-
Naivedya suladi – Vijayadasaru
ನೈವೇದ್ಯ ಸುಳಾದಿರಾಗ: ಭೈರವಿ ಧ್ರುವತಾಳಅನ್ನಾಭಿಮಾನಿ ಚಂದ್ರ ಅಲ್ಲಿ ಕೇಶವ ಪರ –ಮಾನ್ನದೊಳು ಭಾರತೀ ನಾರಾಯಣಾಪೂರ್ಣಭಕ್ಷಗಳಲ್ಲಿ ಸೂರ್ಯ ಮಾಧವ ಘೃತಕೆಕನ್ಯಾ ಲಕುಮಿ ಅಲ್ಲಿ ಗೋವಿಂದನೋಬೆಣ್ಣೆ ಪಾಲಿನಲ್ಲಿ ಸರಸ್ವತಿ ವಿಷ್ಣು ಶಿರೋ –ರನ್ನ ಮಂಡಿಗೆಯಲ್ಲಿ ವಾಗೀಶ ಮಧುಸೂದನಬೆಣ್ಣೆಯಲ್ಲಿ ವಾಯು ಅಲ್ಲಿ ತ್ರಿವಿಕ್ರಮಾಘನ್ನ ದಧಿಯಲ್ಲಿ ಚಂದ್ರ ವರುಣ ವಾಮನಚನ್ನ ಸೂಪದಲ್ಲಿ ಗರುಡ ಶ್ರೀಧರದೇವಮುನ್ನೆ ಪತ್ರ ಶಾಕದಲ್ಲಿ ಮಿತ್ರನು ಹೃಷಿಕೇಶಇನ್ನು ಫಲಶಾಕಗಳಲ್ಲಿ ಸರ್ಪ ಪದುಮನಾಭಬಣ್ಣಿಪೆ ಆಮ್ಲದಲ್ಲಿ ಪಾರ್ವತಿ ದಾಮೋದರಅನ್ನಾಮ್ಲ ಪತಿ ರುದ್ರ ಅಲ್ಲಿ ಸಂಕರುಷಣಕಣ್ಣಿಗೆ ಇಂಪಾದ ಸಕ್ಕರಿಯಲ್ಲಿ ಸುರ ವ –ರೇಣ್ಯಾ ಇಂದ್ರನು…
-
Naivedya samarpane suladi – Vijayadasaru
ನೈವೇದ್ಯ ಸಮರ್ಪಣೆ ಸುಳಾದಿರಾಗ: ಕಾಂಬೋಧಿ ಧ್ರುವತಾಳ ಸಮರ್ಪಣೆ ಪ್ರಕಾರ ತಿಳಿವದು ಚೆನ್ನಾಗಿಸಮ ಬುದ್ಧಿವುಳ್ಳ ಜನರು ಸತತದಲ್ಲಿಹಿಮಶೇತು ಮಧ್ಯದಲ್ಲಿ ಪುಟ್ಟಿದ ದೇಶದೊಳಗೆಕ್ರಮ ಉಂಟು ಸ್ವಲ್ಪ ಪ್ರದೇಶ ಧರಣಿಶಮೆದಮೆ ಉಳ್ಳ ಮಧ್ವಮತದಲ್ಲಿ ಪೊಂದಿದ್ದಸುಮನೋಹರ ಜೀವಿಗಳಿಗೆ ಪೇಳತಕ್ಕಪ್ರಮೇಯ ಇದು ಕೇವಲ ಹರುಷ ರಹಸ್ಯ ಆ –ಗಮದಲ್ಲಿ ಸಾರಿ ಪೇಳುತಿದೆ ಉತ್ತಮರಮೆಯರಸನ್ನ ದಿವ್ಯ ವಿಗ್ರಹ ಮನಸಿಗೆರಮಣೀಯವಾದದ್ದು ಲಕ್ಷಣೋಪೇತದ್ಯುಮಣಿ ಪ್ರಕಾಶದಂತೆ ಒಪ್ಪುತಿಪ್ಪದು ಆ –ತುಮ ಅನಾತುಮದೊಳು ಚಿಂತನೆ ಗೈದುಸಮ ವಿಷಮದಲ್ಲಿ ಗೋಳಕವ ನೆನೆದು ಮ –ಹಿಮೆಯನ್ನು ಮರಳಿ ಮರಳಿ ಧೇನಿಸುತ್ತತಮೊಗುಣದ ಕಾರ್ಯವನ್ನು ಹಿಂಗಳದು ಶುದ್ಧ…
-
Annadaana mahima prakarana suladi – Vijayadasaru
ಅನ್ನದಾನ ಮಹಿಮಾ ಪ್ರಕರಣ ಸುಳಾದಿರಾಗ: ಅಭೋಗಿ ಧ್ರುವತಾಳ ಅನ್ನದಾನ ಪ್ರಧಾನ ನಿಧಾನಿಸಿ ನೋಡಲುಅನ್ನಂತ ಕಲ್ಪದಲ್ಲಿ ವಿಚಾರಿಸೇಹೊನ್ನು ಮಿಕ್ಕಾದ ದ್ರವ್ಯ ಇತ್ತಡಾದರೆ ಮನುಜಪೂರ್ಣನಾಗನು ಕಾಣೊ ಗುಣಿಸಿ ಕೇಳೊಮುನ್ನೆ ಅಧ್ಯಾತ್ಮ ಅಧಿಭೂತ ಅಧಿದೈವಚೆನ್ನಾಗಿ ತ್ರಿವಿಧ ತೃಪ್ತಿಕರವೊ ನಿತ್ಯಭಿನ್ನ ಭಿನ್ನ ಜೀವರಲ್ಲಿ ತ್ರಯ ವಿಕಾರ ಉಂಟು ಇವೆಇನ್ನು ಲಾಲಿಸುವದು ಸ್ಥೂಲ ಸೂಕ್ಷ್ಮತನ್ನ ಮೊದಲು ಮಾಡಿ ಅಧ್ಯಾತ್ಮವೆನಿಸುವದುಅನ್ಯ ಜನರೆಲ್ಲ ಅಧಿಭೌತಿಕಾಧನ್ಯ ದೇವತೆಗಳೆ ಅಧಿದೈವರೆನಿಸುವರುಉಣಿಸಬೇಕು ಈ ಪರಿ ತಿಳಿದೂಘನ್ನ ತಾಪತ್ರಯಗಳು ಹಿಂದಾಗಿ ಪೋಪವು ಪಾ –ವನ್ನನಾಗುವ ಜ್ಞಾನಭಕುತಿಯಿಂದತನ್ನ ಮನಸು ಅಧ್ಯಾತ್ಮ ಇಂದ್ರಿಯಂಗಳೆ ಅಧಿದೈವಚೆನ್ನ ಶರೀರವೆ…
