Haridasa seva

  • Vijayadhwaja Teertha stotram

    Composer : Shri Vishwapati Teertharu [Pejawar Matha] ಅಂಜನಾಸೂನುಸಾನ್ನಿಧ್ಯಾದ್ ವಿಜಯೇನ ವಿರಾಜಿತಮ್ |ಅಜಿತಪ್ರೀತಿಜನಕಂ ಭಜೇಽಹಂ ವಿಜಯಧ್ವಜಮ್ (೧) ಶ್ರೀವಿಜಯಧ್ವಜಯೋಗಿಯತೀಶಂನೌಮಿ ನಿರಂತರ ಮಾನಮಿತಾಂಗಃ |ವಾದಿ ಮದೇಭ ವಿದಾರಣದಕ್ಷಂವ್ಯಾಕೃತ ಭಾಗವತಂ ಪರಮಾಪ್ತಮ್ (೨) ಜಯವಿಜಯೌ ದಂಡಧರೌ ಭೂಯೋ ಭೂಯೋಽಭಿವಾದಯೇ ಮೂರ್ಧ್ನಾ |ಭಾಗವತೀ ಟೀಕಾ ಯಾಽಸೌ ವರ್ಣ್ಯಂತಃ ಪ್ರವೇಷ್ಟುಮೇತಸ್ಯಾಃ (೩) ಮಧ್ವಾಧೋಕ್ಷಜಸಂಪ್ರದಾಯಕ ಮಹಾಶಾಸ್ತ್ರಾರ್ಥ ಸಂವ್ಯಂಜಕಃಶ್ರೀಮದ್ ಭಾಗವತಾಂಬುಧೌ ವ್ಯವಹರನ್ ತಾತ್ಪರ್ಯರತ್ನಾವಲೀಮ್ |ದೃಷ್ಟ್ವಾ ಭಾಗವತಾರ್ಥ ದೀಪ್ತ ಪದಕೈಃ ಶ್ರೀಕೃಷ್ಣ ಪಾದಾರ್ಚನಂಮಾತ್ಯಾಕ್ಷೀದ್ ವಿಜಯಧ್ವಜಂ ಭಜ ಮನಸ್ತಂ ಕಣ್ವತೀರ್ಥಸ್ಥಿತಮ್ (೪) ಯಸ್ಯ ವಾಕ್ಕಾಮಧೇನುರ್ನಃ ಕಾಮಿತಾರ್ಥಾನ್ ಪ್ರಯಚ್ಛತಿ…

    ,
  • Baranalle sakhi

    Composer : Shri Vijayaramachandra vittala ಬಾರನಲ್ಲೆ ಸಖಿ ಪರಿಪೂರ್ಣ ಕಾಮನು [ಪ]ತೋರನಲ್ಲೆ ಅವನ ಚರಣ ಕಮಲವನ್ನು [ಅ.ಪ] ಪತಿಸುತರ ಬಿಟ್ಟು ಕೃಷ್ಣನೆ ಗತಿಯೆಂದು ನಂಬಿದಸತಿಯರ ದಣಿಸುವುದು ಲಕ್ಷ್ಮೀಪತಿಗೆ ಸರಿಯೆ ನಲ್ಲೆ (೧) ಸರಸಿಜಾಕ್ಷಿಯರ ಕೂಡ ಅವನೂ ಸರಸವಾಡುವತುರುಗಳಲ್ಲಿ ಗುಡುಗ್ಯಾಡಿ ಕರುಗಳನು ಬಿಚ್ಚುವ (೨) ಒರಳನೆಳೆದು ಮರವನ್ನು ಮುರಿದು ನಿಲ್ಲುವಅರಿಯದ ಬಲೆಯರ ಸೀರೆ ಮರಕೆ ಕಟ್ಟಿ ಪೋಗುವ (೩) ವ್ರಜದ ನಾರೇರ ಬಿಟ್ಟು ಕುಬುಜೆ ಗಂಧವ ಬೇಡುವಭುಜ ಬಲವನ್ನು ತೋರಿ ನಿಜ ವೈರಿಯರ ಕೊಲ್ಲುವ (೪) ಏಸು…

    , ,
  • Bhutaraja Stotram 2

    ಪ್ರಸಾದಾರ್ಥಂ ಸದಾ ನಾರಾಯಣಭೂತಾಖ್ಯಮಾದರಾತ್ |ವಾದಿರಾಜಗುರೋರ್ದೂತಂ ಭೂತರಾಜಂ ನತೋಽಸ್ಮ್ಯಹಮ್ || ೧ || ಸ್ಮರತಾಂ ನಿಯಮೇನೈವ ಭೂತಭೀತ್ಯಾದಿಭಂಜನಮ್ |ವಾದಿರಾಜಗುರೋರ್ದೂತಂ ಭೂತರಾಜಂ ನತೋಽಸ್ಮ್ಯಹಮ್ || ೨ || ಗುರೋರ್ದಕ್ಷಿಣಭಾಗಸ್ಥಂ ಭಜತಾಂ ಭದ್ರದಂ ದ್ರುತಮ್ |ವಾದಿರಾಜಗುರೋರ್ದೂತಂ ಭೂತರಾಜಂ ನತೋಽಸ್ಮ್ಯಹಮ್ || ೩ || ಭೃತೈಃ ಕರ್ಣವಿಕರ್ಣಾಖ್ಯೈರ್ಯುಕ್ತಂ ಭೂತಗಣೈಃ ಸದಾ |ವಾದಿರಾಜಗುರೋರ್ದೂತಂ ಭೂತರಾಜಂ ನತೋಽಸ್ಮ್ಯಹಮ್ || ೪ || ಕ್ರೂರಂ ಘೋರಂ ತಥಾ ಶೂರಂ ಧನುಃಖಡ್ಗಾದಿ ಧಾರಿಣಮ್ |ವಾದಿರಾಜಗುರೋರ್ದೂತಂ ಭೂತರಾಜಂ ನತೋಽಸ್ಮ್ಯಹಮ್ || ೫ || ಪ್ರತಾಪವಂತಂ ವೀರಾಗ್ರ್ಯಂ ವೀರಭದ್ರೋಪಮಂ ಹೃದಿ |ವಾದಿರಾಜಗುರೋರ್ದೂತಂ…

    ,

error: Content is protected !!