-
Upadeshada Suladi – Prasannavenkata dasaru
ಉಪದೇಶದ ಸುಳಾದಿ( ಪ್ರಪಂಚದಲ್ಲಿ ಹುಟ್ಟಿ ಬಂದ ಮಾನವನಿಗೆ , ಸಂಸಾರ ಬಂಧನದಿಂದ ಪಾರಾಗಿ ಶ್ರೀ ಹರಿಯ ಚರಣವನ್ನು ಹೊಂದುವುದೇ ಪರಮೋಚ್ಛ ಗುರಿ. ಮೋಕ್ಷೋಪಯೋಗಿ ಉಪಾಯಗಳನ್ನು ಬಹು ಮಾರ್ಮಿಕವಾಗಿ ಸಿದ್ಧಾಂತದ ಬೆಳಕಿನಲ್ಲಿ ಈ ಉಪದೇಶದ ಸುಳಾದಿಯಲ್ಲಿ ತಿಳಿಸಿ ಹೇಳಿದ್ದಾರೆ.) ರಾಗ: ಪಂತುವರಾಳಿ , ಧ್ರುವತಾಳಹರಿ ತನ್ನ ಏಕಾಂತಿಗಳಿಗೆ ಕೊಡ ವೈಭವವಸಿರಿ ಸಂಪದದೆ ಸೌಖ್ಯದ ಲಂಪಟವಹರಿ ತನ್ನೇಕಾಂತಿಗಳಿಗೆ ಕೊಡ ಅಖಿಳದಅರಸುತನದ ಸೌಭಾಗ್ಯದ ಬಯಕೆಯಕರುಣಾಂಬುಧಿ ತನ್ನ ಶರಣ ಜನರ ಭವ –ಭಾರಕನೆಂಬೊ ಬಲು ಬಿರುದು ರಕ್ಷಕನಾಗಿಅರಿಭಯದ ಬೆದರಿಕೆ ಮನೋವ್ಯಥಾ ವ್ಯಸನವುಬರುವುವೆಂದರಿದು ಶ್ರೀಪ್ರಸನ್ನವೆಂಕಟ…
-
Upadeshada Suladi – Prasannavenkata dasaru
ಶ್ರೀ ಪ್ರಸನ್ನ ವೆಂಕಟದಾಸಾರ್ಯ ವಿರಚಿತ ಉಪದೇಶದ ಸುಳಾದಿ( ಪ್ರಪಂಚದಲ್ಲಿ ಹುಟ್ಟಿ ಬಂದ ಮಾನವನಿಗೆ , ಸಂಸಾರ ಬಂಧನದಿಂದ ಪಾರಾಗಿ ಶ್ರೀ ಹರಿಯ ಚರಣವನ್ನು ಹೊಂದುವುದೇ ಪರಮೋಚ್ಛ ಗುರಿ. ಮೋಕ್ಷೋಪಯೋಗಿ ಉಪಾಯಗಳನ್ನು ಬಹು ಮಾರ್ಮಿಕವಾಗಿ ಸಿದ್ಧಾಂತದಬೆಳಕಿನಲ್ಲಿ ಈ ಉಪದೇಶದ ಸುಳಾದಿಯಲ್ಲಿ ತಿಳಿಸಿ ಹೇಳಿದ್ದಾರೆ.) ರಾಗ: ಪಂತುವರಾಳಿ , ಧ್ರುವತಾಳ ಹರಿ ತನ್ನ ಏಕಾಂತಿಗಳಿಗೆ ಕೊಡ ವೈಭವವಸಿರಿ ಸಂಪದದೆ ಸೌಖ್ಯದ ಲಂಪಟವಹರಿ ತನ್ನೇಕಾಂತಿಗಳಿಗೆ ಕೊಡ ಅಖಿಳದಅರಸುತನದ ಸೌಭಾಗ್ಯದ ಬಯಕೆಯಕರುಣಾಂಬುಧಿ ತನ್ನ ಶರಣ ಜನರ ಭವ –ಭಾರಕನೆಂಬೊ ಬಲು ಬಿರುದು ರಕ್ಷಕನಾಗಿಅರಿಭಯದ…
