Tag: shubha rao

  • Esu kayangala kaledu

    Composer : Shri Kanakadasaru Expln by Shri Kesava Rao Tadipatri ಏಸು ಕಾಯಂಗಳ ಕಳೆದು ಎಂಭತ್ನಾಲ್ಕು ಲಕ್ಷಜೀವ ರಾಶಿಯನ್ನು ದಾಟಿ ಬಂದ ಈ ಶರೀರ |ತಾನಲ್ಲ ತನ್ನದಲ್ಲ ಆಸೆ ಥರವಲ್ಲ ಮುಂದೆ ಬಾಹೋದಲ್ಲದಾಸನಾಗು ವಿಶೇಷನಾಗು ದಾಸನಾಗು ಭವಪಾಶ ನೀಗು || ಪ || ಆಶ ಕ್ಲೇಶ ದೋಷವೆಂಬ ಅಬ್ಧಿಯೊಳು ಮುಳುಗಿ ಯಮನಪಾಶಕ್ಕೊಳಗಾಗದೆ ನಿರ್ದೋಷಿಯಾಗು ಸಂತೋಷಿಯಾಗು |ಕಾಶಿ ವಾರಣಾಸಿ ಕಂಚಿ ಕಾಳಹಸ್ತಿ ರಾಮೇಶ್ವರಏಸು ದೇಶ ತಿರುಗಿದರೆ ಬಾಹೋದೇನೋ ಅಲ್ಲಿ ಹೋದೇನೋದೋಷ ನಾಶ ಕೃಷ್ಣವೇಣೀ ಗಂಗೆ ಗೋದಾವರಿ…

  • Ava karmavo idu

    Composer : Shri Kanakadasaru ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ, ಹಾರುವರಿವರು ಬಲ್ಲರೆ (ಪ) ಸತ್ತವನು ಎತ್ತ ಪೋದ, ಸತ್ತು ತನ್ನ ಜನ್ಮಕೆ ಪೋದಸತ್ತವನು ಉಣ್ಣುವನೆಂದು ನಿತ್ಯ ಪಿಂಡವಿಕ್ಕುತೀರಿ (೧) ಎಳ್ಳು ದರ್ಭೆ ಕೈಲಿ ಪಿಡಿದು, ಪಿತರ ತೃಪ್ತಿ ಪಡಿಸುತೀರಿಎಳ್ಳು ಮೀನು ನುಂಗಿ ಹೋಯಿತು, ದರ್ಭೆ ನೀರೊಳು ಹರಿದು ಹೋಯಿತು (೨) ಎಡಕೆ ಒಂದು ಬಲಕೆ ಒಂದು, ಎಡಕೆ ತೋರಿಸಿ ಬಲಕೆ ತೋರಿಸಿಕಡು ಧಾವಂತ ಪಡಿಸಿ, ಕಟಿಯ ಹಸ್ತದೊಳಗೆ ಪಿಡಿಸುತೀರಿ (೩) ಮಂತ್ರಾಕ್ಷತೆಯ ಕೈಗೆ…

  • Toredu jeevisabahude

    Composer : Shri Kanakadasaru ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ || ಪ ||ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ || ಅ ಪ || ತಾಯಿ ತಂದೆಯ ಬಿಟ್ಟು ತಪವ ಮಾಡಲಿ ಬಹುದು |ದಾಯಾದಿ ಬಂಧುಗಳ ಬಿಡಲು ಬಹುದು ||ರಾಯ ತಾ ಮುನಿದರೆ ರಾಜ್ಯವನೆ ಬಿಡಬಹುದು |ಕಾಯಜಪಿತ ನಿನ್ನ ಅಡಿಯ ಬಿಡಲಾಗದೊ || ೧ || ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದು |ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು ||ಮಡದಿ ಮಕ್ಕಳ ಕಡೆಗೆ ತೊಲಗಿಸಿ ಬಿಡಬಹುದು |ಕಡಲೊಡೆಯ…

error: Content is protected !!