-
Sadhana Suladi – Guru Shrisha Vittala
ಶ್ರೀ ಗುರುಶ್ರೀಶವಿಟ್ಠಲ ದಾಸಾರ್ಯ ವಿರಚಿತಸಾಧನ ಸುಳಾದಿರಾಗ: ನಾದನಾಮಕ್ರಿಯಾ ಧ್ರುವತಾಳಮನವೇ ಮರಿಯದಿರು ವನಜನಾಭನ ನಾಮದಿನ ದಿನಕಾನಂದ ಅತಿಶಯವೊಬಿನಗು ಚಿಂತಿಗಳಿಂದ ಫಲವು ಎಳ್ಳಿನಿತಿಲ್ಲಗುಣವಂತನಾಗಿ ಹರಿಯ ಕೊಂಡಾಡೆಲೊಬಿನಗು ಜನರ ಕೂಡ ದಿನವು ಕಳಿಯದೆ ಸ –ಜ್ಜನರ ಸೇವಿಸು ಅತಿ ಭಕುತಿಯಿಂದಗುಣಪೂರ್ಣ ಗುರುಶ್ರೀಶವಿಟ್ಠಲ ತನ್ನ ನಂಬಿದಜನರ ಕೈಬಿಡದೆ ಪೋಷಿಸುತಿಪ್ಪನೊ || ೧ || ಮಟ್ಟತಾಳ ನಿತ್ಯದಲ್ಲಿ ಹರಿಯ ಉತ್ತಮ ಗುಣ ತಿಳಿದುಹೊತ್ತು ಹೊತ್ತಿಗೆ ಏಕಚಿತ್ತದಿ ಸ್ಮರಿಸದಲೆಮತ್ತಾರ ಬಳಿವಿಡಿದು ಮತ್ತೆ ಸತಿಸುತರಹತ್ತಿ ಹೊಂದಿದವರ ಭೃತ್ಯನು ತಾನಾಗಿಎತ್ತ ನೋಡಿದರತ್ತ ವಿತ್ತಗೋಸುಗವಾಗಿಉತ್ತಮಧಮರೆನದೆ ಸುತ್ತುತ ಮನೆಗಳಲ್ಲಿಹೆತ್ತ ತಂದಿಯ ಗಂಟು…
