-
Karpuradaaratiya tandettire
Composer : Shri Vyasarajaru ಕರ್ಪೂರದಾರತಿಯ ತಂದೆತ್ತಿರೆಚೆಲ್ವ ಸುಪ್ರಕಾಶಗೆ ಸುಜನರ ಕಾಯ್ವಗೆಪಾಂಡವ ಭಾವಗೆ ದೇವರ ದೇವಗೆ [ಅ.ಪ] ನಿರ್ಜರೇಂದ್ರನ ಬಲಿ ಗರ್ಜಿಸುತಿರೆ ಕಂಡುಅರ್ಜುನಪ್ರಿಯ ತಾನು ಕುಬುಜನಾಗಿಹೆಜ್ಜೆ ಭೂಮಿಯ ಬೇಡಿ ಬಲಿಯ ಗರ್ವವನ್ನುನಿರ್ಜಿಸಲು ಬಂದ ವಾಮನಗೆ,ನಿಸ್ಸೀಮನಿಗೆ ಪೂರ್ಣ ಕಾಮನಿಗೆ [೧] ನಳಿನನಾಭನೆ ಎಂದು ತಿಳಿದು ಬೇಗನೆಬಲಿ ಕೆಳದಿಯ ಕರೆದು ಉದಕವ ತರಿಸಿಚಲುವ ಪಾದವ ತೊಳೆದು, ಇಳೆಯ ದಾನವ ಮಾಡೆನಳಿನಜಾಂಡಕ್ಕಾಗಿ ಬೆಳೆದವಗೆ,ಬಹು ತಳೆದವಗೆ, ಭೂಮಿಯಳೆದವಗೆ [೨] ಬಲಿಯ ಭಕ್ತಿಗೆ ಮೆಚ್ಚಿ ಚೆಲುವ ಉಡುಪಿಯ ಕೃಷ್ಣಉಳಿದ ಭೂಮಿಯ ತೋರೆನ್ನುತ ನುಡಿಯೆಸೆಲೆ ನಾಚಿಕೆಯಿಂದ…
