Author: Daasa

  • Saptanna upasana prakarana suladi – Vijayadasaru

    ಸಪ್ತಾನ್ನ ಉಪಾಸನಾ ಪ್ರಕರಣ ಸುಳಾದಿರಾಗ: ಹಂಸಾನಂದಿ ಧ್ರುವತಾಳಅಪ್ರತಿಹತ ದ್ರವ್ಯಗತವಾಗುವದಕ್ಕೆ ಬಾ –ಲ ಪ್ರಾಯ ವೃದ್ದನಾಗಿ ಬಲು ಜನ್ಮವವಿಪ್ರವಾಸನಾಗಿ ಯಾತ್ರಿತೀರ್ಥವಾ ಚರಿಸಿಕ್ಷಿಪ್ರಗತಿಯಿಂದ ನಾನಾ ಯಾಗ ಯೋಗವಿಪ್ರರೊಡನೆ ರಚಿಸಿ ಅನೇಕ ದಾನಂಗಳದ್ಯು ಪೃಥಿವಿ ಪೊಗಳುವಂತೆ ಮಾಡಿದರೂಅಪ್ರಧಾನವಲ್ಲದೆ ಕರ್ಮದ ಸ್ವಾತಂತ್ರಅಪ್ರಬುದ್ದರಿಗೆ ಇದು ಮೆಚ್ಚ ಕಾಣೊಅಪ್ರೀಯವಾಗುವದು ತಾತ್ವಿಕರಿಂದ ಹರಿಗೆಅಪ್ರೀಯನಾಗುವ ಅಲ್ಪಪುಣ್ಯಅಪ್ರಮೋದದಿಂದ ಉಂಡು ತೀರಿಸಿ ನಾ –ನಾ ಪ್ರಕಾರ ದೇಹವ ಧರಿಸುವರುಈ ಪ್ರಕರಣ ಬಿಟ್ಟು ಜ್ಞಾನವ ಸಂಪಾದಿಸಿಅಪ್ರಮೇಯ ಹರಿಯ ರೂಪಂಗಳಸಪ್ರಮಾಣದಲ್ಲಿ ತಿಳಿದು ಕೊಂಡಾಡಿ ನಿತ್ಯಸ್ವಪ್ರಕಾಶ ಗುಣದಿಂದ ಧ್ಯಾನಗೈದುಅಪ್ರಯಾಸ ಚಿತ್ತದಲಿ ಅನಂತ ಕಲ್ಪಕ್ಕೆ ನೀಸುಪ್ರೀತಿ ಬಡಿಸು…

  • Sarvasarabhoktha suladi – Vijayadasaru

    ಸರ್ವಸಾರಭೋಕ್ತ ಸುಳಾದಿರಾಗ: ಪಂತುವರಾಳಿ ಧ್ರುವತಾಳ ಪುಣ್ಯವೆ ಪೋಯಿತೆಂಬ ನುಡಿಸಲ್ಲಾ ಎಲೊ ನಲ್ಲಾಪುಣ್ಯವೆಂಬೊದು ಎಂತೊ ತಿಳಿಯದಯ್ಯಾಪುಣ್ಯ ಪೋಗುವದೆಂತೊ ಆವಾಗಕಣ್ಣಿಗೆ ಕಾಣಿಸದು ಶಬ್ದಮಾತ್ರಇನ್ನಿತು ಪುಣ್ಯವೆಲ್ಲ ಜ್ಞಾನಕಾರ್ಯವು ಮತ್ತೆಘನ್ನ ಪಾಪಗಳು ಅಜ್ಞಾನ ಕಾರ್ಯಅನ್ನಂತ ಕಾಲಕ್ಕೆ ದ್ವಿವಿಧ ರೂಪಕೆ ನೋಡೆಉನ್ನತವಾಗಿ ನೀನೆ ಸರ್ವದಲ್ಲಿಬನ್ನ ಬಡಿಸುವ ಅಜ್ಞಾನ ಜ್ಞಾನಕ್ಕೆ ಸಂ –ಪನ್ನ ನಿರ್ದೋಷ ಮೂರ್ತಿ ನೀನೆ ವಿಷಯಾಇನ್ನಿತಾಗಿರಲಿಕ್ಕೆ ಮಾಡಿದಾ ಪುಣ್ಯಮುನ್ನೆ ಪೋಯಿತೆಂಬ ವಿನೋದವೆಇನ್ನು ನಾನೇನೆಂಬೆ ಈ ಮಾತಿಗೆ ಪ್ರ –ಸನ್ನ ವದನಾಂಭೋಜ ವಿಮಲ ನಯನಾಅನ್ಯ ಜನರಿಂದ ಪಾಪ ಪುಣ್ಯವೆ ತಂದುಉಣ್ಣಿಪದಾಗುವದೆ ವಿಚಾರಿಸೇಜನ್ಮಾದಿಗಳು ನಿನ್ನ ಅಧೀನವಾಗಿರಲೂಇನ್ನೇನೊ…

  • Panchapranagnihotra suladi – Sriguruvina nenedu

    ಪಂಚಪ್ರಾಣಾಗ್ನಿಹೋತ್ರ ಸುಳಾದಿರಾಗ: ಮುಖಾರಿ ಧ್ರುವತಾಳಶ್ರೀಗುರುವಿನ ನೆನೆದು ನಿರ್ಮಳನಾಗಿ ಸರ್ವ –ಯಾಗ ಭೋಕ್ತನಾದ ನಾರಾಯಣಗೆಬಾಗಿ ಭಕುತಿಯಿಂದ ಚಿಂತಿಸಿ ಹೃದಯದಲ್ಲಿಆಗಮ ಸ್ತುತಿಯಿಂದ ವಿಹಿತ ತಿಳಿದೂಭೋಗಗಳೆಲ್ಲ ಸರ್ವಯಾಗಗಳೆಂದು ಲೇ –ಸಾಗಿ ಸಂಚರಿಪದು ಸತತವಾಗಿಈ ಗಾತ್ರದಲ್ಲಿ ಪಂಚ ಪ್ರಾಣ ಯಜ್ಞ ಸ್ಥಳಗಳುಭಾಗಂಗಳುಂಟು ಒಂದೊಂದು ಕಡೆಮೊಗದಲ್ಲಿ ಪ್ರಾಣನೆಂಬೊ ಹೋತ್ರನು ವಾಸ –ವಾಗಿಪ್ಪಪಾನ ದೆಶೆಯಿಂದ ಉದ್ಗಾತ್ರನಾಗಿಪ್ಪ ಯಜಮಾನ –ನಾಗಿಪ್ಪ ವ್ಯಾನನೆಂಬುವನು ನಾಭಿಯಲ್ಲಿವೇಗ ಕಂಠದಲ್ಲಿ ಉದಾನನೆಂಬೋಽಧ್ವರಿಯಪೂಗರ್ಭನಾಮಕ ಸಮಾನ ಸರ್ವಾಂಗದಲ್ಲಿಈ ಗಣಿತದೈವರು ಪ್ರಾಣ ರೂಪಗಳಿಂದಯಾಗದಧಿಕಾರಿಗಳ ದೇಹದೊಳಗೆಯೋಗಿಜನನುತ ವಿಜಯವಿಟ್ಠಲರೇಯಭಾಗ ಮಾಡಿ ಕೊಡುವ ಉಂಡ ಪದಾರ್ಥವ || ೧ || ಮಟ್ಟತಾಳ…

error: Content is protected !!