-
Hari Suladi – Prasannavenkata dasaru
ಶ್ರೀ ಪ್ರಸನ್ನ ವೆಂಕಟದಾಸಾರ್ಯ ವಿರಚಿತಶ್ರೀಹರಿಯ ಮೇಲಿನ ಸುಳಾದಿ( ಈ ಮಹತ್ತರ ಸುಳಾದಿಯಲ್ಲಿ ಹರಿನಾಮದ ಮಹಿಮೆಯನ್ನು ಅನೇಕ ಶಾಸ್ತ್ರ ಪುರಾಣಗಳ ಆಧಾರದಿಂದ ತಿಳಿಸಿದ್ದಾರೆ. ಶ್ರೀ ಹರಿಕಥೆಯೇ ಅಮೃತ. ಈ ಕಥಾಮೃತ ಶ್ರವಣ ಮನನಾದಿಗಳಿಂದ ಶಾಶ್ವತ ಪುಣ್ಯ ದೊರೆಯಲು ಸಾಧ್ಯ. ಎಲ್ಲ ರೋಗಗಳಿಗಿಂತ ದೊಡ್ಡ ರೋಗವು ಭವರೋಗ. ಈ ಭವರೋಗಕ್ಕಿರುವ ಏಕಮೇವ ಔಷಧವು ಶ್ರೀಹರಿಯ ಶುಭನಾಮಸ್ಮರಣೆ. ಶ್ರೀಹರಿಯ ಬಿಂಬಾಪರೋಕ್ಷವೇ ಮನುಷ್ಯನ ಸಾಧನೆಯ ಕೊನೆಯ ಹಂತ ಎಂದು ಸಾಧನೆಯ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ ದಾಸರಾಯರು. ) ರಾಗ: ಭೌಳಿ ಧ್ರುವತಾಳ ಹರಿ ನಿನ್ನ…
