Krishna

  • Kolalanooduva

    Composer : Shri Vyasarajaru ಕೊಳಲನೂದುವ ಚದುರನ್ಯಾರೆ ಪೇಳಮ್ಮಯ್ಯತಳಿರಂದದಿ ತಾ ಪೊಳೆವ ಕರದಿ ಪಿಡಿದು ||ಪ|| ನಾದದಿ ತುಂಬಿತು ಗೋವರ್ಧನಗಿರಿಯಾದವಕುಲ ಘನ ತೊರೆದಿತು ಖಗಕುಲಸಾಧಿಸಿ ನೋಡಲು ಕೃಷ್ಣನು ಈಗಲುಸಾಧ್ಯವೆನೆ ಬೃಂದಾವನದೊಳು ||೧|| ಮೇವು ಮರೆತವು ಗೋವುಗಳೆಲ್ಲವುಸಾವಧಾನದಿ ಹರಿದಳು ಯಮುನೆಆವು ಕಾವುತಲಿ ಗೋವಳನೆಲ್ಲರಹಾವ ಭಾವದಲಿ ಬೃಂದಾವನದೊಳು ||೨|| ಸುರರು ಸುರಿದರಾಕಾಶದಿ ಸುಮಗಳಸರಿದು ಪೋಗಿ ನೋಡೆ ಬೃಂದಾವನದೊಳು |ಸಾರಿ ಸಾರಿ ಶ್ರೀ ಕೃಷ್ಣನು ಈಗಲುತುರಗಳ ತಾ ಕಾಯ್ವ ಕದಂಬ ವನದೊಳು ||೩|| koLalanUduva caduranyAre pELammayyataLiraMdadi tA poLeva karadi…

  • Kanade nillalare

    Composer : Shri Vyasarajaru ಕಾಣದೆ ನಿಲ್ಲಲಾರೆ, ಕಮನೀಯ ಮೂರುತಿಯಪ್ರಾಣೇಶನ ತೋರೆ ಗಿಣಿಯೆ [ಪ]ಮಾಣಿಕ್ಯ ಪದಕವ ಮನ್ನಿಸಿ ನಿನಗೀವೆಜಾಣೆ ಕೃಷ್ಣನ ತೋರೆ ಗಿಣಿಯೆ [ಅ.ಪ] ಮಕರ ಕುಂಡಲ ಧರನ ಮಕರ ಧ್ವಜನ ಪಿತನಮಕುಟ ಭೂಷಣನ ತೋರೆ ಗಿಣಿಯೆಮಕ ರಾಕ್ಷ ಸಂಹರನ ಮಕರಾರಿ ರಕ್ಷಕನಮಕರ ಶಿಕ್ಷಕನ ತೋರೆ ಗಿಣಿಯೆ (೧) ಇಂದುಕುಲ ಪಾವನನ ಇಂದು ರವಿಲೋಚನನಇಂದು ನೀ ಕರೆತಾರೆ ಗಿಣಿಯೆಇಂದು ಶೇಖರನುತನ ಇಂದಿರೆಯರಸನತಂದು ತೋರೆ ಮುದ್ದು ಗಿಣಿಯೆ (೨) ಒಂದು ನಿಮಿಷವೊಂದು ಯುಗವಾಗಿ ತೋರಿತೆಸೌಂದರ್ಯನ ತೋರೆ ಗಿಣಿಯೆಮಂದಮಾರುತ ಸೋಕೆ…

  • Indu enage Govinda

    Composer : Shri Raghavendra Tirtharu / Rayaru ಇಂದು ಎನಗೆ ಗೋವಿಂದ ನಿನ್ನಯಪಾದಾರವಿಂದವ ತೋರೋ ಮುಕುಂದನೆ [ಪ] ಸುಂದರ ವದನನೆ ನಂದಗೋಪಿಯ ಕಂದಮಂದರೋದ್ಧಾರ ಆನಂದ ಇಂದಿರಾ ರಮಣ [ಅ.ಪ] ನೊಂದೆನಯ್ಯ ಭವ ಬಂಧನದೊಳು ಸಿಲುಕಿಮುಂದೆ ದಾರಿ ಕಾಣದೆ ಕುಂದಿದೆ ಜಗದೊಳುಕಂದನನೆಂತೆಂದೆನ್ನ ಕುಂದುಗಳ ಎಣಿಸದೆತಂದೆ ಕಾಯೋ ಕೃಷ್ಣ ಕಂದರ್ಪ ಜನಕನೆ ||೧|| ಮೂಢತನದಿ ಬಹು ಹೇಡಿ ಜೀವ ನಾನಾಗಿದೃಢ ಭಕುತಿಯನು ಮಾಡಲಿಲ್ಲವೊ ಹರಿಯೆನೋಡಲಿಲ್ಲವೊ ನಿನ್ನ ಪಾಡಲಿಲ್ಲವೊ ಮಹಿಮೆಗಾಡಿಕಾರ ಕೃಷ್ಣ ಬೇಡಿಕೊಂಬೆನೊ ನಿನ್ನ ||೨|| ಧಾರುಣಿಯೊಳು ಬಲುಭಾರ ಜೀವ…

error: Content is protected !!