Purandara dasaru

  • Draupadi mana samrakshane

    Composer: Shri Purandara dasaru ರಂಗನೊಲಿದ ನಮ್ಮ ಕೃಷ್ಣನೊಲಿದ ||ಪ||ಅಂಗನೆ ದ್ರೌಪದಿಗೆ ವಸ್ತ್ರ ಅಕ್ಷಯವೆಂದನು ||ಅ|| ಕರಿಯ ಪುರದ ನಗರದಲ್ಲಿ ಕೌರವರು ಪಾಂಡವರುಧರೆಯ ಒಡ್ಡಿ ಜೂಜನಿಟ್ಟು ಲೆತ್ತವಾಡಲುಪರಮಪಾಪಿ ಶಕುನಿ ತಾನು ಪಾಶದೊಳ್ ಪೊಕ್ಕಿರಲುಧರ್ಮರಾಯ ಧಾರಿಣಿ ದ್ರೌಪದಿಯ ಸೋತನು ||೧ ಸೋತನೆಂದು ದುರ್ಯೋಧನ ಸಂತೋಷದಿಂದಲಿ ತನ್ನದೂತರಟ್ಟಿ ಪಾಂಡವರ ಬದುಕು ತರಿಸಿದಜಾತಿ ಮುತ್ತು ಚಿನ್ನ ಬೆಳ್ಳಿ ಆನೆ ಕುದುರೆಗಳ ಸಹಿತಭೀತಿಯಿಲ್ಲದಲೆ ಭಂಡಾರಕಿಟ್ಟನು ||೨ ಮುದ್ದುಮುಖದ ದ್ರೌಪದಿಯ ಮುಂದೆ ಮಾಡಿ ತನ್ನಿರೆಂದುತಿದ್ದಿ ತನ್ನ ಮಾನವರಿಗೆ ತಿಳಿಯಹೇಳಿದಮುದ್ರೆ ಮಾನವರು ಬಂದು ದ್ರೌಪದಿಯ ಮುಂದೆ…

error: Content is protected !!