Hari

  • Kangalidyatako Kaveri Rangana

    Composer : Shri Shripadarajaru ಕಂಗಳಿದ್ಯಾತಕೋ ಕಾವೇರಿ ರಂಗನ ನೋಡದ |ಪ|ಕಸ್ತುರಿ ರಂಗನ ನೋಡದಪರಿಮಳ ರಂಗನ ನೋಡದ | ಜಗಂಗಳೊಳಗೆ ಮಂಗಳ ಮೂರುತಿರಂಗನ ಶ್ರೀಪಾದಂಗಳ ನೋಡದ |ಅ.ಪ| ಎಂದಿಗಾದರೊಮ್ಮೆ ಜನರುಬಂದು ಭೂಮಿಯಲ್ಲಿ ನಿಂದುಚಂದ್ರ ಪುಷ್ಕರಣಿ ಸ್ನಾನವ ಮಾಡಿಆನಂದದಿಂದದಲಿ ರಂಗನ ನೋಡದ |೧| ಹರಿಪಾದೋದಕ ಸಮ ಕಾವೇರಿವಿರಜಾ ನದಿಯಲಿ ಸ್ನಾನವ ಮಾಡಿಪರಮ ವೈಕುಂಠ ರಂಗ ಮಂದಿರ,ಪರವಾಸುದೇವನ ನೋಡದ |೨| ಹಾರ ಹೀರ ವೈಜಯಂತಿತೋರ ಮುತ್ತಿನ ಹಾರ ಪದಕತೇರನೇರಿ ಬೀದಿಲಿ ಮೆರೆವರಂಗವಿಠ್ಠಲ ರಾಯನ ನೋಡದ |೩| kaMgaLidyAtakO kAvEri raMgana…

  • Indu enage Govinda

    Composer : Shri Raghavendra Tirtharu / Rayaru ಇಂದು ಎನಗೆ ಗೋವಿಂದ ನಿನ್ನಯಪಾದಾರವಿಂದವ ತೋರೋ ಮುಕುಂದನೆ [ಪ] ಸುಂದರ ವದನನೆ ನಂದಗೋಪಿಯ ಕಂದಮಂದರೋದ್ಧಾರ ಆನಂದ ಇಂದಿರಾ ರಮಣ [ಅ.ಪ] ನೊಂದೆನಯ್ಯ ಭವ ಬಂಧನದೊಳು ಸಿಲುಕಿಮುಂದೆ ದಾರಿ ಕಾಣದೆ ಕುಂದಿದೆ ಜಗದೊಳುಕಂದನನೆಂತೆಂದೆನ್ನ ಕುಂದುಗಳ ಎಣಿಸದೆತಂದೆ ಕಾಯೋ ಕೃಷ್ಣ ಕಂದರ್ಪ ಜನಕನೆ ||೧|| ಮೂಢತನದಿ ಬಹು ಹೇಡಿ ಜೀವ ನಾನಾಗಿದೃಢ ಭಕುತಿಯನು ಮಾಡಲಿಲ್ಲವೊ ಹರಿಯೆನೋಡಲಿಲ್ಲವೊ ನಿನ್ನ ಪಾಡಲಿಲ್ಲವೊ ಮಹಿಮೆಗಾಡಿಕಾರ ಕೃಷ್ಣ ಬೇಡಿಕೊಂಬೆನೊ ನಿನ್ನ ||೨|| ಧಾರುಣಿಯೊಳು ಬಲುಭಾರ ಜೀವ…

  • Rama raghukula lalaama

    Composer : Shri Gurugopala Vittala ರಾಮ ರಘುಕುಲ ಲಲಾಮ ರಣರಂಗಭೀಮ ಸುರಸಾರ್ವಭೌಮ ತಾಮಸ ಅಸುರರಾಮನಿಧೆ ಭಕುತ ಚಿಂತಾಮಣಿಯೆ ಪರಿಪೂರ್ಣಕಾಮ ಗುಣಗಣಭೂಮ ||ಪ|| ಶಶಿ ಶೇಖರ ವರದಿಂದ ಶಶಿರಾದ್ಯ ಸುರರುತ್ರಿದಶರ ಬಾಧಿಸಲು ಸಾಗಿಪೋಗಿಬಿಸಜ ಸಂಭವಗೆ ವಂದಿಸಿ ಮೊರೆಯಿಡಲು ಅವರಕುಶಲವನು ಪೇಳೆ ತಿಳಿದು ನಲಿದುದಶ ದಿಶಜಯಿಸಿದ ನೃಪ ದಶರಥ ನಂದನ ನೆ-ನಿಸಿ ಅನುನರಿಂದಲಿ ಬೆಳೆದು ನಲಿದುಋಷಿ ಮಖ ಕೆಡಿಸಿದ ಖರ ತ್ರಿದಶರ ದೂಷಣ ಖಳರನಿಶಿತ ಶರದಲ್ಲಿ ಯಮನ ವಶವನೈದಿಸಿದಸಮಾ ||೧|| ಅಣಕವಾಡುತ ಶಿವನ ಧನು ಮುರಿದುಜನಕ ನಂದನೆ ಮನಕೆ…

error: Content is protected !!