-
Shadvarga Suladi – Shri Prasannavenkata dasaru
ಶ್ರೀ ಪ್ರಸನ್ನ ವೆಂಕಟದಾಸಾರ್ಯ ವಿರಚಿತಷಡ್ವರ್ಗ ಸುಳಾದಿ( ಈ ಸುಳಾದಿ ಹರಿದಾಸ ಸಾಹಿತ್ಯದಲ್ಲಿಯೆ ಒಂದು ಅಪರೂಪದ ಸುಳಾದಿ. ಷಡ್ವರ್ಗ ಸುಳಾದಿ ಎಂದರೆ ಅರಿಷಡ್ವರ್ಗಗಳ ಸುಳಾದಿ. ಇವುಗಳಲ್ಲಿ ಒಂದೊಂದನ್ನೇ ಕುರಿತು ಒಂದೊಂದು ನುಡಿಯಲ್ಲಿ ಚಿಂತನೆ ಮಾಡಿದ್ದಾರೆ. ಈ ಆರೂ ವೈರಿಗಳ ಉಪಶಮನಕ್ಕಾಗಿ ದಿವ್ಯ ಔಷಧವನ್ನು ಕೊಡಬಲ್ಲ ಏಕೈಕ ವೈದ್ಯನೆಂದರೆ ಶ್ರೀ ಪ್ರಸನ್ನ ವೆಂಕಟಾಭಿನ್ನ ಧನ್ವಂತರಿ ಪರಮಾತ್ಮ . )ರಾಗ: ತೋಡಿಝಂಪೆತಾಳಧನಧಾನ್ಯ ಗೃಹಕ್ಷೇತ್ರ ವನಿತೆ ಪುತ್ರಾದಿತರನೆನವಿನಲಿ ಜನುಮಗಳ ತಂದೀವ ಕಾಮಕನಕಗಿರಿ ಕೈಸಾರ್ದಡಂ ಪರಸು ದೊರೆದಡಂಇನಿತು ತೃಪುತಿಯೈದದೆನ್ನ ಮನೋಕಾಮಜನಪರ ಸಿರಿಬಯಕೆ ಜಾಣೆಯರ ಸಂಗತಿಯಕನಸಿನೊಳಗಾದಡಂ…
-
Satata Kalyana Achyuta
Composer : Shri Prasannavenkata dasaru ರಾಗ: ಸಿಂಧುಭೈರವಿ ಖಂಡಛಾಪುತಾಳ ಸತತ ಕಲ್ಯಾಣ ಅಚ್ಯುತ ಭಟರಿಗೆ || ಪ ||ರತಿಪತಿ ಪಿತನಂಘ್ರಿ ರತ ಮಹಾತ್ಮರಿಗೆ || ಅ ಪ || ಆಧಿ ವ್ಯಾಧಿಗಳಿಲ್ಲ ಅಶುಭವಾರ್ತೆಗಳಿಲ್ಲ |ಕ್ರೋಧ ನೃಪಭಯವಿಲ್ಲ ಕಾಕುಮತಿ ಇಲ್ಲ ||ಖೇದ ಮನಕಿಲ್ಲ ಖಿನ್ನತೆಯು ಮುಖಕಿಲ್ಲ |ಶ್ರೀಧವನ ನವ ಭಕುತಿಶೀಲ ಜೀವರಿಗೆ || ೧ || ಅರಿಗಳೆ ಸಖರಕ್ಕು ಅತಿವಿಷ ಅಮೃತವಕ್ಕು |ಉರಗ ಪೂಮಾಲೆಯಕ್ಕು ಉರಿ ತಣ್ಣಗಕ್ಕು ||ಶರಧಿ ಗೋಷ್ಪದವಕ್ಕು ಶರಘಾತ ಬೆಂಡಕ್ಕು |ನರಹರಿಯ ನಾಮವನು ನಂಬಿ…
-
Sri Hari Mahime Suladi – Prasannavenkata dasaru
ಶ್ರೀ ಪ್ರಸನ್ನ ವೆಂಕಟದಾಸಾರ್ಯ ವಿರಚಿತಶ್ರೀಹರಿ ಮಹಿಮೆ ಸುಳಾದಿ( ಈ ಸುಳಾದಿಯಲ್ಲಿ ಜಗನ್ನಾಟಕ ಸೂತ್ರಧಾರಿಯಾದ ಶ್ರೀಹರಿಯು ಪ್ರಪಂಚಕ್ಕೆ ನಿಯಾಮಕನಾಗಿ ಜೀವರ ತಾರತಮ್ಯವನ್ನು ಅನುಸರಿಸಿ ಅವರಿಗೆ ಗತಿಯನ್ನು ಕೊಡುತ್ತಾನೆಂದೂ , ಬ್ರಹ್ಮಾಂಡವನ್ನು ನಿರ್ಮಿಸುವ ಮತ್ತು ಅದನ್ನು ಲಯ ಮಾಡುವ ಭಗವಂತನ ಅಚಿಂತ್ಯ ಮಹಿಮೆಯನ್ನು ದಾಸಾರ್ಯರು ಸಾರಿ ಹೇಳಿದ್ದಾರೆ. )ರಾಗ: ಮುಖಾರಿಧ್ರುವತಾಳಜಗದ ಜೀವರ ನೋಡಿ ಯುಕುತಿಯಲಿ ಸೃಜಿಸುವಮಗನ ಪಡೆದಿರುವೆ ನಾಭಿಕಮಲದಿದೃಗಮೂರನೆಂಬ ಮೊಮ್ಮಗನಿಹನು ನಿನಗೆಲೆಖಗಗಮನಗಣಿತಗುಣನಿಲಯ ದೇವಮಗುಳೈದುಗಣೆಯಿಂ ಮೂಜಗವ ಮೋಹಿಪ ಕಿರಿಯಮಗನುಳ್ಳ ಸಿರಿಯು ಸಂಗಡಲೆ ಮುಕುಂದ –ದ್ಯುಗಮನೆ ಲೋಕಪಾವನೆ ಪವಿತ್ರೆಯೆಂಬಮಗಳು ಹುಟ್ಟಿದಳು ವಾಮಾಂಘ್ರಿವೆರಳೊಳುಮಗುವೆನಿಸಿ ಗೋಕುಲದೆಶೋದೆನಂದನರ…
