Tag: Bhagavadgita sara

  • Bhagavadgita sara

    Composer : Shri Vyasarajaru ಶ್ರೀ ವ್ಯಾಸರಾಯರು ರಚಿಸಿದ ಭಗವದ್ಗೀತಾಸಾರಕೇಳಯ್ಯ ಎನ್ನ ಮಾತು ಪಾರ್ಥನೆ ಗೀತಾದರ್ಥನೆ || ಪ || ಶ್ಲೋಕಕುರುಕ್ಷೇತ್ರದಿ ಎನ್ನವರು ಪಾಂಡವರು |ಪೇಳೋ ಸಂಜಯ ಏನು ಮಾಡುವರು ಕೂಡಿ |ಕೇಳೈಯ್ಯ ಅರಸನೇ ನೋಡಿ ಪಾಂಡವರ ಸೇನಾ |ಮಾತಾಡಿದ ನಿನ್ನ ಸುತ ದ್ರೋಣಗಿಂತು || ಪದಕೇಳಿ ತಾ ಪಾರ್ಥನು ಕುರು ದಂಡರಣದಲಿ ಚಂಡ | ಗಾಂಡೀವ ಕರದಂಡ ||ಅಚ್ಯುತ ಪಿಡಿರಥ ನಡೆ ಮುಂದಬಹು ತ್ವರದಿಂದ | ನೋಡುವೆ ನೇತ್ರದಿಂದ ||ಗುರುಹಿರಿಯರ ಕೂಡ ಯಾಕೆಂದಯುದ್ಧ ಸಾಕೆಂದ |…

error: Content is protected !!