By Vadirajaru

  • Enu bandyo jivave

    Composer : Shri Vadirajaru ಏನು ಬಂದ್ಯೋ ಜೀವವೇ ಶರೀರದೊಳು ವ್ಯರ್ಥವಾಗಿ ||ಪ|| ದಾನ ಧರ್ಮ ಮಾಡಲಿಲ್ಲ ದಯಬುದ್ಧಿ ಪುಟ್ಟಲಿಲ್ಲಜ್ಞಾನವರಿತು ಹರಿಪೂಜೆ ಮಾಡಲಿಲ್ಲಜ್ಞಾನಿ ಸುಜ್ಞಾನಿಗಳ ಸನ್ನಿಧಿಯಲ್ಲಿರಲಿಲ್ಲ,ನಿರ್ಮಲ ಮನದಲ್ಲಿ ಒಂದು ದಿನವಿರಲಿಲ್ಲ ||೧|| ಸತಿ ಪುರುಷರು ನಾವು ಸಂತೋಷದಿಂದಿರಲಿಲ್ಲ,ಯತಿಯಾಗಿ ತೀರ್ಥ ಯಾತ್ರೆ ಮಾಡಲಿಲ್ಲಶೃತಿಶಾಸ್ತ್ರ ಪುರಾಣಗಳ ಕಿವಿಗೊಟ್ಟು ಕೇಳಲಿಲ್ಲ,ಮೃತವಾಗೋ ಕಾಲ ಬಂತು ಬರಿದೆ ಮುಪ್ಪಾದೆನಲ್ಲ ||೨|| ಉಂಡು ಸುಖಿಯಲ್ಲ ಉಟ್ಟು ತೊಟ್ಟು ಪರಿಣಾಮ ಇಲ್ಲ,ಕೊಂಡು ಕೊಟ್ಟು ಹರಿಸೇವೆ ಮಾಡಲಿಲ್ಲದುಂಡು ನಾಯಿಯಂತೆ ಮನೆಮನೆಗಳ ತಿರುಗಿ ಕೆಟ್ಟೆನಲ್ಲಮೊಂಡು ಜೋಗಿ ಗುಣಂಗಳ ಬಿಡಿಸೋ ಹಯವದನ…

  • Lakshmi Shobhane

    Composer : Shri Vadirajaru Lyrics acc to paata audios of Shri Vishwapriya Tirtharu – Adamaru MaTha. ಶೋಭಾನವೆನ್ನಿರೆ ಸುರರೊಳು ಸುಭಗನಿಗೆಶೋಭಾನವೆನ್ನಿ ಸುಗುಣನಿಗೆಶೋಭಾನವೆನ್ನಿರೆ ತ್ರಿವಿಕ್ರಮರಾಯಗೆಶೋಭಾನವೆನ್ನಿ ಸುರಪ್ರಿಯಗೆ ಶೋಭಾನೆ ||ಪ|| ಲಕ್ಷ್ಮೀನಾರಾಯಣರ ಚರಣಕ್ಕೆ ಶರಣೆಂಬೆಪಕ್ಷಿವಾಹನ್ನಗೆರಗುವೆಪಕ್ಷಿವಾಹನ್ನಗೆರಗುವೆ ಅನುದಿನರಕ್ಷಿಸಲಿ ನಮ್ಮ ವಧೂವರರ ||೧|| ಪಾಲಸಾಗರವನ್ನು ಲೀಲೆಯಲಿ ಕಡೆಯಲುಬಾಲೆ ಮಹಾಲಕ್ಷುಮಿ ಉದಿಸಿದಳುಬಾಲೆ ಮಹಾಲಕ್ಷುಮಿ ಉದಿಸಿದಳಾ ದೇವಿಪಾಲಿಸಲಿ ನಮ್ಮ ವಧುವರರ ||೨|| ಬೊಮ್ಮನ ಪ್ರಳಯದಲಿ ತನ್ನರಸಿಯೊಡಗೂಡಿಸುಮ್ಮನೆಯಾಗಿ ಮಲಗಿಪ್ಪನಮ್ಮ ನಾರಾಯಣಗು ಈ ರಮ್ಮೆಗಡಿಗಡಿಗುಜನ್ಮವೆಂಬುವುದು ಅವತಾರ ||೩|| ಕಂಬುಕಂಠದ ಸುತ್ತ ಕಟ್ಟಿದ ಮಂಗಳಸೂತ್ರಅಂಬುಜವೆರಡು…

  • Janma Saphalavayitu

    Composer : Shri Vadirajaru ರಾಗ: ಬೃಂದಾವನಸಾರಂಗ , ಆದಿತಾಳಜನ್ಮ ಸಫಲವಾಯಿತು ॥ ಪ ॥ನಮ್ಮ ಆದಿ ಅನಂತ ಜನಾರ್ದನನ ಕಂಡು ಎನ್ನ ॥ ಅ ಪ ॥ ಬ್ರಹ್ಮಾನಂದ ಸುಗುಣ ನಿಮ್ಮ ಮಹಿಮೆಯ ಅ – ।ಗಮ್ಯ ಗೋಚರನೆಂದು ಸ್ತುತಿ ಸುರರೇ ॥ಬ್ರಹ್ಮಾ ರುದ್ರಾದಿಗಳು ಇಂದ್ರ ಚಂದ್ರಾದಿಗಳು ।ನಿರ್ಮಲಾ ಮೂರುತಿ ನಿಮ್ಮ ನಿಜವ ತೋರಿದ ಮ್ಯಾಲೆ ॥ 1 ॥ ಚತುರಮುಖನು ಬಂದು ಪೃಥುವಿ ವಳಗೆ ನಿಂದೂ ।ಕ್ರತುಗಳ ಮಾಡಿ ಆಹುತಿ ಕೊಡಲು ಅರೆ ಘ್ರಾಸವಾ…

error: Content is protected !!