Tag: Durita gaja panchanana

  • Durita gaja panchanana

    Composer : Shri Shripadarajaru ದುರಿತಗಜ ಪಂಚಾನನ ನರ-ಹರಿಯೆ ದೇವರ ದೇವ, ಕಾಯೊ ಗೋವಿಂದ ||ಪ|| ಹೆಸರುಳ್ಳ ನದಿಗಳ ಒಳಗೊಂಬ ಸಮುದ್ರನುಬಿಸುಡುವನೆ ಕಾಲು ಹೊಳೆಗಳ ಗೊವಿಂದ ||೧|| ಒಂದು ಮೊಲಕೆ ಆರು ಹುಲಿ ಬಂದು ಕವಿದಿವೆಬಂಧನ ಬಿಡಿಸೆನ್ನ ತಂದೆ ಗೋವಿಂದ ||೨|| ಹೆತ್ತ ಮಕ್ಕಳು ಹುಚ್ಚರಾದರೆ ತಾಯ್ತಂದೆಎತ್ತದೆ ನೆಲಕೆ ಬಿಸುಡುವರೆ ಗೋವಿಂದ ||೩|| ಮುನ್ನ ಮಾಡಿದ ಕರ್ಮ ಬೆನ್ನ ಬಿಡದಿದ್ದರೆನಿನ್ನ ಓಲೈಸಲ್ಯಾಕೆ ಗೋವಿಂದ ||೪|| ಆಪತ್ತು ತಾಪತ್ರಯ ಬೆನ್ನ ಬಿಡದಿದ್ದರೆಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ ||೫|| ಅರಸು ಮುಟ್ಟಲು…

error: Content is protected !!