Author: Daasa

  • Neenupeksheya made

    Composer : Shri Kanakadasaru ನೀನುಪೇಕ್ಷೆಯ ಮಾಡೆ ಬೇರೆ ಗತಿಯಾರೆನಗೆ, ನಿಗಮಗೋಚರ ಮುಕುಂದ |ಗಾನರಸಲೋಲ ಆಗಮಶೀಲಭಕ್ತ ಪರಿಪಾಲ ಸನ್ನುತ ಗೋಪಾಲ ಬಾಲ ||ಪ|| ಜಪತಪಾನುಷ್ಠಾನ ಜಪಿತನೆಂದೆನಿಸುವೆನೆಜಾಣತನವೆನ್ನೊಳಿಲ್ಲ,ಗುಪಿತದಿಂ ದಾನ ಧರ್ಮವನು ನಾ ಮಾಡುವೆನೆಅಪರಿಮಿತ ಧನವು ಇಲ್ಲ , ಹರಿಯೇ ||೧|| ಆನೆನೆಗಳಿಗೆ ಸಿಲುಕಿ ಅರೆಬಾಯಿ ಬಿಡುತಿರಲುಮೌನದಿಂ ಬಂದು ಕಾಯ್ದೆ,ಹೇ ನಾರಗಾ ಎಂದ ಅಜಮಿಳಗೆ ಮುಕ್ತಿಯನುನೀನೊಲಿದು ಕೃಪೆ ಮಾಡಿದೆ, ಹರಿಯೇ ||೨|| ಹಾನಿಯಿಲ್ಲದ ಪದವಿ ನೀನಿತ್ತು ಧೃವಗೆಕಡು ದೀನತ್ವವನು ಬಿಡಿಸಿದೆ,ದಾನವಂತಕ ಸಕಲ ದಿವಿಜ ಮುನಿವಂದ್ಯಅಭಿಮಾನಿ ಎನ್ನನು ಸಲಹದೆ , ಬರಿದೆ…

  • Nanu Neenu Ennadiro

    Composer : Shri Kanakadasaru ನಾನು ನೀನು ಎನ್ನದಿರೊ ಹೀನ ಮಾನವ || ಪ ||ಜ್ಞಾನದಿಂದ ನಿನ್ನ ನೀನೆ ತಿಳಿದು ನೋಡೆಲೊ ಪ್ರಾಣಿ || ಅ ಪ || ಹೆಣ್ಣು ಹೊನ್ನು ಮಣ್ಣು ಮೂರು ನಿನ್ನವೇನೆಲೊ |ಅನ್ನದಿಂದ ಬಂದ ಕಾಯ ನಿನ್ನದೇನೆಲೊ ||ಕರ್ಣದಿಂದ ಬರುವ ಘೋಷ ನಿನ್ನದೇನೆಲೊ |ನಿನ್ನ ಬಿಟ್ಟು ಹೋಹ ಜೀವ ನಿನ್ನದೇನೆಲೊ || ೧ || ಹಲವು ಜನ್ಮದಿಂದ ಬಂದಿರುವನು ನೀನೆಲೊ |ಮಲದ ಗರ್ಭದಲಿ ನಿಂದಿರುವನು ನೀನೆಲೊ ||ಜಲದ ದಾರಿಯಲಿ ಬಂದಿರುವನು ನೀನೆಲೊ |ಕುಲವು…

  • Bhajisi Badukelo Manava

    Composer : Shri Kanakadasaru ರಾಗ: ಕಲ್ಯಾಣಿ, ಖಂಡಛಾಪುತಾಳ ಭಜಿಸಿ ಬದುಕೆಲೊಮಾನವ || ಪ ||ಅಜಭವೇಂದ್ರಾದಿಗಳು ಪೂಜಿಸುವ ಪಾದವನು || ಅ ಪ || ಪಾಕಶಾಸನಗೊಲಿದು ಬಲಿಯ ಮೆಟ್ಟಿದಪಾದ|ಕಾಕುಶಕಟನ ಒದ್ದು ಕೊಂದ ಪಾದ ||ನಾಕಭೀಕರ ಬಕನ ಮೆಟ್ಟಿ ಸೀಳಿದ ಪಾದ |ಲೋಕಪಾವನೆ ಗಂಗೆ ಪುಟ್ಟಿದ ಪಾದವನು || ೧ || ಶಿಲೆಯಾದ ಅಹಲ್ಯೆಯನು ಶುದ್ಧ ಮಾಡಿದ ಪಾದ |ಒಲಿದು ಪಾರ್ಥನ ರಥವನೊತ್ತಿದ ಪಾದ ||ಕಲಿ ಸುಯೋಧನನ ಓಲಗದಿ ಕೆಡಹಿದ ಪಾದ |ಬಲಿದ ಕಾಳಿಂಗನ ಪೆಡೆ ತುಳಿದ ಪಾದವನು…

error: Content is protected !!