-
Jaya Krishnaveni
Composer : Shri Vijayadasaru ಜಯ ಕೃಷ್ಣವೇಣಿ ದುರ್ಜನರ ಗಂಟಲಗಾಣಿನೀ ತಮತಗುಣ ಶ್ರೇಣಿ ನಿತ್ಯ ಕಲ್ಯಾಣಿ [ಪ] ಹರಿಜಡಿಯಲಿ ಜನಿಸಿ ಹರಿಪಾದ ಜಲವೆನಿಸಿಮುರಹರನ ವರ್ಣ ಪೆಸರವನೇ ಪೊತ್ತುಧರೆಯೊಳಗೆ ಮಹಾಬಳೇಶ್ವರದಲ್ಲಿ ನೆಲೆಯಾಗಿಪೊರಿದೆ ಶರಣಾಗತರ ದುರಿತಗಳ ತರಿದೆ (೧) ದೋಷರಹಿತಾಥೆರೆಯೊಳು ಸಾಸಿರ ಭಾಗದಲಿಆ ಸಲಿಲ ಬಿಂದು ಪವಮಾನ ಬಂದೂಬೀಸಿದಾ ಸಮಯದಲಿ ಜೀವರಾಸಿಯ ಮೇಲೆಸೂಸಿ ಬೀಳಲು ಕ್ಲೇಶ ಶೋಕ ವಿನಾಶ (೨) ಅಷ್ಟಾರ್ಥಮಾಸ ಕೃಷ್ಣಪಕ್ಷ ಚತುರ್ದಶಿಕೃಷ್ಣವಾರ ವಿಷ್ಣು ತಾರೆಯಲ್ಲೀಕೃಷ್ಣಕೃಷ್ಣಾ ಎಂದು ನಿಷ್ಠೆಯಿಂದಲಿ ಮನಮುಟ್ಟಿ ಸ್ನಾನವ ಮಾಡೆ ಕಷ್ಟ ಪರಿಹರಿಪ (೩) ಸೂರಪಾಲಿ…
-
Smarisi teerthakshetra
Composer : Shri Jagannatha dasaru ಸ್ಮರಿಸಿ ತೀರ್ಥಕ್ಷೇತ್ರ ಸಜ್ಜನರು ನಿತ್ಯದಲಿಅರಣೋದಯದಲೆದ್ದು ಭಕ್ತಿ ಪೂರ್ವಕವಾಗಿಕಠಿಣಶ್ರಮದಿ ಮಾಳ್ಪ ಪಾಪ ರಾಶಿಗಳಪರಿಹರಿಸುತ್ತ ಸಂತಯಿಸುವಾ ||ಪ|| ಭಾಗೀರಥಿ ಸರಸ್ವತಿ ಯಮುನಾ ವಾರಾಣಾಶ್ರೀ ಗೋದ ಫಲ್ಗುಣಿ ಶೋಣ ಭದ್ರಾ ನರ್ಮದಾ ಗಂಡಕಿ ಭಿಮರಥಿ ತುಂಗಭದ್ರೆಪ್ರಯಾಗ ತ್ರಿವೇಣಿ ಹೇಮಾವೇಗವತಿ ಗಾಯತ್ರೀ ಕಾಶಿ ಮಣಿಕರ್ಣಿಕಾ ಗೌತಮಿ ವಿಯದ್ಗಂಗಾ ಕುಮುದ್ವತೀಕಾಗಿನೀ ನೇತ್ರಾವತಿ ಹೈಮ ಸಿಂಧುಪಾಪಾಘನಾಶಿನೀ (೧) ಸರಯು ಜಯಮಂಗಳ ಜಮದಗ್ನಿ ವರತಾಮ್ರಪರಣಿ ಯೋಗಾನಂದ ಕೃತಮಾಲಕುಹು ಮಹೇಶ್ವರಿ ಶಂಖ ಚಕ್ರವತಿ ಭವನಾಶಿನಿ ಗದಾಧರ ಮೇನಕಾಧುನಾಶಿ ಗರುಡ ಮದಿರಾಮರುದ್ವತಿ ಸ್ವರ್ಣಮುಖರಿ…
-
Bhageerathi devi
Composer : Shri Purandara dasaru ಭಾಗೀರಥೀದೇವಿ ಭಯನಿವಾರಣೆ ಗಂಗೆ |ಸಾಗರನ ನಿಜರಾಣಿ ಸಕಲ ಕಲ್ಯಾಣಿ [ಪ] ಒಮ್ಮೆ ಶ್ರೀಹರಿ ಪಾದಕಮಲದಿಂದುದುಭವಿಸಿ |ಬ್ರಹ್ಮಕರ ಪಾತ್ರೆಯಲಿ ನಿಂದು ಬಂದೆ ||ಶ್ರೀ ಮನ್ನಾರಾಯಣನ ಪಾದತೀರ್ಥವಾಗಿ |ಬೊಮ್ಮಾಂಡವನು ಪಾವನಮಾಡ ಬಂದೆ (೧) ದೇವಿ ನೀ ವಿಷ್ಣು ಪಾದೋದಕವೆಂದೆನಿಸಿ |ದೇವತೆಗಳಿಗೆಲ್ಲ ಅಧಿಕವಾದೆ ||ದೇವರೆಲ್ಲರು ನೆರೆದು ತಲೆ ಬಾಗಿದರು ಮಹಾ-|ದೇವನ ಶಿರದಿಂದ ಧರೆಗಿಳಿದು ಬಂದೆ (೨) ಜಹ್ನುವಿನುದರದಿ ಪೊಕ್ಕ ಕಾರಣದಿಂದ |ಜಾಹ್ನವಿಯೆಂದು ನೀನೆನಿನೆಸಿಕೊಂಡೆ ||ಮುನ್ನ ನರಕಕ್ಕಿಳಿದ ಸಗ ರರಾಯನ ವಂಶ- |ವನ್ನು ಪಾವನಮಾಡಿ ಪೊರೆಯಲು…