Author: Daasa

  • Jaya muneendrana

    Composer : Shri Vyasarajaru ವರ್ಣಿಸಲಳವೆ ಸುಗುಣಸಾಂದ್ರನ || ಪ ||ಕರ್ಣಜನಕ ಕೋಟಿ ತೇಜ ಶ್ರೀಶ ಭಜಕಜಯ ಮುನೀಂದ್ರನ || ಅ.ಪ || ಮಧ್ವಶಾಸ್ತ್ರ ದುಗ್ಧ ನಿಧಿಯೊಳ್ಬುದ್ಧಿಯೆಂಬ ಮಂದರಗಿರಿಯಶುದ್ಧ ನೇತ್ರ ಸೂತ್ರದಿಂದಬದ್ಧ ಮಾಡಿ ಪಿಡಿದು ಕಡಿದು,ಶುದ್ಧ ಯುಕುತಿ ಸುಧೆಯ ತೆಗೆದನ,ಶಿಷ್ಯ ಜನಕೆ ಶ್ರದ್ಧೆಯಿಂದ ಲದನು ಎರೆದನ,ಮೋದದಿಂದ ಕೃದ್ಧವಾದಿಗಳನು ಗೆಲಿದನ-ಜಯ ಮುನೀಂದ್ರನ [೧] ಮಾನನೀಯ ಶೀಲರಾದ ಮಾನವರಕರೆದು ಹರಿಯ ಧ್ಯಾನದಲ್ಲಿ ನಿಲಿಸಿ ಒಲಿಸಿಹಾನಿಯಿಲ್ಲದ ಮುಕುತಿ ಕೊಡುವ,ಜ್ಞಾನಮತವ ಜನಕೆ ಸಾರ್ದನ,ಶಿಷ್ಯಜನಕೆ ಸಾನುರಾಗದಿ ತತ್ವ ಪೇಳ್ದನದೋಶ ದೂರ ದಾನವರಿಯ ಕಥೆಯ ಪೇಳ್ದನ…

  • Endu karunadinda noduvi

    Composer : Shri Krishna vittala ಎಂದು ಕರುಣದಿಂದ ನೋಡುವಿ, ಧೀರೇಂದ್ರ ಗುರುವೆ |ಎಂದು ನಮಗಾನಂದ ನೀಡುವಿ || ಪ || ಎಂದು ಕರುಣದಿಂದ ನೋಡುವಿ ನೊಂದು ಪಾಪದಿಂದಬಳಲಿ ಬಂದು ನಿನ್ನ ಕಂದ ನೆಂ ತೆಂದುಪಾದ ಪೊಂದಿದವನ || ಅ. ಪ. || ದೂರದಿಂದ ದಣಿದು ಬಂದೆನೊ, ಯತಿರಾಯಚಾರು ಬೃಂದಾವನ ಕಂಡೆನೊ |ಭಾರಿ ಭಾರಿ ನೆರೆದುಪರಿವಾರವನ್ನು ನೋಡಿ ಮನಸುಸೇರಿಸಿದೆನೊ ತೋಷದಿಂದನಿಮ್ಮ ಧೀರ ಚರಣದಲ್ಲಿ ||೧|| ಅಷ್ಟಗಂಧ ತುಲಸಿ ಮಾಲೆಯ, ಶಾಂತಿನೆಲೆಯಇಟ್ಟ ಅಕ್ಷತಾ ರಕ್ಷಣಾ ಸಿರಿಯಶಿಷ್ಟ ಶಾಟಿ, ದಂಡಧಾರಿ,ಧೀರಸಿಂಹನಾದ…

  • Kattida mangala sutrava

    Composer : Shri Prasannavenkata dasaru ಕಟ್ಟಿದ ಮಂಗಳಸೂತ್ರವ ದೇವ || ಪ || ಗಟ್ಟಿ ಗಂಟು ಹಾಕಿದ ಚಿತ್ರವುಪರಮೇಷ್ಟಿ ರುದ್ರಾದ್ಯರ ಸ್ತೋತ್ರವು ಮತ್ತೆಶಿಷ್ಟ ಜನರ ದಿವ್ಯ ಗಾನವು ತಾನುಅಷ್ಟು ಕೇಳುತ ಸಂತುಷ್ಟ ಮನಸಿನಿಂದಬೆಟ್ಟದೊಡೆಯ ಜಗಜಟ್ಟಿ ವೇಂಕಟ ರಮಣ || ೧ || ತುಂಬುರು ನಾರದರ ಗಾನವು,ದಿವ್ಯ ರಂಭೆ ಊರ್ವಶೀಯರ ನಾಟ್ಯವುಅಲ್ಲಿ ತುಂಬಿದ ಸುರಮುನಿ ಕೂಟವುಮಹಾಸಂಭ್ರಮ ಸಭೆಯಲ್ಲಿ ಕಂಬು ಕಂಧರನಿಗೆಅಂಬರ ವಾಣಿಯು ಜಯ ಜಯ ಜಯವೆನೆ ||೨|| ಕ್ಷೋಣಿಯ ರಾಜಾದಿ ರಾಜರು ತಾವುಮಾಣಿಕ್ಯ ಮುತ್ತು ರತ್ನರಾಶಿಯ ಪಾದಕಾಣಿಕೆ…

error: Content is protected !!