Author: Daasa

  • Srinivasa Kalyana – Appa Venkobana

    Composer : Shri Harapanahalli Bheemavva ಶ್ರೀನಿವಾಸ ಕಲ್ಯಾಣ ಅಪ್ಪ ವೆಂಕೋಬನ ನೇತ್ರದಲಿ ನೋಡಿ |ಪವಿತ್ರಳಾದೆನೋ ಇಂದಿಗೆ |ತಪ್ಪುಗಳೆಲ್ಲ ನಿನಗರ್ಪಿಸುವೆ ನಾನೀಗ |ಒಪ್ಪಿಕೊಬೇಕೋ ತಿಮ್ಮಪ್ಪ ಕರುಣಾನಿಧಿಯೇ || ಪ || ಹೆದರದೆ ಭೃಗು ಋಷಿಯು |ಒದೆಯೆ ಪಾದಗಳಿಂದ | ಯೆದೆಯ ಮೇಲಿರುವ ಲಕ್ಷ್ಮೀಕದನ ಮಾಡುತಲೆ ಕೊಲ್ಹಾಪುರಕ್ಕೆ ನಡೆತರಲು ||ಒದಗಿ ವೈಕುಂಠ ಬಿಟ್ಟು |ಯದುನಾಥ ಯಾರಿಲ್ಲದಂತೆ ಗುಡ್ಡವ ಸೇರೆ |ಇದು ನಿನಗೆ ಸದನಾಯಿತೋ ದೇವಾ || ೧ || ಹುತ್ತಿನೊಳಡಗಿ ನೀ ಗುಪ್ತದಿಂದಿರುತಿರಲು |ಉತ್ತಮ ಗೋವು ಬಂದು |ನಿತ್ಯದಲ್ಲಿ…

  • Srinivasa Kalyana – Byadaveshava taali

    Composer : Shri Kanakadasaru ಬ್ಯಾಡವೇಷವ ತಾಳಿಒಡಿಸುತ ತುರಗವನುಪ್ರೌಢೆ ಪದ್ಮಾವತಿಯನೋಡಿ ನಸುನಗುತ || ಜೋಡಾಗು ತನಗೆಂದುಗಾಡಿಗಾರನ ಮಾತುಆಡಿ ಕ್ರೋಢಾಲಯಕೆಓಡಿ ಪೋದವಗೆ ಜಯ ಜಯ //೧// ತಾಯಿ ಬಕುಳೆಯ ಕಳುಹಿ ಕಾಯದಿಂದಆಕಾಶ ರಾಯನರಮನೆಜೀಯೆಂದು ಪೋಗಿಸಲುಪಾಯಗಲ ನಡೆಸಿತನ್ನಾಲಯವ ಕೈಕೊಂಡ ಕಮನೀಯಮೂರುತಿಗೆ ಜಯ ಜಯ //೨// ಶುಕಮುನಿಯ ಮುಖದಿಂದಶುಭವಾರ್ತೆಯ ಕೇಳಿಅಕಳಂಕ ಲಗ್ನದಲಿ ಇನಿತು ಪೋಗಿಉರಗಗಿರಿಯಲ್ಲಿ ನೆಲೆಯಾಗಿ ನೆಲೆಸಿದನೆಲೆಯಾದಿ ಕೇಶವಗೆ ಜಯ ಜಯ //೩// byADavEShava tALioDisuta turagavanuprauDhe padmAvatiyanODi nasunaguta || jODAgu tanageMdugADigArana mAtuaaDi krODhAlayakeODi pOdavage jaya jaya…

  • Srinivasa kalyana – Striyarellaru bannire

    Composer : Shri Vadirajaru ಶ್ರೀ ವಾದಿರಾಜ ತೀರ್ಥ ವಿರಚಿತ ಶ್ರೀ ಶ್ರೀನಿವಾಸ ಕಲ್ಯಾಣ || ಸ್ತ್ರೀಯರೆಲ್ಲರೂ ಬನ್ನೀರೇ , ಶ್ರೀನಿವಾಸನ ಪಾಡಿರೇಜ್ಞಾನಗುರುಗಳಿಗೊಂದಿಸಿ , ಮುಂದೆ ಕಥೆಯ ಪೇಳುವೆ ||ಪ|| ಗಂಗಾತೀರದಿ ಋಷಿಗಳು , ಅಂದು ಯಾಗವ ಮಾಡ್ದರುಬಂದು ನಾರದ ನಿಂತುಕೊಂಡು ಯಾರಿಗೆಂದು, ಕೇಳಲುಅರಿತು ಬರಬೇಕು ಎಂದು , ಆ ಮುನಿಯು ತೆರಳಿದ,ಭೃಗುಮುನಿಯು ತೆರಳಿದನಂದಗೋಪನ ಮಗನ ಕಂದನ ,ಮಂದಿರಕ್ಕಾಗೆ ಬಂದನು ವೇದಗಳನೆ ಓದುತಾ , ಹರಿಯನೂ ಕೊಂಡಾಡುತಾಇರುವ ಬೊಮ್ಮನ ನೋಡಿದ , ಕೈಲಾಸಕ್ಕೆ ಬಂದನುಕಂಬುಕಂಠನು ಪಾರ್ವತಿಯೂ ,…

error: Content is protected !!