ-ವಿಭೂಷಿತಮ್ || ೪ || ಸುಂದರಂ ಪುಂಡರೀಕಾಕ್ಷಂ ಕಿರೀಟೇನ ವಿರಾಜಿತಮ್ |ಷೋಡಶಸ್ತ್ರೀಪರಿವೃತಮ್-ಅಪ್ಸರೋಗಣ-ಸೇವಿತಮ್ || ೫ || ಸನಕಾದಿಭಿರನ್ಯೈಶ್ಚ ಸ್ತೂಯಮಾನಂ ಸಮಂತತಃ |ಋಗ್ಯಜುಸ್ಸಾಮಾಥರ್ವಭಿರ್-ಗೀಯಮಾನಂ ಜನಾರ್ದನಮ್ || ೬ || ಚತುರ್ಮುಖಾದ್ಯೈರ್ದೇವೇಶೈಃ ಸ್ತೋತ್ರಾರಾಧನ-ತತ್ಪರೈಃ |ತ್ರಿಯಂಬಕೋ ಮಹಾದೇವೋ ನೃತ್ಯತೇ ಯಸ್ಯ…
-
Bhajisi Badukelo Manava
Composer : Shri Kanakadasaru ರಾಗ: ಕಲ್ಯಾಣಿ, ಖಂಡಛಾಪುತಾಳ ಭಜಿಸಿ ಬದುಕೆಲೊಮಾನವ || ಪ ||ಅಜಭವೇಂದ್ರಾದಿಗಳು ಪೂಜಿಸುವ ಪಾದವನು || ಅ ಪ || ಪಾಕಶಾಸನಗೊಲಿದು ಬಲಿಯ ಮೆಟ್ಟಿದಪಾದ|ಕಾಕುಶಕಟನ ಒದ್ದು ಕೊಂದ ಪಾದ ||ನಾಕಭೀಕರ ಬಕನ ಮೆಟ್ಟಿ ಸೀಳಿದ ಪಾದ |ಲೋಕಪಾವನೆ ಗಂಗೆ ಪುಟ್ಟಿದ ಪಾದವನು || ೧ || ಶಿಲೆಯಾದ ಅಹಲ್ಯೆಯನು ಶುದ್ಧ ಮಾಡಿದ ಪಾದ |ಒಲಿದು ಪಾರ್ಥನ ರಥವನೊತ್ತಿದ ಪಾದ ||ಕಲಿ ಸುಯೋಧನನ ಓಲಗದಿ ಕೆಡಹಿದ ಪಾದ |ಬಲಿದ ಕಾಳಿಂಗನ ಪೆಡೆ ತುಳಿದ ಪಾದವನು…
-
Vamana Charitre
Composer : Shri Shripadarajaru ಅದಿತಾದೇವಿಯು ಪಯೋವತವ ಮಾಡಿದಳಾಕೆ |ಪತಿಯ ಆಜ್ಞೆಯ ಕೇಳಿಕೊಂಡು ||ಪೃಥಿವಿಯನೆಲ್ಲಾ ಕ್ರಮಿಸುವ ಸ್ವಾಮಿ ತಾ |ಸುತನಾಗಿ ಅಲ್ಲೆ ಜನಿಸಿದ || ೧ || ಜಾತ ಕರ್ಮವ ಮಾಡಿ ಮಧುವಿಟ್ಟು ಮುದದಿಂದ |ಪುಣ್ಯಾಹವಾಚನ ಮಾಡಿಕೊಂಡ ||ಕೋಟಿ ಗೋದಾನ ಕೊಟ್ಟು ಕಶ್ಯಪ ತಾನು |ಶ್ರೀಕೃಷ್ಣಾಗ್ ಅರ್ಪಿತವೆಂದ || ೨ || ದಶರಾತ್ರಿ ಕಳೆಯಲು ಅಸುರ ಸಂಹಾರಗ |ಶಶಿಮುಖಿಯರೆಲ್ಲ ನೆರೆದು |ಎಸೆವೊ ಚಿನ್ನದ ತೊಟ್ಟಿಲೊಳಿಟ್ಟು ತೂಗುತ |ಹೆಸರು ಇಟ್ಟರು ವಾಮನನಂತ || ೩ || ಆನ್ನಪ್ರಾಶನ ಮಾಡಿ…
