Haridasa seva

  • Satsanga Suladi – Prasannavenkata dasaru

    ಶ್ರೀ ಪ್ರಸನ್ನ ವೆಂಕಟದಾಸಾರ್ಯ ವಿರಚಿತ ಸತ್ಸಂಗ ಸುಳಾದಿ( ದಾಸರು ಸಜ್ಜನರ ಸಂಗವನ್ನು , ಅದರಿಂದುಂಟಾಗುವ ಆಧ್ಯಾತ್ಮಿಕ ಲಾಭಾತಿಶಯಗಳನ್ನು ಎಳೆ‌ಎಳೆಯಾಗಿ ಈ ಸುಳಾದಿಯಲ್ಲಿ ಬಿಡಿಸಿ ಹೇಳಿದ್ದಾರೆ. ಪರಮಭಾಗವತರು , ಸಾಧುಸಂತರು , ಭಗವದ್ಭಕ್ತರು ಭೋಜನ ಸ್ವೀಕರಿಸಿದರೆ ಅದರಿಂದುಂಟಾಗುವ ಪ್ರಯೋಜನವನ್ನು ಹೇಳುತ್ತಾ , ಸಜ್ಜನ ಸಂಗವು ಜನರ ವಿಷಯ ನಿವೃತ್ತಿಯನ್ನು ಮಾಡುವುದಲ್ಲದೆ , ಭವಸಾಗರವನ್ನು ದಾಟಿಸುವ ತೆಪ್ಪವಾಗಬಲ್ಲದು , ಭಗವದ್ಭಕ್ತರ ಸಹವಾಸವೇ ಮೋಕ್ಷಕ್ಕೆ ಸಾಧನ ಎಂದು ಭಾಗವತದ ಆಶಯವನ್ನೆಲ್ಲಾ ಇಲ್ಲಿ ವ್ಯಕ್ತಪಡಿಸಿದ್ದಾರೆ. ) ರಾಗ: ಅಠಾಣಧ್ರುವತಾಳಸುಜನರಾವನ ಮನೆಯಲ್ಲುಂಡು ದಣಿದರೆಅಜನಜನಕನೇವೆ ತೃಪುತನಾದನು…

  • Mahatige Mahatu

    Composer : Shri Prasannavenkata dasaru ರಾಗ: ಶಿವರಂಜಿನಿ, ಖಂಡಛಾಪುತಾಳ ಮಹತಿಗೆ ಮಹತು ಶ್ರೀಹರಿಯ ನಾಮ |ಬಹು ಭಾಗ್ಯವಂತರಿಗೆ ದೊರೆವುದೀ ನಾಮ || ಪ || ಹಿಂದೊದಗಿದಘರಾಶಿ ಬೀಸಿ ಬಿಸುಟುವ ನಾಮ |ಮುಂದೆ ಬಹ ದುರಿತಕಡ್ಡಾದ ನಾಮ ||ಮಂದಮತಿ ಕತ್ತಲೆಗೆ ಬಾಲಾರ್ಕ ಸಮ ನಾಮ |ದಂದುಗದ ಬಳ್ಳಿಯನು ಕಡಿವ ನಾಮ || ೧ || ಮುಕುತಿ ನಗರವ ತುಂಬಿಸುವ ಅಭಯಕರ ನಾಮ |ಶಕುತರ ಮಾಲಿಕೆಗೆ ಅಭಯದ ನಾಮ ||ಅಕಳಂಕ ದಾಸರಿಗೆ ಆದ್ಯಂತಗತ ನಾಮ |ಭಕುತರೆಡರಿನ ಗಿರಿಗೆ ವಜ್ರ…

    ,
  • Upadeshada Suladi – Prasannavenkata dasaru

    ಶ್ರೀ ಪ್ರಸನ್ನ ವೆಂಕಟದಾಸಾರ್ಯ ವಿರಚಿತ ಉಪದೇಶದ ಸುಳಾದಿ( ಪ್ರಪಂಚದಲ್ಲಿ ಹುಟ್ಟಿ ಬಂದ ಮಾನವನಿಗೆ , ಸಂಸಾರ ಬಂಧನದಿಂದ ಪಾರಾಗಿ ಶ್ರೀ ಹರಿಯ ಚರಣವನ್ನು ಹೊಂದುವುದೇ ಪರಮೋಚ್ಛ ಗುರಿ. ಮೋಕ್ಷೋಪಯೋಗಿ ಉಪಾಯಗಳನ್ನು ಬಹು ಮಾರ್ಮಿಕವಾಗಿ ಸಿದ್ಧಾಂತದಬೆಳಕಿನಲ್ಲಿ ಈ ಉಪದೇಶದ ಸುಳಾದಿಯಲ್ಲಿ ತಿಳಿಸಿ ಹೇಳಿದ್ದಾರೆ.) ರಾಗ: ಪಂತುವರಾಳಿ , ಧ್ರುವತಾಳ ಹರಿ ತನ್ನ ಏಕಾಂತಿಗಳಿಗೆ ಕೊಡ ವೈಭವವಸಿರಿ ಸಂಪದದೆ ಸೌಖ್ಯದ ಲಂಪಟವಹರಿ ತನ್ನೇಕಾಂತಿಗಳಿಗೆ ಕೊಡ ಅಖಿಳದಅರಸುತನದ ಸೌಭಾಗ್ಯದ ಬಯಕೆಯಕರುಣಾಂಬುಧಿ ತನ್ನ ಶರಣ ಜನರ ಭವ –ಭಾರಕನೆಂಬೊ ಬಲು ಬಿರುದು ರಕ್ಷಕನಾಗಿಅರಿಭಯದ…

error: Content is protected !!