-
Vrundavanada seve
Composer : Shri Vadirajaru ವೃಂದಾವನದ ಸೇವೆ ಮಾಡಿದವರಿಗೆಭೂ-ಬಂಧನ ಬಿಡುಗಡೆಯಾಗುವುದು ||ಅ.ಪ.|| ಏಳುತಾಲಿದಿರೆ ಕಂಡು ಕರವ ಮುಗಿದು ಬೇಗಈರೇಳು ಲೋಕದ ಮಾತೆಗೆ ನಮೋಯೆಂಬೋದಲ್ಲದೆಏಳು ಪರದಕ್ಷಿಣೆಯನ್ನು ಮಾಡಿದವರಿಗೆಏಳು ಜನಮದ ಪಾಪ ಹಿಂಗುವುದು (೧) ಸಾರಿಸಿ ರಂಗವಲ್ಲಿಯ-ನಿಟ್ಟು ಮೇಲೆಪನ್ನೀರನೆರೆದು ಪ್ರತಿ ದಿವಸದಲ್ಲಿಸಾರಿ ಸೇವೆಯ ಮಾಡಿದವರಿಗ್-ಮುನ್ನಸೇರಿಸುವಳು ತನ್ನ ಪದವಿಯನು (೨) ಒಡೆಯನ ಮನೆಗೆ ನೀರು ತರುತಲೊಬ್ಬಳುಎಡಹಿ ಬಿದ್ದಳು ತನ್ನ ಕೊಡನೊಡೆಯೆಸಿಡಿದು ಶ್ರೀತುಳಸಿಗೆ ತಂಪಾಗಲು ಮುನ್ನಕೊಡಳೆ ಅವಳಿಗೆ ಮೋಕ್ಷ ಪದವಿಯನು (೩) ಕೇಶವ ಎಂಬ ಭೂಸುರಗೆ ಶುಕಯೋಗಿಉಪ-ದೇಶಿಸಿದನು ತನ್ನ ಭಾಗವತದಲ್ಲಿಕಾಸುವೀಸ ಹೊನ್ನು ಹಣ…
