-
Naivedya samarpane suladi – Vijayadasaru
ನೈವೇದ್ಯ ಸಮರ್ಪಣೆ ಸುಳಾದಿರಾಗ: ಕಾಂಬೋಧಿ ಧ್ರುವತಾಳ ಸಮರ್ಪಣೆ ಪ್ರಕಾರ ತಿಳಿವದು ಚೆನ್ನಾಗಿಸಮ ಬುದ್ಧಿವುಳ್ಳ ಜನರು ಸತತದಲ್ಲಿಹಿಮಶೇತು ಮಧ್ಯದಲ್ಲಿ ಪುಟ್ಟಿದ ದೇಶದೊಳಗೆಕ್ರಮ ಉಂಟು ಸ್ವಲ್ಪ ಪ್ರದೇಶ ಧರಣಿಶಮೆದಮೆ ಉಳ್ಳ ಮಧ್ವಮತದಲ್ಲಿ ಪೊಂದಿದ್ದಸುಮನೋಹರ ಜೀವಿಗಳಿಗೆ ಪೇಳತಕ್ಕಪ್ರಮೇಯ ಇದು ಕೇವಲ ಹರುಷ ರಹಸ್ಯ ಆ –ಗಮದಲ್ಲಿ ಸಾರಿ ಪೇಳುತಿದೆ ಉತ್ತಮರಮೆಯರಸನ್ನ ದಿವ್ಯ ವಿಗ್ರಹ ಮನಸಿಗೆರಮಣೀಯವಾದದ್ದು ಲಕ್ಷಣೋಪೇತದ್ಯುಮಣಿ ಪ್ರಕಾಶದಂತೆ ಒಪ್ಪುತಿಪ್ಪದು ಆ –ತುಮ ಅನಾತುಮದೊಳು ಚಿಂತನೆ ಗೈದುಸಮ ವಿಷಮದಲ್ಲಿ ಗೋಳಕವ ನೆನೆದು ಮ –ಹಿಮೆಯನ್ನು ಮರಳಿ ಮರಳಿ ಧೇನಿಸುತ್ತತಮೊಗುಣದ ಕಾರ್ಯವನ್ನು ಹಿಂಗಳದು ಶುದ್ಧ…
