-
Rama Embuva Eradu
Composer : Shri Purandara dasaru ರಾಗ: ಆರಭಿ , ಖಂಡಛಾಪುತಾಳರಾಮ ಎಂಬುವ ಎರಡು ಅಕ್ಷರದ ಮಹಿಮೆಯನು ।ಪಾಮರರು ತಾವೇನು ಬಲ್ಲರಯ್ಯ ॥ ಪ ॥ ರಾ ಎಂದ ಮಾತ್ರದೊಳು ರಕ್ತ ಮಾಂಸದೊಳಿದ್ದ ।ಆ ಅಸ್ಥಿತಗತವಾದ ಅತಿ ಪಾಪವನ್ನು ॥ಮಾಯವನು ಮಾಡಿ ಮಹರಾಯ ಮುಕ್ತಿಯ ಕೊಡುವ ।ದಾಯವನು ವಾಲ್ಮೀಕಿ ಮುನಿರಾಯ ಬಲ್ಲ ॥ 1 ॥ ಮತ್ತೆ ಮ ಎಂದೆನಲು ಹೊರಬಿದ್ದ ಪಾಪಗಳು ।ಒತ್ತಿ ಒಳ ಪೊಗದಂತೆ ಕವಾಟವಾಗಿ ॥ಚಿತ್ತ ಕಾಯಗಳ ಪವಿತ್ರ ಮಾಡುವ ಪರಿಯ ।ಭಕ್ತವರ…
-
Ramayana Tatparya Suladi
Composer : Shri Vijayadasaru ರಾಗ: ಭೌಳಿಧ್ರುವತಾಳಸುತ್ತ ವಿರಜಾನದಿ ರತ್ನಮಯದ ಏಳುಸುತ್ತಿನ ಕೋಟಿ ಪಚ್ಚ ಮುತ್ತು ವೈಢೂರ್ಯದಿಂದಕೆತ್ತಿದ ಪಲಿಗೆ ಕಾಳಗತ್ತಲೆ ಹರಿಸುವಎತ್ತಿದ ಸೂರ್ಯಪಾನ ಪತಾಕಿಗಳ ಗಲಭೆಎತ್ತ ನೋಡಿದರತ್ತ ನೃತ್ಯ ಗೀತ ವಾದ್ಯಇತ್ತಂಡದಲಿ ನಿಂದಾ ಬೆತ್ತದವರ ಸೊಲ್ಲುಹತ್ತು ದಿಕ್ಕುಗಳಂಜಿಸುತಲಿಪ್ಪ ತೆರದಿಚತ್ತುರ ದಿಕ್ಕಿನಲ್ಲಿ ಉತ್ತರದಿ ನಾಲ್ಕುತತ್ಥಳಿಸುವ ದ್ವಾರ ಉತ್ತಮ ಸರೋವರಮತ್ತೆ ಆನಂದವನ ಅತ್ತಲತ್ತಲಾಡುವಸತ್ವ ಶರೀರಗಳು ಉತ್ತಮಾಂಗಗಳೆ ತೂ –ಗುತ್ತ ಸ್ವೇಚ್ಛೆಯಲ್ಲಿಯಿಂದಾನಿತ್ಯ ಕ್ರೀಡೆಯಲ್ಲಿ ಭರಿತವಾಗಿಪ್ಪರುಸತ್ಯವಲ್ಲದೆ ಪುಶಿ ಉತ್ತರವೆಂಬೋದಿಲ್ಲಹೊತ್ತು ಹೊತ್ತಿಗೆ ಎಲ್ಲ ಚಿತ್ತ ಚಂಚಲರಿಲ್ಲತೆತ್ತಿಸಕೋಟಿ ದೇವತೆಗಳು ತಲೆಬಾಗಿತೆತ್ತಿಗರಾಗಿ ನಿಂದು ತುತಿಪರನುಗಾಲಾಸತ್ಯಲೋಕದ ಮ್ಯಾಲತ್ತುಳ್ಳ ವೈಕುಂಠಹತ್ತಿಲಿ…
-
Elu Aroganege
Composer : Shri Gopaladasaru ರಾಗ: ಭೌಳಿ , ಖಂಡಛಾಪುತಾಳಏಳು ಆರೋಗಣೆಗೆ ಯಾಕೆ ತಡವೊ ।ಆಲಸ್ಯ ಮಾಡದಲೆ ಮೂಲರಾಮಚಂದ್ರ ॥ 1 ॥ ಕುಡಿ ಬಾಳಿದೆಲೆ ಹಾಕಿ ಸಡಗರದಿಂದ ಎಡೆ ಮಾಡಿ ।ಮಣಿ ಹಾಕಿ ಮುತ್ತಿನ ಶೆಮ್ಯಗಳಿಟ್ಟು ॥ಮುಡಿಸಿ ದೀಪಗಳ್ಹಚ್ಚಿ ಉದಕ ರಂಗೋಲಿ ಹಾಕಿ ।ಬಡಿಸಲು ಶ್ರೀದೇವಿ ಬಂದು ನಿಂದಿಹಳು ॥ 1 ॥ ಪುಡಿ ಉಪ್ಪು ಚಟ್ನಿ ಕೋಸಂಬರಿ ಉಪ್ಪಿನಕಾಯಿ ।ಪಡವಲಕಾಯಿ ಚೆವಳಿ ಕಾಯಿಯು ॥ಅಡವಿಗುಳ್ಳದ ಪಳಿದ್ಯ ಆಂಬೊಡೆ ಫೇಣಿಯು ।ಬಡಿಸಲು ಶ್ರೀದೇವಿ ಬಂದು ನಿಂದಿಹಳು…
