Kanakadasaru

  • Srinivasa Kalyana – Byadaveshava taali

    Composer : Shri Kanakadasaru ಬ್ಯಾಡವೇಷವ ತಾಳಿಒಡಿಸುತ ತುರಗವನುಪ್ರೌಢೆ ಪದ್ಮಾವತಿಯನೋಡಿ ನಸುನಗುತ || ಜೋಡಾಗು ತನಗೆಂದುಗಾಡಿಗಾರನ ಮಾತುಆಡಿ ಕ್ರೋಢಾಲಯಕೆಓಡಿ ಪೋದವಗೆ ಜಯ ಜಯ //೧// ತಾಯಿ ಬಕುಳೆಯ ಕಳುಹಿ ಕಾಯದಿಂದಆಕಾಶ ರಾಯನರಮನೆಜೀಯೆಂದು ಪೋಗಿಸಲುಪಾಯಗಲ ನಡೆಸಿತನ್ನಾಲಯವ ಕೈಕೊಂಡ ಕಮನೀಯಮೂರುತಿಗೆ ಜಯ ಜಯ //೨// ಶುಕಮುನಿಯ ಮುಖದಿಂದಶುಭವಾರ್ತೆಯ ಕೇಳಿಅಕಳಂಕ ಲಗ್ನದಲಿ ಇನಿತು ಪೋಗಿಉರಗಗಿರಿಯಲ್ಲಿ ನೆಲೆಯಾಗಿ ನೆಲೆಸಿದನೆಲೆಯಾದಿ ಕೇಶವಗೆ ಜಯ ಜಯ //೩// byADavEShava tALioDisuta turagavanuprauDhe padmAvatiyanODi nasunaguta || jODAgu tanageMdugADigArana mAtuaaDi krODhAlayakeODi pOdavage jaya jaya…

  • Ava siriyali neenu

    Composer : Shri Kanakadasaru ಆವ ಸಿರಿಯಲಿ ನೀನು ಎನ್ನ ಮರೆತೆದೇವ ಜಾನಕಿರಮಣ ಪೇಳು ರಘುಪತಿಯೆ |ಪ| ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆಶರಧಿ ಸೇತುವೆಯ ಕಟ್ಟಿದೆನೆನ್ನುವಾ ಸಿರಿಯೆಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ |೧| ಕಡಲೊಳಗೆ ಮನೆ ಮಾಡಿ ಮಲಗಿದೆನೆಂಬಾ ಸಿರಿಯೆಮೃಡ ನಿನ್ನ ಸಖನಾದನೆಂಬ ಸಿರಿಯೆಬಿಡದೆ ದ್ರೌಪದಿ ಮಾನ ಕಾಯ್ದನೆಂಬ ಸಿರಿಯೆದೃಢವಾಗಿ ಹೇಳೆನಗೆ ದೇವಕೀಸುತನೆ |೨| ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆಕಾಮ ನಿನ್ನ ಸುತನಾದನೆಂಬ ಸಿರಿಯೆಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆಪ್ರೇಮದಲಿ ಹೇಳೆನಗೆ…

  • Angaladolu Ramanadida

    Composer : Shri Kanakadasaru ಅಂಗಳದೊಳು ರಾಮ ನಾಡಿದಚಂದ್ರ ಬೇಕೆಂದು ತಾ ಹಟ ಮಾಡಿದಾ |ಪ| ತಾಯಿಯ ಕರೆದು ಕೈಮಾಡಿ ತೋರಿದಾಮುಗಿಲ ಕಡೆಗೊಮ್ಮೆ ದಿಟ್ಟಿಸಿ ನೋಡಿದ – ರಾಮಚಿಣಿಕೋಲು ಚಂಡು ಬುಗುರಿ ಎಲ್ಲವಬೆಡ ಬೆಡ ಎಂದು ತಾ ಬಿಸಾಡಿದಾ || ೧ || ಕನ್ದ ಬಾ ಎನ್ದು ತಾಯಿ ಕರೆದಳುಮಮ್ಮು ಉಣ್ಣೆಂದು ಬಣ್ಣಿಸುತಿದ್ದಳು – ತಾಯಿತಾಯಿ ಕೌಸಲ್ಯ ಕಳವಳ ಗೊಂಡಳುಕನ್ದ ಅಂಜಿದನು ಎನ್ನು ತಿದ್ದಳು || ೨ || ಅಳುವ ಧ್ವನಿ ಕೇಳಿ ರಾಜನುಮಂತ್ರಿ ಸಹಿತಾಗಿ ಧಾವಿಸಿ…

error: Content is protected !!