-
Saptanna upasana prakarana suladi – Vijayadasaru
ಸಪ್ತಾನ್ನ ಉಪಾಸನಾ ಪ್ರಕರಣ ಸುಳಾದಿರಾಗ: ಹಂಸಾನಂದಿ ಧ್ರುವತಾಳಅಪ್ರತಿಹತ ದ್ರವ್ಯಗತವಾಗುವದಕ್ಕೆ ಬಾ –ಲ ಪ್ರಾಯ ವೃದ್ದನಾಗಿ ಬಲು ಜನ್ಮವವಿಪ್ರವಾಸನಾಗಿ ಯಾತ್ರಿತೀರ್ಥವಾ ಚರಿಸಿಕ್ಷಿಪ್ರಗತಿಯಿಂದ ನಾನಾ ಯಾಗ ಯೋಗವಿಪ್ರರೊಡನೆ ರಚಿಸಿ ಅನೇಕ ದಾನಂಗಳದ್ಯು ಪೃಥಿವಿ ಪೊಗಳುವಂತೆ ಮಾಡಿದರೂಅಪ್ರಧಾನವಲ್ಲದೆ ಕರ್ಮದ ಸ್ವಾತಂತ್ರಅಪ್ರಬುದ್ದರಿಗೆ ಇದು ಮೆಚ್ಚ ಕಾಣೊಅಪ್ರೀಯವಾಗುವದು ತಾತ್ವಿಕರಿಂದ ಹರಿಗೆಅಪ್ರೀಯನಾಗುವ ಅಲ್ಪಪುಣ್ಯಅಪ್ರಮೋದದಿಂದ ಉಂಡು ತೀರಿಸಿ ನಾ –ನಾ ಪ್ರಕಾರ ದೇಹವ ಧರಿಸುವರುಈ ಪ್ರಕರಣ ಬಿಟ್ಟು ಜ್ಞಾನವ ಸಂಪಾದಿಸಿಅಪ್ರಮೇಯ ಹರಿಯ ರೂಪಂಗಳಸಪ್ರಮಾಣದಲ್ಲಿ ತಿಳಿದು ಕೊಂಡಾಡಿ ನಿತ್ಯಸ್ವಪ್ರಕಾಶ ಗುಣದಿಂದ ಧ್ಯಾನಗೈದುಅಪ್ರಯಾಸ ಚಿತ್ತದಲಿ ಅನಂತ ಕಲ್ಪಕ್ಕೆ ನೀಸುಪ್ರೀತಿ ಬಡಿಸು…
