-
Elli mayavadane
Composer : Shri Vyasarajaru ಎಲ್ಲಿ ಮಾಯವಾದನೆ ರಂಗಯ್ಯನು ||ಪ||ಎಲ್ಲಿ ಮಾಯವಾದ ಪುಲ್ಲನಾಭ ಕೃಷ್ಣಚೆಲ್ಲೆಗಂಗಳೆಯರು ಹುಡುಕ ಹೋಗುವ ಬನ್ನಿ ||ಅ.ಪ|| ಮಂದಗಮನೆಯರೆಲ್ಲ ಕೃಷ್ಣನಕೂಡೆ ಚಂದದಿ ಇದ್ದೆವಲ್ಲಕಂದರ್ಪನ ಬಾಧೆಗೆ ಗುರಿಯ ಮಾಡಿದನಲ್ಲಮಂದಮತಿಯು ನಮಗೆ ಬಂದು ಒದಗಿತಲ್ಲ ||೧|| ಸರಸಿಜಾಕ್ಷಿಯರು ಕೂಡಿ ಕೃಷ್ಣನ ಕೂಡೆಸರಸವಾಡುತಲಿದ್ದೆವೆಕರೆಕರೆಗೊಳಿಸಿ ಮನ್ಮಥ ಬಾಧೆಗೊಪ್ಪಿಸಿಚರಣ ಸೇವಕರಾದ ತರಳೆಯರನು ಬಿಟ್ಟು ||೨|| ಭಕ್ತವತ್ಸಲ ದೇವನು ತನ್ನವರನ್ನುಅಕ್ಕರದಲಿ ಪೊರೆವನುಸಿಕ್ಕದೆ ಹೋಗನು ಹುಡುಕುತ್ತ ಹೋಗುವಅಕ್ಕಯ್ಯ ಬನ್ನಿರೆ ಉಡುಪಿ ಶ್ರೀಕೃಷ್ಣನು ||೩|| elli mAyavAdane raMgayyanu ||pa||elli mAyavAda pullanABa kRuShNachellegaMgaLeyaru huDuka…
-
Yaake kiri kiri
Composer : Shri Prasannavenkata dasaru ಯಾಕೆ ಕಿರಿಕಿರಿ ಮಾಡುತಿ ನೀ –ನ್ಯಾಕೆ ಕಿರಿಕಿರಿ ಮಾಡುತಿ || ಪ ||ಭಕ್ತವತ್ಸಲ ಭಯನಿವಾರಣ ಬಟ್ಟಲು ಬಾರಿಸಲೇನೋ || ಅ.ಪ || ನೀರೊಳು ಮುಳುಗಿದೆ ಏನೋ ನಿನಗೆ ನೆಗಡಿಯಾಯಿತೇನೋ |ಭಾರವ ಪೊತ್ತು ನಿನ್ನ ಬೆನ್ನು ನೊಂದದೇನೋ ||ಧಾರುಣಿ ಬಗೆದು ನಿನ್ನ ದಾಡಿ ನೊಂದದೇನೋ |ದುರುಳ ಹಿರಣ್ಯಕನ ಬಗೆದು ಬೆರಳು ನೊಂದಾವೇನೋ || ೧ || ಭೂಮಿಯ ಅಳೆದು ನಿನ್ನ ಪಾದ ನೊಂದಾವೇನೋ |ರಾಯರಾಯರ ಗೆದ್ದು ಬಾಹು ನೊಂದಾವೇನೋ ||ಸೇತುವೆ ಕಟ್ಟಿ…
-
Vidurana bhagyavidu
Composer : Shri Purandara dasaru ವಿದುರನ ಭಾಗ್ಯವಿದು |ಪದುಮಜಾಂಡ ತಲೆದೂಗುತಲಿದೆಕೊ [ಪ] ಕುರುರಾಯನು ಖಳನನುಜನು ರವಿಜನು |ಗುರುಗಾಂಗೇಯರು ಎದುರಿರಲು ||ಹರಿಸಿ ರಥವ ನಡು ಬೀದಿಯಲ್ಲಿ ಬಹ |ಹರಿಯನು ತಾನು ಕಂಡನು ಹರುಷದಲಿ (೧) ದಾರಿಯಲಿ ಬಹ ಮುರವೈರಿಯ ಕಾಣುತ |ಹಾರುತ ಚೀರುತ ಕುಣಿಯುತಲಿ ||ವಾರಿಧಾರೆಯನು ನೇತ್ರದಿ ಸುರಿಸುತ |ಬಾರಿಬಾರಿಗು ಹಿಗ್ಗುವ ಸುಖದಿ (೨) ಆಟಕೆ ಲೋಕಗಳೆಲ್ಲಾ ಸೃಜಿಸುವ |ನಾಟಕಧರ ತನ್ನ ಲೀಲೆಯಲಿ ||ನೀಟಾದವರ ಮನೆಗಳ ಜರೆದು |ಕುಟೀರದಲಿ ಬಂದು ಹರಿ ಕುಳಿತ (೩) ಅಡಿಗಡಿಗೆ ತನ್ನ…