-
Krishna Prarthana Suladi – Vyasatatvajnaru
ಶ್ರೀವ್ಯಾಸತತ್ವಜ್ಞತೀರ್ಥಾರ್ಯ ವಿರಚಿತಶ್ರೀಕೃಷ್ಣ ಪ್ರಾರ್ಥನಾ ಸುಳಾದಿರಾಗ: ಪಂತುವರಾಳಿ ಧ್ರುವತಾಳಆರಿಗೆ ಉಸರಲಿ ಆರಿಗೆ ಮೊರೆ ಇಡಲಿಆರೆನ್ನ ಮನದಳಲು ನಿವಾರಿಸುವರ ಕಾಣೆಮೇರೆ ಇಲ್ಲದೆ ಪೋದ ವಿಷಯ ಶಳವುತಿದೆಭಾರೊಮ್ಮೆ ಮುಂದಣಾಶಾ ತೋರಿ ಎಳವುತಿದೆತೋರಿ ನೀ ತೋರಿಸು ತೋರದೆ ಪೋದರೆ ಎನ್ನ ಎದೆ ಮನಹಾರಿ ಬೀಳುತಲಿದೆ ಗತಿ ಏನೊ ಎಲೊ ಕೃಷ್ಣಸಾರಿ ಸಾರಿಗೆ ಇದನೆ ಬೇಡುವೆನೇ ಅನ್ಯನ್ನದಾರಿ ತಪ್ಪಿಸಿ ನಿನ್ನ ದಾರಿಯ ಪಿಡಿಸೆನ್ನಕಾರುಣಿಕ ರಂಗ ಮೊರೆಯೊಕ್ಕ ಭಕತನ್ನಮಾರಿಗೆ ಒಪ್ಪಿಸದೆ ಸಾರೆ ಗರಿಯೊ ದೇವವಾರಿಜಾಕ್ಷ ವಾಸುದೇವವಿಟ್ಠಲರೇಯದೂರ ನೋಡದೆ ದಯವಾರಿಧೆ ಪೊರೆಯೆನ್ನ ಪೊರೆಯೊ || ೧ ||…
