Author: Daasa

  • Shri Narasimha deva

    Composer : Shri Helavanakatte Giriyamma ಶ್ರೀ ನರಸಿಂಹದೇವ ಶರಣ ರಕ್ಷಕನೆದಾನವಾರಿ ಸುಭಕ್ತಾಧೀನ ಮೂರುತಿಯೆ ||ಪ.|| ಹರಿ ತನ್ನ ದೈವವೆಂದು ಸ್ಮರಿಸುತಿರಲು ಬಾಲನಿರವ ಕಾಣದೆ ದುಷ್ಟ ಹಿರಣ್ಯಕಾಸುರನುಪರಿ ಪರಿ ಹಿಂಸಿಸೆ ಮೊರೆದು ಕೋಪದೊಳೆದ್ದುತರಳಗೊಲಿದೆ ಬಹು ಕರುಣಾನಿಧಿಯೆ [೧] ಛಿಟಿ ಛಿಟಿಲೆಂದಾರ್ಭಟಿಸಿ ಕಂಬವು ಸಿಡಿಯೆಕಟಿ ಕಟಿ ಮಸಿದಗ್ನಿ ನಿಟ್ಟುಸಿರಿನಿಂ ಹಲ್ಗಳಕಟಿ ಕಟಿ ಕಡೆವುತುಬ್ಬಸ ತೋರಿ ನಿಂದಕಠಿಣ ಮೂರುತಿಯೆ ಶ್ರೀ ನರಸಿಂಹ [೨] ಕೊಬ್ಬಿದ ಹಿರಣ್ಯಕನುಬ್ಬ ಮುರಿವೆನೆಂದುಹೆಬ್ಬಾಗಿಲೊಳು ಸಂಜೆ ಮಬ್ಬಿನಲಿ ದನುಜನಗರ್ಭವ ನಖದಿಂದ ಇಬ್ಭಾಗವನು ಮಾಡಿಹಬ್ಬಿದ ಕರುಳನು ಹರುಷದಿ ಧರಿಸಿದೆ…

  • Venkatesha Shri

    Composer : Shri Prasannavenkata dasaru ವೆಂಕಟೇಶ ಶ್ರೀ ವೆಂಕಟೇಶ ಪಾಲಿಸುಕಿಂಕರನ ವೆಂಕಟೇಶ [ಪ] ಸುವರ್ಣಮುಖರಿಲಿ ಶಿವನುತಪಾದಾಬ್ಜ ಸುವರ್ಣಗಿರಿ ವೆಂಕಟೇಶನವ್ಯ ಚಂದನ ಮೃಗನಾಭಿ ಚರ್ಚಿತಗಾತ್ರಅವ್ಯಾಕೃತನೆ ವೆಂಕಟೇಶ [೧] ಹಲವಪರಾಧಿ ನಾ ಭೂರಿದಯಾಳು ನೀನೆಲೆಗೆ ನಿಲ್ಲಿಸು ವೆಂಕಟೇಶಬಲು ತಮ ತುಂಬಿದ ಭವದಿ ಕರುಣ ಶಶಿಬೆಳಗು ಬೆಳಗು ವೆಂಕಟೇಶ [೨] ತಂದೆ ತಾಯಿ ನೀನೆ ಸಖ ಸಹೋದರ ನೀನೆಹಿಂದೆ ಮುಂದೆ ನೀ ವೆಂಕಟೇಶಹೊಂದಿದ ಬಂಟನ ಕಂದಾಯ ನಡೆಸಯ್ಯಕುಂದನಾಡದೆ ವೆಂಕಟೇಶ [೩] ಸಾಕು ನೀ ಸಾಕದಿದ್ದರೆ ಬಿಡು ನಾ ಬಿಡೆಜೋಕೆ ಬಿರುದು…

  • Palisu Brahmanya guruvara

    Composer : Shri Hanumesha vittala Shri Brahmanya Tirtharu:Vrundavana – Abburಕಂಸಧ್ವಂಸಿಪದಾಂಭೋಜ ಸಂಸಕ್ತೋ ಹಂಸಪುಂಗವ: |ಬ್ರಹ್ಮಣ್ಯಗುರುರಾಜಾಖ್ಯೋ ವರ್ತತಾಂ ಮಮ ಮಾನಸೇ ||Kamsadhwamsi padaambhOja samsaktO hamsapungava: |brahmaNya gururaajaakYO vartataam mama maanasE ||Aradhana – Vaishaka Krishna EkadashiAshrama Gurugalu – Sri Purushottama TirtharuAshrama Shishyaru – Sri Vyasarajaru ಪಾಲಿಸು ಬ್ರಹ್ಮಣ್ಯ ಗುರುವರಾಪಾಲಿಸು ಬ್ರಹ್ಮಣ್ಯ ಗುರುವರಾ [ಪ] ಬಾಲಕನಾದನ ಪೇಳುವ ಮೊರೆಯನುಲಾಲಿಸಬೇಕಯ್ಯಾ ಹೇ ಜೀಯಾ [ಅ.ಪ] ಅಂದು ಮೃತದೇಹ ಇಂದಿರೇಶನದಯದಿಂದುದ್ಧರಿಸಿದ ಮಂದಹಾಸದಿತವ…

error: Content is protected !!