Tag: Rayara suladi

  • Guruvarada Suladi – Sheshadasaru

    Raga: Kaapi ಶ್ರೀಮೊದಲಕಲ್ಲು ಶೇಷದಾಸಾರ್ಯ ವಿರಚಿತಶ್ರೀರಾಘವೇಂದ್ರ ಸ್ವಾಮಿಗಳ ಸ್ತೋತ್ರ ಸುಳಾದಿ [ ಅವರರಾದರೂ (ಅವತಾರಾದಿಗಳಲ್ಲಿ ಜ್ಞಾನಿಗಳೇ ಶ್ರೇಷ್ಠರೆಂಬ ಪ್ರಮೇಯ) ಶ್ರೀರಾಘವೇಂದ್ರ ಸ್ವಾಮಿಗಳು ಸಕಲ ಮುನಿಗಳಿಂದ ಸ್ವಪ್ನದಲ್ಲಿ ಬಂದು ದರ್ಶನವಿತ್ತು ಅನುಗ್ರಹಿಸಿದ್ದು , ಹೇ ಮಧ್ವಮತೋದ್ಧಾರಕ ಗ್ರಂಥಕರ್ತರೇ, ಜ್ಞಾನಿಗಳೇ , ಈ ತುಂಗಾನದಿ ತೀರದಿ ನಿಂದು ಹರಿವಾಯುಗಳ ಅನುಗ್ರಹದಿ ಸಜ್ಜನರನ್ನು ಸಲಹುವಿ ಇತ್ಯಾದಿ ಸ್ತೋತ್ರ. ನೀನು ಸೂಚಿಸಿದಂತೆ ಎನ್ನನುದ್ಧರಿಸು. ನೀನು ಸುಜ್ಞಾನಿಯು. ಅಶುಚಿಯಾಗಿ ನೀಚ ದೇಹ ತೆತ್ತವ ನಾನು. ಹರಿವಾಯುಗಳು ನಿಮ್ಮ ದ್ವಾರಾ ಬಂಧಮೋಚಕರು. ಕಾರಣ ಹಿಂದೆ ಸುರರಿತ್ತ…

error: Content is protected !!