Hari

  • Indu enage Govinda

    Composer : Shri Raghavendra Tirtharu / Rayaru ಇಂದು ಎನಗೆ ಗೋವಿಂದ ನಿನ್ನಯಪಾದಾರವಿಂದವ ತೋರೋ ಮುಕುಂದನೆ [ಪ] ಸುಂದರ ವದನನೆ ನಂದಗೋಪಿಯ ಕಂದಮಂದರೋದ್ಧಾರ ಆನಂದ ಇಂದಿರಾ ರಮಣ [ಅ.ಪ] ನೊಂದೆನಯ್ಯ ಭವ ಬಂಧನದೊಳು ಸಿಲುಕಿಮುಂದೆ ದಾರಿ ಕಾಣದೆ ಕುಂದಿದೆ ಜಗದೊಳುಕಂದನನೆಂತೆಂದೆನ್ನ ಕುಂದುಗಳ ಎಣಿಸದೆತಂದೆ ಕಾಯೋ ಕೃಷ್ಣ ಕಂದರ್ಪ ಜನಕನೆ ||೧|| ಮೂಢತನದಿ ಬಹು ಹೇಡಿ ಜೀವ ನಾನಾಗಿದೃಢ ಭಕುತಿಯನು ಮಾಡಲಿಲ್ಲವೊ ಹರಿಯೆನೋಡಲಿಲ್ಲವೊ ನಿನ್ನ ಪಾಡಲಿಲ್ಲವೊ ಮಹಿಮೆಗಾಡಿಕಾರ ಕೃಷ್ಣ ಬೇಡಿಕೊಂಬೆನೊ ನಿನ್ನ ||೨|| ಧಾರುಣಿಯೊಳು ಬಲುಭಾರ ಜೀವ…

  • Rama raghukula lalaama

    Composer : Shri Gurugopala Vittala ರಾಮ ರಘುಕುಲ ಲಲಾಮ ರಣರಂಗಭೀಮ ಸುರಸಾರ್ವಭೌಮ ತಾಮಸ ಅಸುರರಾಮನಿಧೆ ಭಕುತ ಚಿಂತಾಮಣಿಯೆ ಪರಿಪೂರ್ಣಕಾಮ ಗುಣಗಣಭೂಮ ||ಪ|| ಶಶಿ ಶೇಖರ ವರದಿಂದ ಶಶಿರಾದ್ಯ ಸುರರುತ್ರಿದಶರ ಬಾಧಿಸಲು ಸಾಗಿಪೋಗಿಬಿಸಜ ಸಂಭವಗೆ ವಂದಿಸಿ ಮೊರೆಯಿಡಲು ಅವರಕುಶಲವನು ಪೇಳೆ ತಿಳಿದು ನಲಿದುದಶ ದಿಶಜಯಿಸಿದ ನೃಪ ದಶರಥ ನಂದನ ನೆ-ನಿಸಿ ಅನುನರಿಂದಲಿ ಬೆಳೆದು ನಲಿದುಋಷಿ ಮಖ ಕೆಡಿಸಿದ ಖರ ತ್ರಿದಶರ ದೂಷಣ ಖಳರನಿಶಿತ ಶರದಲ್ಲಿ ಯಮನ ವಶವನೈದಿಸಿದಸಮಾ ||೧|| ಅಣಕವಾಡುತ ಶಿವನ ಧನು ಮುರಿದುಜನಕ ನಂದನೆ ಮನಕೆ…

  • Baro manege govinda

    Composer : Shri Shripadarajaru ಮನೆಯಿಂದ ಸಂತೋಷ ಕೆಲವರಿಗೆ ಲೋಕದಲಿಧನದಿಂದ ಸಂತೋಷ ಕೆಲವರಿಗೆ ಲೋಕದಲಿವನಿತೆಯಿಂದ ಸಂತೋಷ ಕೆಲವರಿಗೆ ಲೋಕದಲಿತನಯರಿಂದ ಸಂತೋಷ ಕೆಲವರಿಗೆ ಲೋಕದಲಿಇನಿತು ಸಂತೋಷ ಅವರವರಿಗಾಗಲಿನಿನ್ನ ನೆನೆವೋ ಸಂತೋಷ ಎನಗಾಗಲಿನಮ್ಮ ರಂಗವಿಠ್ಠಲ || ಕರುಣದಿ ತನುಮನಧನಂಗಳೆಲ್ಲವುನಿನ್ನ ಚರಣಕ್ಕೊಪ್ಪಿಸಿದ ಬಳಿಕಮರಳಿ ಎನ್ನ ಮರುಳು ಮಾಡುವರೆಸರಕು ಒಪ್ಪಿಸಿದ ಮ್ಯಾಲೆ ಸುಂಕವುಂಟೆ ದೇವಾಕರುಣಾಕರ ನಿನ್ನ ಚರಣದಡಿಯೊಳಿಟ್ಟುಕಾಯೋ ರಂಗವಿಠಲ || ಬಾರೊ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವ ತೋರೊ ಎನಗೆ ಮುಕುಂದನಲಿದಾಡು ಮನದಲಿ | ಮಾರಪಿತ ಆನಂದ ಕಂದಾ ||ಪ|| ಚಾರುತರ ಶರೀರ…

error: Content is protected !!