-
Kaada beladingalu
Composer : Shri Shripadarajaru ನೀ ಕರುಣಿ ಎಂದು ನಿನ್ನ ನಾ ಮೊರೆ ಹೊಕ್ಕೆನೀಕರಿಸದೆ ಎನ್ನ ಶ್ರೀಕಾಂತ ಕಾಯಯ್ಯನಿನ್ನವನೆಂಬೆ ನಾನು ಮತ್ತಂಯವ ನರಿಯೆನೊನಿನ್ನವನೆಂಬೆ ನಾನುಕಂದರ್ಪನೆಂದೆಂದು ಕಾಡದಂತೆ ಮಾಡೊವೃಂದಾರಕಾಧೀಶ ರಂಗವಿಠಲ || ಕಾಡ ಬೆಳದಿಂಗಳು ಈ ಸಂಸಾರಕತ್ತಲೆ ಬೆಳದಿಂಗಳು |ಪ| ಸತ್ಯಕ್ಕೆ ಧರ್ಮನು ಲೆತ್ತವನಾಡಲುಅರ್ಧ ಭಾಂಡಾರವೆಲ್ಲವ ಸೋತುಮತ್ತೆ ವಿರಾಟರಾಯನ ಮನೆಯಲ್ಲಿತೊತ್ತಾದಳು ದ್ರೌಪದಿ ಒಂದು ವರುಷ |೧| ಪುಂಡರೀಕಾಕ್ಷ ಪುರುಷೋತ್ತಮ ಹರಿಯುಬಂಡಿಬೋವನಾದ ಪಾರ್ಥನಿಗೆ ಭೂಮಂಡಲವನಾಳುವ ಹರಿಶ್ಚಂದ್ರರಾಯನುಕೊಂಡವ ಕಾಯಿದನು ಹೊಲೆಯನಾಳಾಗಿ |೨| ಉಂಟಾದ ಕಾಲಕ್ಕೆ ನೆಂಟರು ಇಷ್ಟರುಬಂಟರಾಗಿ ಬಂದು ಬಾಗಿಲ ಕಾಯ್ವರುಉಂಟಾದತನ…
-
Nenedu Badukiro
Composer : Shri Vyasarajaru on Shri Shripadarajaru Shri Sripadarajaru: 1404-1502kAle phalati surudrumaH chintAmaNir api yAchane daataa |varshati sakalamabhIShTaM darshana mAtrAt shrIpAdarAn muni: ||Ashrama Gurugalu : Sri Svarnavarna TirtharuAshrama Shishyaru: Sri Hayagreeva TirtharuAradhane : Jyeshta Shukla ChaturdashiAnkita: Ranga vittalaVrundavana: Mulabagilu ನೆನೆದು ಬದುಕಿರೋ ಸತತನೆನೆದು ಬದುಕಿರೋ ||ಪ|| ನೆನೆದು ಬದುಕಿ ಸುಜನರೆಲ್ಲಘನ ಗುಣಾಂಬುಧಿ ಶ್ರೀಪಾದರಾಯರ ||ಅ.ಪ|| ಇತರ ಧ್ಯಾನವೆಲ್ಲವನುಳಿದುಅತಿಶಯದ ವಿರಕ್ತಿ ಬಲಿದುಮತಿ ವಿಶೇಷವೆನಿಪ…
-
Durita gaja panchanana
Composer : Shri Shripadarajaru ದುರಿತಗಜ ಪಂಚಾನನ ನರ-ಹರಿಯೆ ದೇವರ ದೇವ, ಕಾಯೊ ಗೋವಿಂದ ||ಪ|| ಹೆಸರುಳ್ಳ ನದಿಗಳ ಒಳಗೊಂಬ ಸಮುದ್ರನುಬಿಸುಡುವನೆ ಕಾಲು ಹೊಳೆಗಳ ಗೊವಿಂದ ||೧|| ಒಂದು ಮೊಲಕೆ ಆರು ಹುಲಿ ಬಂದು ಕವಿದಿವೆಬಂಧನ ಬಿಡಿಸೆನ್ನ ತಂದೆ ಗೋವಿಂದ ||೨|| ಹೆತ್ತ ಮಕ್ಕಳು ಹುಚ್ಚರಾದರೆ ತಾಯ್ತಂದೆಎತ್ತದೆ ನೆಲಕೆ ಬಿಸುಡುವರೆ ಗೋವಿಂದ ||೩|| ಮುನ್ನ ಮಾಡಿದ ಕರ್ಮ ಬೆನ್ನ ಬಿಡದಿದ್ದರೆನಿನ್ನ ಓಲೈಸಲ್ಯಾಕೆ ಗೋವಿಂದ ||೪|| ಆಪತ್ತು ತಾಪತ್ರಯ ಬೆನ್ನ ಬಿಡದಿದ್ದರೆಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ ||೫|| ಅರಸು ಮುಟ್ಟಲು…
