-
Dashavatara Stotra – Raghurama vittala
ಸೃಷ್ಠಿಶ ದೇವ ಪರಮೇಶ್ಟ್ಯಾದಿ ವಂದ್ಯ ಸುರಾ ಶ್ರೇಷ್ಟಾನೇ ಮಚ್ಛ ರೂಪಿನಷ್ಟವ ಗೊಳಿಸು ಬಹು ದುಷ್ಟಾದ ಕರ್ಮಗಳ ಶಿಷ್ಟೀಷ್ಟ ಸುಷ್ಟವಪುಷ |ಕಷ್ಟವೇ ನಿತ್ಯ ಸಂತುಷ್ಟನೇ ಸಲಹಾಲ್ಕೆ ದೃಷ್ಟೀಲಿ ಮಾತ್ರ ಜಗದೀಕಾಷ್ಠಾದಿ ಬ್ರಹ್ಮಾಂತ ಚೇಷ್ಟಾದಿ ಗಳ ನಿತ್ಯ ನಿಷ್ಟೀಲಿ ಮಾಳ್ಪ ಹರಿಯೇ (೧) ದುರ್ಮಾಯಿದಾನವರು ಧರ್ಮಾದಿಪಾರಮೃತ ನಿರ್ಮಾಣವಾಗುವಂತೆನಿರ್ಮಥಿಸೇ ಗಿರಿಯ ಕೂರ್ಮಾಗಿ ನೀ ನೆಗದಿ ನಿರ್ಮಾಲ್ಯಪುಷ್ಪದಂತೆ |ನಿರ್ಮೀಸಿ ಜೀವರಿಗೆ ಚರ್ಮಾಸ್ಥಿಯುಕ್ತತನು ದುರ್ಮೋಹವಿತ್ತು ಸೃಷ್ಟಿಮರ್ಮಾವ ತಿಳಿಸದಲೆ ಕೂರ್ಮನೇ ಕರ್ಮಫಲ ಧರ್ಮಾರ್ಥಕಾಮ ಕೊಡುವಿ (೨) ನೆರೆನಂಬಿದವರಘವ ಹರಿವಂಥ ಪರಪುರುಷ ಬಾರಯ್ಯ ಧ್ಯಾನಕೊದಗಿಬೇರಿನ್ನು ಬೇಡೇನು ಘೋರಾದ…
-
Narasimha Narasimha
Composer : Shri Vijayaramachandra vittala ನಾರಸಿಂಹ ನಾರಸಿಂಹ ನಾರಸಿಂಹ | ಪ | ನಿತ್ಯದಲಿ ಬರುವ ಅಪಮೃತ್ಯುವಿನ ಬಾಧೆಯಕೃತ್ತಿ ಒತ್ತಿ, ಪರಿಹರಿಸಿ,ಭೃತ್ಯನಾದ ಜೀವನ್ನ ತೃಪ್ತಿ ಪಡಿಸುವ ದೇವಭಕ್ತವತ್ಸಲ, ನಾರಸಿಂಹ | ೧ | ಅಂದು ಸ್ವಪ್ನದಿ ಬಂದೆ ದ್ವಂದ್ವ ಪಾದಕ್ಕೆರಗಿನಿಂದು ನಾ ನಿನ್ನ, ಬೇಡೆ,ಸಂಧಿಸಿ ಕ್ರೂರ ದೃಷ್ಟಿಯಿಂದ ನೋಡಿಮಂದೀಗೆ ಕುಂದು ಮಾಡ ಬ್ಯಾಡೆಂದೆ | ೨ | ಅಂದಿನಾರಭ್ಯ ಬಲು ಬಂಧನಕೆ ಸಿಲ್ಕಿ ನಾನೊಂದ ಪರಿ ಪೇಳಲಾರೆ,ಹಿಂದಿನ ಅಘವೆಣಿಸದೆ ಬಂದು ನಾರಿ ಸಹಿತತಂದೆ ಈ ಸುತನ…
-
Endu kambenu – Shyamasundararu
Composer : Shri Shyamasundara dasaru ಎಂದು ಕಾಂಬೆನು ನಂದ ಗೋಪನ |ಕಂದ ಶ್ರೀ ಗೋವಿಂದನ [ಪ] ಮಂದರಾಚಲಧರ ಶ್ರೀ ಯದುಕುಲ |ಚಂದ್ರ ಗುಣಗಣಸಾಂದ್ರನ [ಅ.ಪ] ವಿಜಯಸೂತನ ವಿಶ್ವ ಪಾಲನ | ಭುಜಗವರ ಪರಿಯಂಕನ,ರಜನಿಚರರಳಿದ ಜನ ಜನಕನ | ಶ್ರೀ ಜಗಪತಿ ದ್ವಿಜವರ-ಗಮನನ [೧] ಪಾಲುದಧಿ ನವನೀತ ಚೋರನ | ಬಾಲಕೃಷ್ಣ ಗೋಪಾಲನಶೈಲ ಬೆರಳಿಲಿ ತಾಳಿ ಗೋಕುಲ, ಪಾಲಿಸಿದ ಪರಮಾತ್ಮನ [೨] ಭಾಮೆ ರುಕ್ಮಿಣಿ ರಮಣ ರಂಗನ | ಸಾಮಗಾನ ವಿಲೋಲನಶ್ರೀಮದಾನಂದ ಮುನಿ ಕರಾರ್ಚಿತ ಶಾಮಸುಂದರ ವಿಠಲನ…
