-
Enu Karana Baya
Composer : Shri Kanakadasaru ಏನು ಕಾರಣ ಬಾಯ ತೆರೆದಿ ಪೇಳೆಲೊ ದೇವದಾನವಾಂತಕ ಅಹೋಬಲ ನಾರಸಿಂಹ ||ಪ|| ನಿಗಮ ಚೋರಕನಾ ಕೊಲಲು ತೆರೆದೆಯೊ ಬಾಯನಗವ ಬೆನ್ನಲಿ ಪೊತ್ತು ನಡುಗಿ ತೆರೆದೆಯೊ ಬಾಯಭೂಮಿಗಳ್ಳನ ಕೊಂದು ಬಳಲಿ ತೆರೆದೆಯೊ ಬಾಯಜಗವರಿಯೆ ಪೇರುರವಿರಿದ, ಪ್ರಹ್ಲಾದವರದನರಸಿಂಹ ನರಸಿಂಹ ||೧|| ಬಲಿಯ ದಾನವ ಬೇಡಲೆಂದು ತೆರೆದೆಯೊ ಬಾಯಛಲದಿಂದ ಕ್ಷತ್ರಿಯರ ಕೊಲಲು ತೆರೆದೆಯೊ ಬಾಯಕುಲಸತಿಯ ಅರಸಿ ಕಾಣದೆ ತೆರೆದೆಯೊ ಬಾಯಮಲೆತು ಮಾವನ ಕೊಂದು ನಿಂತೆ,ಇಂಥಾ ಭೂಮಿಗಿಳಿದನಾರಸಿಂಹ ನರಸಿಂಹ || ೨|| ನಾರಿಯರ ಚೆಲ್ವಿಕೆಯ ನೋಡಿ ತೆರೆದೆಯೊ…
-
Tiliyado Ninnata
Composer : Shri Vyasa vittala [Kalluru Subbanacharya] ತಿಳಿಯದೋ ನಿನ್ನಾಟ ತಿರುಪತಿಯ ವೆಂಕಟ |ಪ| ಪೊಳೆವ ನೀರೊಳು ಗೆಲುವ ಮೋರೆಯನೆಲವ ನೋಡುವ ಸುಳಿವ ಕಂಬದಿಇಳೆಯನಳೆಯುವ ಭಳಿರೆ ಭಾರ್ಗವಖಳನ ಛೇಧಿಸಿ ಕೊಳಲಧ್ವನಿಗೆನಳಿನ ಮುಖಿಯರ ನಾಚಿಸುವ ಬಲುಹಯದಳದ ಬಹು ಹವಣೆಗಾರನೆ |ಅ.ಪ್.| ಆರು ಬಲ್ಲರು ನಿನ್ನ ಶ್ರೀ ಲಕುಮಿಯ ಮನಸಿಗೆ ತೋರುವಿಯೊ ಪರಬೊಮ್ಮಉಳಿದವರು ಬಲ್ಲರೆ ನೀರಜಾಸನ ಬೊಮ್ಮ ಇದು ನಿನ್ನ ಮರ್ಮನೀರೊಳಗೆ ಮನೆ ಭಾರ ಬೆನ್ನಿಲಿ ಕೋರೆದಾಡೆಯ ನಾರಸಿಂಹನೆಧರೆಯ ಬೇಡಿದ ಧೀರಪುರುಷನೆ ವಾರಿಬಂಧನ ಮಾರಜನಕನೆನಾರಿಯರ ವ್ರತವಳಿದು ಕುದುರೆಯನೇರಿ ಮೆರೆಯುವ…
