-
Shri Vishnu Smarane
Composer : Shri Prasannavenkata dasaru ಶ್ರೀ ವಿಷ್ಣು ಸ್ಮರಣೆಶ್ರೀ ವಿಷ್ಣು ಸ್ಮರಣೆಯಿಂ ಸಾಧು ಸಂಸರ್ಗಶ್ರೀ ವಿಷ್ಣು ಸ್ಮರಣೆಯೆಂಬುದೆ ಅಪವರ್ಗಶ್ರೀ ವಿಷ್ಣು ಸ್ಮರಣೆಲಿ ಸದ್ಬುದ್ಧಿ ದೀರ್ಘಶ್ರೀ ವಿಷ್ಣು ಸ್ಮರಣೆಗೆಚ್ಚರ ಬುಧವರ್ಗ ||ಪ|| ಶೀತಲವಾಯ್ತು ಹಾಲಾಹಲ ಹರಗೆಮಾತೆ ದ್ರೌಪದಿ ಲಜ್ಜೆ ಕಾಯಿತು ಮರುಗೆಪಾತಕಿ ಅಜಾಮಿಳನ ಪಾಪವು ಕರಗೆಪೂತರಾಗ್ವರು ಸುಜನರು ಒಳಹೊರಗೆ (೧) ಸಿರಿ ಅರ್ಥ ಮಾಡಲಚ್ಚರವಾದ ಸ್ಮರಣೆಪರಸೋದ್ವಾಪರಿಯೆಂಬುವ ಗುಹ್ಯಸ್ಮರಣೆವಿರಿಂಚಿಗೆ ತೃಪ್ತಿಯಾಗದ ನಾಮಸ್ಮರಣೆಉರಗೇಶನ ಜಿಹ್ವೆಗೆ ನಿಲುಕದ ಸ್ಮರಣೆ (೨) ತ್ಯಾಗ ಭೋಗ ಯೋಗ ಛಿದ್ರ ಮುಚ್ಚುವುದುಭೂಗಗನಸ್ಥರ ಪುಣ್ಯ ಹೆಚ್ಚುವುದುಕೂಗ್ಯಾಡಿ ಕುಣಿವರಾನಂದ…
-
Rama kathamruta
Composer : Shri Jagannatha dasaru ರಾಮಕಥಾಮೃತ ಅಸುರ ಬಾಧಿಸುತಿರಲು ಋಷಿಗಳು ಸ್ತುತಿಮಾಡೆದಶರಥನ ಗರ್ಭದಲಿ ಜನಿಸಿಬಂದೆ ||೧|| ಶಿಶುವಾಗಿ ಕೌಸಲ್ಯೆಗೆ ಬಾಲಲೀಲೆಯತೋರ್ದುಕುಶಲದಿಂ ನಾಲ್ವರ ಕೂಡಿ ಬೆಳೆದೆ ||೨|| ಅಸುರರನೆ ಬಡಿದಟ್ಟಿ ಋಷಿಯ ಯಾಗವ ಕಾಯ್ದುವಸುಧೆಯೊಳು ಶಿಲೆಯನ್ನು ಸತಿಯ ಮಾಡಿ ||೩|| ಮಿಥಿಲ ಪಟ್ಟಣಕೈದಿ ಮೃಡನ ಧನುವನೆ ಮುರಿದುಶಶಿಮುಖಿ ಜಾನಕಿಯ ಕರವ ಪಿಡಿದು ||೪|| ಪಥದೊಳಗೆ ಬರುತ ಭಾರ್ಗವರೊಡನೆ ಹೋರಾಡಿದಶರಥಗೆ ಏಕೀಭಾವವನೆ ತೋರಿ ||೫|| ಪರಮ ಹರುಷದಲಿ ಸಾಕೇತನಗರಿಗೆ ಬಂದುಕಿರಿಯ ಮಾತೆಯ ಕಠಿಣ ನುಡಿ ಕೇಳಿ ||೬|| ಚಿತ್ರಕೂಟಕೆ…
-
Mangalam – Dayadi Bhaktara
Composer : Shri Jagannatha dasaru ರಾಗ: ಆನಂದಭೈರವಿ , ರೂಪಕತಾಳ ಜಯಮಂಗಳಂ ನಿತ್ಯ ಶುಭಮಂಗಳಂ ।ದಯದಿ ಭಕ್ತರ ಕಾವ ದಾಶರಥಿಗೆ ॥ ಪ ॥ ಅವನಿಜಾ ವಲ್ಲಭಗೆ ಪವನಾತ್ಮಜನ ಸಖಗೆ ।ಪ್ಲವಗನಾಯಕರಾಳ್ದ ರವಿಜನುತಗೆ ॥ಶಿವನ ವರ ಪಡದಕ್ಷಕುವರ ಮುಖ ರಕ್ಕಸರ ।ಬವರ ಮುಖದಲಿ ಸದೆದ ಪ್ರವಿತತನಿಗೆ ॥ 1 ॥ ಪಾವಮಾನಿಯ ಹೆಗಲನೇರಿ ಅತಿ ಹರುಷದಲಿ ।ರಾವಣಾದ್ಯರ ಸದೆದ ರಘುರಾಮಗೆ ॥ಭಾವಿಬ್ರಹ್ಮನಿಗೆ ಭಕ್ತಿಯನಿತ್ತು ಮಿಕ್ಕ ಸು – ।ಗ್ರೀವಾದಿಗಳಿಗೆ ಮುಕ್ತಿಯ ನೀಡ್ದಗೆ ॥ 2 ॥…