-
Vadiraja guru manatosmi
Composer : Shri Gurugovinda dasaru ವಾದಿರಾಜ ಗುರು ಮಾನತೋಸ್ಮಿ ಸತತಂ |ಕಲ್ಯಾದಿ ದೈತ್ಯ ನಿವಾರಣ ನಿಪುಣಂ ||ಪ|| ಪಂಚ ವೃಂದಾವನ ಮಂದಿರ ಭವ್ಯಂಪಂಚ ಸುಪದ್ಮ ವಿಬುಧ ಜನ ಸೇವ್ಯಂಅಂಚಗಮನ ಪದಯೋಗ್ಯ ಸುಭವ್ಯಂಸಂಚಿಂತಿಪರ ಭವಾರ್ಣವ ತರಣಂ (೧) ಹಯಮುಖ ನಿಸ್ಶ್ರಿತ ಶ್ರುತಿ ಸತ್ಯವಣಂಹಯಮುಖ ಪದ ಸದ್ವನಜ ಸುಹಾಸಂ |ಹಯಮುಖ ಪ್ರೀತ್ಯೈ ವಿರಚಿತ ಶಾಸ್ತ್ರಂದಯಿ ಮಯಿ ರತ ಸ್ವಪ್ನಾಖ್ಯಾನಂ (೨) ಗುರು ಗೋವಿಂದ ವಿಠ್ಠಲ ವರ ಭಕ್ತೇಶಂಸುರ ಮುಖ ದ್ವಿಜವರ ಸರ್ವ ಸುಸೇವ್ಯಂ |ಪರಮತ ಮದಕರಿ ಪಂಚ ಸುವಕ್ತ್ರಂಪರಿಪಾಲಯ…
-
Edurarai nimage Samanarai
Composer : Shri Vyasarajaru on Shri Jayatirtharu ಎದುರಾರೈ ಗುರುವೆ ಸಮರಾರೈ ||ಪ||ಮದನ ಗೋಪಾಲನ ಪ್ರಿಯ ಜಯರಾಯ ||ಅ.ಪ|| ಕಡು ಗರ್ಜಿಸುವ ಕೇಸರಿಯಂತೆ ನಿಮ್ಮ ವಾದಗಡಣೆಯ ಕೇಳುತ ನುಡಿ ಮುಂದೋಡದೆಗಡಗಡ ನಡುಗುತ ಮಾಯ್ಗೋ ಮಾಯ್ಗಳುಅಡವಿಯೋಳಡಗೋರು ನಿಮ್ಮ ಭೀತಿಯಲಿ ||೧|| ಕುಟಿಲ ಮತಗಳೆಂಬೊ ಚಟುಲಾಂಧಕಾರಕ್ಕೆಪಟುತರ ತತ್ವ ಪ್ರಕಾಶಿಕೆ ಯೆಂಬಚಟುಲಾ ತಪದಿಂದ ಖಂಡಿಸಿ,ತೇಜೋ-ತ್ಕಟದಿ ಮೆರೆದೆ ಬುಧ ಕಟಕಾಬ್ಜ ಮಿತ್ರ ||೨|| ಅಮಿತ ದ್ವಿಜಾವಳಿ ಕುಮುದಗಳರಳಿಸಿವಿಮತರ ಮುಖ ಕಮಲಂಗಳ ಬಾಡಿಸಿಸ್ವಮತರ ಹೃತ್ ಸಂತಾಪಗಳೋಡಿಸಿವಿಮಲ ಸುಕೀರ್ತಿಯ ಪಡೆದೆಯೊ ಚಂದ್ರ ||೩|| ವ್ಯಾಸ…
-
Vara karnataka simhasana
Composer : Shri Vidyaprasanna Tirtharu on Shri Vyasarajaru ವರ ಕರ್ನಾಟಕ ಸಿಂಹಾಸನವೆಚ್ಚಳಿಯದೆ ನಿಂತಿತು ಈ ಸ್ಥಳದಿ [ಪ]ದೊರೆಗಳು ಧರೆಯಲಿ ಉರುಳಿ ಉರುಳುತಿರೆನಿರುತವು ದೊರೆ ಶ್ರೀ ವ್ಯಾಸರಜ |ಅ.ಪ| ಬಾಲರೆ ಬನ್ನಿರಿ ದರುಶನ ಮಾಡಿರಿ,ಬಾಲ ಬ್ರಹ್ಮಚಾರಿಗಳಿವರು,ಉಭಯ ಸಾಮ್ರಾಜ್ಯಕೆ ಚಕ್ರವರ್ತಿಗಳುಅಭಯವನಿತ್ತರು ಜಗಕೆಲ್ಲ ||೧|| ವಿಜಯವ ಪಡೆದರು ವಾದಗಳಲಿ,ಪ್ರತ್ಯರ್ಥಿ ಗಜಕೆ ಸರಿ ಎಂದೆನಿಸಿ |ಸುಂದರ ಚರಣರು ಸುಜನ ಪಯೋನಿಧಿಚಂದಿರನಂದದಿ ಹೊಳೆಯುವರು ||೨|| ಅಭಿಷೇಕವು ರತ್ನಗಳಿಂದಿವರಿಗೆಅಭಿನವ ಪ್ರಹಲಾದರೆ ಇವರು,ಗುಣಗಣ ನಿಲಯನ ಗುಣಗಳತೋರಿದ ಮುನಿತ್ರಯದಲಿ ಸೇರಿದರಿವರು ||೩|| ಜ್ಞಾನಿಗಳಿಗೆ ದೊಡ್ಡ ಜ್ಞಾನ…
