-
Teralidaru Jagannathadasaru
Composer : Shri Shrida vittala dasaru ಶ್ರೀ ಕರ್ಜಗಿ ದಾಸಪ್ಪನವರ ಕೃತಿ ( ಶ್ರೀದವಿಠಲಾಂಕಿತ )ರಾಗ: ಭೌಳಿ ಖಂಡಛಾಪುತಾಳ ತೆರಳಿದರು ಶ್ರೀ ಜಗನ್ನಾಥದಾಸಾರ್ಯರು ।ಸಿರಿಪತಿಯ ಸ್ಮರಿಸಿ ಹರಿಪುರಕೆ ಹರುಷದಲಿ ॥ ಪ ॥ ವರ ಶುಕ್ಲವತ್ಸರದ ಭಾದ್ರಪದ ಶಿತಪಕ್ಷ ।ಹರಿವಾರ ನವಮಿಯಲ್ಲೀ ।ಸುರಸಿದ್ಧಸಾಧ್ಯ ಸನ್ಮುನಿಗಣಾರ್ಚಿತ ಪಾದ ।ಹರಿಯೆ ಪರನೆಂದೆನುತಲಿ ।ಧರಣಿಯನು ತ್ಯಜಿಸಿ ಬಹುಮಾನ ಪೂರ್ವಕವಾಗಿ ।ಬೆರೆದು ಸುರ ಸಂದಣಿಯಲಿ ॥ಪರಮಾರ್ಥವೈದಿ ಮನ ಹರಿಯ ಪಾದದಲಿಟ್ಟು ।ವರ ವಿಷ್ಣುದೂತ ವೈಮಾನಿಕರ ಒಡಗೂಡಿ ॥ 1 ॥ ಅತಿಪ್ರೇಮಿಗಳು…
