-
Buddhimaniye enna
Composer : Shri Jayesha vittala ಬುದ್ಧಿಮಾನಿಯೆ ಎನ್ನ ಉದ್ಧರಿಸು ತಾಯೆ [ಪ] ಶ್ರದ್ಧಾದೇವಿ ನಿನ್ನ ಕೃಪೆಯಾಗೆ ಹರಿ ನಲಿವ [ಅ.ಪ.] ಮಧ್ವಮುನಿ ಮನದೈವನತಿ ಮುದ್ದು ಪರಿಸರಳೆವಿದ್ಯಾ ಅಸಾದ್ಯ ಕರುಣಾಬ್ಧಿ ದೇವಿಪ್ರಧ್ವಂಸ ಮಾಡು ಮಮ ಹೃದ್ರೋಗ ಮೂಲ ಪ್ರಬುದ್ಧರಲಿ ಪದವಿತ್ತು ಉದ್ಧಾರ ನೀ ವಹಿಸು [೧] ನಿನ್ನ ಕೃಪೆಯಮೃತ ರಸವಿನ್ನು ದೊರೆಯಲು ನಾವುಧನ್ಯ ಧನ್ಯರು ಮಾತೆ ಭಕ್ತಿಮೂರ್ತೆಪನ್ನಗ ವಿಧಿ ರುದ್ರಸೇವ್ಯ ಪದ ಪುಷ್ಕರಳೆಪುಣ್ಯ ಪುರುಷ ಸಮೀರ ಸಂತ ಸಂಸ್ತುತೆ ಪಾಹಿ [೨] ನೀನೊಲಿಯದ ಜೀವ ಏನು ಸಾಧನೆ…
-
Murali dhwaniya maado
Composer : Shri Pradyumna Tirtharu ಮುರಳಿ ಧ್ವನಿಯ ಮಾಡೋ ಮುರಾರೇ ( ಪ) ಮುರಳಿ ಧ್ವನಿಯ ಕೇಳಿ ಪರಮ ಭಕುತರೆಲ್ಲಹರುಷದಿಂದಲಿ ಭವ ಶರಧಿ ದಾಟುವರೈ (ಅ.ಪ) ವಾಮ ಭುಜದಿ ದಿವ್ಯ ವಾಮ ಕಪೋಲಿಟ್ಟುಕಾಮಜನಕ ಗುಣಧಾಮ ಶ್ರೀ ಕೃಷ್ಣಾ (೧) ಶ್ರೀ ವರ ನಿನ್ನಯ ಭ್ರೂ ವಿಲಾಸದಿಂದಆವು ಮೆಚ್ಚುವಂತೆ ಸಾವಧಾನದಿಂದ (೨) ಶ್ಯಾಮಸುಂದರ ಬಲು ಕೋಮಲ ಬೆರಳಲ್ಲಿಪ್ರೇಮದಿಂದೊಪ್ಪುತ ಶ್ರೀ ಮನೋರಮನೆ (೩) ಕೆಳ ಕೆಂದುಟಿಯಲ್ಲಿ ಕೊಳಲ ನಿಲ್ಲಿಸಿ ಬೇಗನಳಿನ ಮುಖಿಯರನ್ನು ಒಲಿಸುತಲೊಮ್ಮೆ (೪) ವನಜಸಂಭವಪಿತ ಶ್ರೀ ನರಹರಿಯೆಕನಸಿನಂದದಿ…
-
Sadhana Vichara Suladi – Mohana dasaru
ಶ್ರೀ ಮೋಹನ ದಾಸಾರ್ಯ ವಿರಚಿತಸಾಧನಾ ವಿಚಾರ ಸುಳಾದಿರಾಗ: ಕಾನಡಧ್ರುವತಾಳಹರಿದಾಸನು ನಾನಲ್ಲ ಹರಿ ಭಕುತಿ ಎನಗಿಲ್ಲಧರೆಯೊಳು ಒಂದು ವೇಷವ ಧರಿಸಿ ತಿರುಗುವೆನು ನಾನುತರುಣಿ ಮಕ್ಕಳು ಸಹೋದರ ಮೊದಲಾದವರಪೊರೆವೆನೆನುತ ಡಂಭ ವಿರಚಿಸಿ ಶರಣ ನೆಂತೆಂದುಕರೆಸಿಕೊಂಬೆನೊ ಬಹಿರದಲ್ಲಿ ಅನ್ಯರಿಂದಲೆಸಿರಿ ಪತಿ ನಿನ್ನ ಪಾದ ಸ್ಮರಿಸದಲೆಪರಮ ದಯಾಳು ಮೋಹನ್ನವಿಠ್ಠಲ ರೇಯಾಕರಣ ಶುದ್ಧನಾಗದೆ ತಿರುಗಿದೆ ಪೊಟ್ಟಿಗಾಗಿ || ೧ || ಮಟ್ಟತಾಳದೇಶ ದೇಶಕೆ ಧನದ ಆಶೆಗಾಗಿ ಪೋಗಿಕಾಶಿಗ್ಹೋಗುವೆನೆಂದು ಕಾಸು ಹಣವ ತಂದುಈ ಸಂಸಾರಕ್ಕೆ ನಾ ಸಮರ್ಪಿಸಿತೋಷ ಪಡುವೆ ದುರಿತ ರಾಸಿ ಯಂದರಿಯದಲೆಭೂ ಸುರರು ಎನ್ನ…
