-
Kaye Karunambudhiye
Composer : Shri Vijayadasaru ರಾಗ: ತೋಡಿಆದಿತಾಳ ಕಾಯೆ ಕರುಣಾಂಬುಧಿಯೇ ಇಂದಿರಾದೇವಿ || ಪ ||ಕಾಯೆ ಕರುಣಾಂಬುಧಿಯೆ ಮಾಯೆ ನಾರಾಯಣ – |ಜಾಯೆ ಸತತ ಜ್ಞಾನವೀಯೆ ಭಕ್ತರ ಪ್ರೀಯೇ || ಅ ಪ || ಕನ್ಯಾಮಣಿಯೆ ಕಾಮಿನಿ ಮಂಗಳವಾಣಿ |ಸನ್ನುತೆ ಲೋಕಜನನಿ |ನಿನ್ನ ಚರಣಯುಗ್ಮವನ್ನು ನಂಬಿದೆ ಸುಪ್ರ – |ಸನ್ನೆ ಸರ್ವಜೀವ ಭಿನ್ನೆ ಭಾಗ್ಯಸಂಪನ್ನೆ ||ಮನ್ನಿಸು ದಯದಿ ನೀ ಬಿನ್ನಪ ಲಾಲಿಸಿ |ಚನ್ನೆ ಚಕ್ರ ಪಾಂಚಜನ್ಯ ವಿರಾಜಿತೆ || ೧ || ಅತಿದಯವಂತೆ ನೀನೆಂದು ಬೇಗದಿ ಬಂದು…
-
Ramaa Suladi – Sheshadasaru
ಶ್ರೀ ಮೊದಲಕಲ್ಲು ಶೇಷದಾಸರ ರಚನೆ( ಗುರುವಿಜಯವಿಠಲ ಅಂಕಿತ) ಸುಳಾದಿಶ್ರೀ ರಮಾಸ್ತುತಿರಾಗ: ಕಲ್ಯಾಣಿ ಧ್ರುವತಾಳಇಂದುಮುಖಿಯೆ ನಿನ್ನ ಸಂದರುಶನದಿಂದಾ –ನಂದವಾಯಿತು ಅರವಿಂದನಯನೆಅಂದಿಗೆ ಗೆಜ್ಜೆ ಮೊದಲಾದಾಭರಣದಿಂದಸುಂದರವಾದ ರೂಪದಿಂದ ಬಂದುಮಂದಹಾಸದಿಂದ ಮಾತನಾಡಿದರಿಂದಬೆಂದು ಪೋದವೆನ್ನತ್ರಿವಿಧತಾಪಇಂದಿರೆ ಈ ರೂಪದಿಂದ ತೋರಿದಳುಬಂಧುವೆನಿಪ ಲೋಕ ಗುರು ಸತಿಯೊಕಂದು ಕಂಧರನಾದ ದೇವನ್ನ ರಾಣಿಯೊಇಂದ್ರಾಣಿ ಮೊದಲಾದ ಜನರೋರ್ವಳೊಮಂದಾಕಿನಿಯೊ ಇದರೊಳೊಂದರಿಯೇ ಕರುಣ –ಸಿಂಧುವೆ ನಿನ್ನ ಪದಕೆ ನಮೊ ನಮೊ ನಮೋಮಂದರ್ಗೆ ಯೋಗ್ಯವಾದ ಮಾನುಷ್ಯ ದೇಹವನ್ನುಪೊಂದಿಪ್ಪ ಕಾರಣದಿಂದ ನಿನ್ನಅಂದವಾದ ರೂಪ ಕ್ರಿಯೆಗಳನ್ನು ತಿಳಿದುವಂದಿಸಿ ವರಗಳ ಬೇಡಲಿಲ್ಲಇಂದಿರೆ ರಮಣನ ಬಂಧಕ ಶಕುತಿಯುಮಂದನಾದವ ನಾನು ಮೀರುವನೇಕಂದನ ಅಪರಾಧವೆಣಿಸದಲೆ…
-
Ramaa Suladi – Gopala dasaru
Composer : Shri Gopala dasaru ಶ್ರೀ ಗೋಪಾಲದಾಸರ ಕೃತಿ – ರಮಾಸುಳಾದಿರಾಗ: ಆರಭಿ ಧ್ರುವತಾಳಇಂದಿರಾದೇವಿ ಮಾತೆ ತಂದೆ ವಿಠಲನರ-ವಿಂದ ಚರಣಕಿನ್ನು ಅಂದಿಗೆ ಗೆಜ್ಜೆಯಾದೆಹೊಂದಿಕೆಯಾದ ಊರು ಜಾನು ಕೈಯ ಮೇಲೆಚೆಂದದ ಸ್ವರೂಪ ಪೀತಾಂಬರೊಡ್ಯಾಣಾದೆಮಂದರಧರನೊಕ್ಷ ಸ್ಥಳದಲಿ ನೀ ನಿಂದೆಕಂದರದಲಿ ಚಿತ್ರವೈಚಿತ್ರ್ಯ ಪರಿಗಂಧವುಪದಕ ಹಾರಂಗಳು ಪುಷ್ಪ ತುಲಸಿ –ಯಿಂದೊಪ್ಪುವ ಅಲಂಕಾರ ನಂದ ಶೋಭಿತಳಾದೆಒಂದೊಂದು ಹಸ್ತದಲ್ಲಿ ಆಯುಧಗಳಾದೆಚೆಂದುಳ್ಳ ಕಡೆಯ ತೋಳ್ಬಂದಿ ಭುಜಕೀರ್ತಿಕುಂದು ಇಲ್ಲದೆ ಕರ್ಣಕುಂಡಲ ನಾನಾಪರಿಅಂದವಾದರಳೆಲೆ ಸುಂದರ ಕಿರೀಟವುಸಂದಿಸಂದಿಗೆ ನಾನಾಭರಣಾಲಂಕಾರಳಾದೆಇಂದಿರೇಶನ ಪ್ರತಿ ಅವಯವಗಳಲಿನ್ನುಇಂದಿರೆ ಪ್ರತಿ ಪ್ರತಿ ವಸ್ತುವಾದೆಕಂದರ್ಪನಯ್ಯನ ಆನಂದ ಬೆರೆದು ಸುಖಸುರಿದೆ…
