-
Kaada beladingalu
Composer : Shri Shripadarajaru ನೀ ಕರುಣಿ ಎಂದು ನಿನ್ನ ನಾ ಮೊರೆ ಹೊಕ್ಕೆನೀಕರಿಸದೆ ಎನ್ನ ಶ್ರೀಕಾಂತ ಕಾಯಯ್ಯನಿನ್ನವನೆಂಬೆ ನಾನು ಮತ್ತಂಯವ ನರಿಯೆನೊನಿನ್ನವನೆಂಬೆ ನಾನುಕಂದರ್ಪನೆಂದೆಂದು ಕಾಡದಂತೆ ಮಾಡೊವೃಂದಾರಕಾಧೀಶ ರಂಗವಿಠಲ || ಕಾಡ ಬೆಳದಿಂಗಳು ಈ ಸಂಸಾರಕತ್ತಲೆ ಬೆಳದಿಂಗಳು |ಪ| ಸತ್ಯಕ್ಕೆ ಧರ್ಮನು ಲೆತ್ತವನಾಡಲುಅರ್ಧ ಭಾಂಡಾರವೆಲ್ಲವ ಸೋತುಮತ್ತೆ ವಿರಾಟರಾಯನ ಮನೆಯಲ್ಲಿತೊತ್ತಾದಳು ದ್ರೌಪದಿ ಒಂದು ವರುಷ |೧| ಪುಂಡರೀಕಾಕ್ಷ ಪುರುಷೋತ್ತಮ ಹರಿಯುಬಂಡಿಬೋವನಾದ ಪಾರ್ಥನಿಗೆ ಭೂಮಂಡಲವನಾಳುವ ಹರಿಶ್ಚಂದ್ರರಾಯನುಕೊಂಡವ ಕಾಯಿದನು ಹೊಲೆಯನಾಳಾಗಿ |೨| ಉಂಟಾದ ಕಾಲಕ್ಕೆ ನೆಂಟರು ಇಷ್ಟರುಬಂಟರಾಗಿ ಬಂದು ಬಾಗಿಲ ಕಾಯ್ವರುಉಂಟಾದತನ…
