-
Rama kathamruta
Composer : Shri Jagannatha dasaru ರಾಮಕಥಾಮೃತ ಅಸುರ ಬಾಧಿಸುತಿರಲು ಋಷಿಗಳು ಸ್ತುತಿಮಾಡೆದಶರಥನ ಗರ್ಭದಲಿ ಜನಿಸಿಬಂದೆ ||೧|| ಶಿಶುವಾಗಿ ಕೌಸಲ್ಯೆಗೆ ಬಾಲಲೀಲೆಯತೋರ್ದುಕುಶಲದಿಂ ನಾಲ್ವರ ಕೂಡಿ ಬೆಳೆದೆ ||೨|| ಅಸುರರನೆ ಬಡಿದಟ್ಟಿ ಋಷಿಯ ಯಾಗವ ಕಾಯ್ದುವಸುಧೆಯೊಳು ಶಿಲೆಯನ್ನು ಸತಿಯ ಮಾಡಿ ||೩|| ಮಿಥಿಲ ಪಟ್ಟಣಕೈದಿ ಮೃಡನ ಧನುವನೆ ಮುರಿದುಶಶಿಮುಖಿ ಜಾನಕಿಯ ಕರವ ಪಿಡಿದು ||೪|| ಪಥದೊಳಗೆ ಬರುತ ಭಾರ್ಗವರೊಡನೆ ಹೋರಾಡಿದಶರಥಗೆ ಏಕೀಭಾವವನೆ ತೋರಿ ||೫|| ಪರಮ ಹರುಷದಲಿ ಸಾಕೇತನಗರಿಗೆ ಬಂದುಕಿರಿಯ ಮಾತೆಯ ಕಠಿಣ ನುಡಿ ಕೇಳಿ ||೬|| ಚಿತ್ರಕೂಟಕೆ…
-
Mangalam – Dayadi Bhaktara
Composer : Shri Jagannatha dasaru ರಾಗ: ಆನಂದಭೈರವಿ , ರೂಪಕತಾಳ ಜಯಮಂಗಳಂ ನಿತ್ಯ ಶುಭಮಂಗಳಂ ।ದಯದಿ ಭಕ್ತರ ಕಾವ ದಾಶರಥಿಗೆ ॥ ಪ ॥ ಅವನಿಜಾ ವಲ್ಲಭಗೆ ಪವನಾತ್ಮಜನ ಸಖಗೆ ।ಪ್ಲವಗನಾಯಕರಾಳ್ದ ರವಿಜನುತಗೆ ॥ಶಿವನ ವರ ಪಡದಕ್ಷಕುವರ ಮುಖ ರಕ್ಕಸರ ।ಬವರ ಮುಖದಲಿ ಸದೆದ ಪ್ರವಿತತನಿಗೆ ॥ 1 ॥ ಪಾವಮಾನಿಯ ಹೆಗಲನೇರಿ ಅತಿ ಹರುಷದಲಿ ।ರಾವಣಾದ್ಯರ ಸದೆದ ರಘುರಾಮಗೆ ॥ಭಾವಿಬ್ರಹ್ಮನಿಗೆ ಭಕ್ತಿಯನಿತ್ತು ಮಿಕ್ಕ ಸು – ।ಗ್ರೀವಾದಿಗಳಿಗೆ ಮುಕ್ತಿಯ ನೀಡ್ದಗೆ ॥ 2 ॥…
-
Rama Embuva Eradu
Composer : Shri Purandara dasaru ರಾಗ: ಆರಭಿ , ಖಂಡಛಾಪುತಾಳರಾಮ ಎಂಬುವ ಎರಡು ಅಕ್ಷರದ ಮಹಿಮೆಯನು ।ಪಾಮರರು ತಾವೇನು ಬಲ್ಲರಯ್ಯ ॥ ಪ ॥ ರಾ ಎಂದ ಮಾತ್ರದೊಳು ರಕ್ತ ಮಾಂಸದೊಳಿದ್ದ ।ಆ ಅಸ್ಥಿತಗತವಾದ ಅತಿ ಪಾಪವನ್ನು ॥ಮಾಯವನು ಮಾಡಿ ಮಹರಾಯ ಮುಕ್ತಿಯ ಕೊಡುವ ।ದಾಯವನು ವಾಲ್ಮೀಕಿ ಮುನಿರಾಯ ಬಲ್ಲ ॥ 1 ॥ ಮತ್ತೆ ಮ ಎಂದೆನಲು ಹೊರಬಿದ್ದ ಪಾಪಗಳು ।ಒತ್ತಿ ಒಳ ಪೊಗದಂತೆ ಕವಾಟವಾಗಿ ॥ಚಿತ್ತ ಕಾಯಗಳ ಪವಿತ್ರ ಮಾಡುವ ಪರಿಯ ।ಭಕ್ತವರ…
